• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ.

      Voiceofjanata.in

      September 4, 2025
      0
      ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ.
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ತುಂಬಾ ಇದೆ, ಆದರೆ ಸರ್ಕಾರ ಜಿಲ್ಲೆಯಲ್ಲಿ ಪಿಪಿಪಿ (ಪಬ್ಲಿಕ್, ಪ್ರೈವೇಟ್, ಪಾರ್ಟ್ನಶಿ್ರಪ್) ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರದಲ್ಲಿದೆ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುದ್ದೇಬಿಹಾಳ ತಾಲೂಕು ಅಧ್ಯಕ್ಷ ಮುತ್ತು ಚಲವಾದಿ (ನೇಬಗೇರಿ) ತಿಳಿಸಿದ್ದಾರೆ.
      ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆ ಆಗಬೇಕೆಂದು ಹಲವಾರು ವಿದ್ಯಾರ್ಥಿ ಸಂಘಟನೆಗಳು ಕಳೆದ15ವರ್ಷಗಳಿಂದಹೋರಾಟಗಳನ್ನು ನಡೆಸುತ್ತಿವೆ ಇದರ ಫಲವಾಗಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹ ಆದರೆ ಪಿಪಿಪಿ ಮಾದರಿಯನ್ನು ಕೈಬಿಟ್ಟು ಸಂಪೂರ್ಣ ಸರ್ಕಾರಿ ಮಾದರಿಯ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಬೇಕು. ಶಿಕ್ಷಣ ಹಾಗೂ ಆರೋಗ್ಯ ಸೇವಾ ವಲಯದಲ್ಲಿ ಇರಬೇಕಾಗಿತ್ತು ಆದರೆ ಖಾಸಗೀಕರಣದ ಮೂಲಕ ಎರಡು ಕ್ಷೇತ್ರಗಳನ್ನು ಮಾರಾಟಮಾಡುತ್ತಿರುವುದು ಖಂಡನೀಯ. ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು ಇದಕ್ಕೆ ಲಕ್ಷಾಂತರ ಶುಲ್ಕ ಕಟ್ಟಲು ಸಾಧ್ಯವಾಗದೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ‘ತೊರೆದಿದ್ದಾರೆ ಶಿಕ್ಷಣ ಎಂಬುದು ಕೆಲವೇ ಜನರ ಸ್ವತ್ತಾಗದೆ ಎಲ್ಲರ ಸ್ವತ್ತಾಗಬೇಕು, ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಿಗಬೇಕಾದರೆ ಸರ್ಕಾರವೇ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಆಗ ಮಾತ್ರ ಬಡವರ, ಕಾರ್ಮಿಕರ, ರೈತರ ಮಕ್ಕಳಿಗೆ ಶಿಕ್ಷಣ ಸಿಗುತ್ತದೆ ಆದ್ದ-ರಿಂದ ಸರ್ಕಾರ ಪಿಪಿಪಿ ಹೆಸರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸದೇ ಸರ್ಕಾರಿ ಕಾಲೇಜು ಸ್ಥಾಪಿಸಬೇಕು. ಶಿಕ್ಷಣವನ್ನು ರಾಜಕಾರಣಿಗಳು, ಉದ್ಯಮಿಗಳು ಅಪಹರಿಸುವುದನ್ನು ದಲಿತ ವಿಧ್ಯಾರ್ಥಿ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ’ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
      Tags: #indi / vijayapur#It is welcome that the government is set to set up a medical college in the District Government Hospital premises.#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      March 15, 2026
      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      March 14, 2026
      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      March 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.