• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

      ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

      ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

      ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

      ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

      ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

      ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

      ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜ.05 ರಂದು ನಡೆಯುವ ಉಚಿತ ಮೇಗಾ ಆರೋಗ್ಯ ತಪಾಸಣಾ ಶಿಬಿರ

      January 2, 2022
      0
      ಜ.05 ರಂದು ನಡೆಯುವ ಉಚಿತ ಮೇಗಾ ಆರೋಗ್ಯ ತಪಾಸಣಾ ಶಿಬಿರ
      0
      SHARES
      75
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಸಮಾಜದ ಮುಖಂಡರಾದ ಹಾಗೂ ನಗರಸಭೆ ಮಾಜಿ ಉಪಾಧ್ಯಕ್ಷರಾಗಿದ್ದ ದಿ.ಯು.ದೊಡ್ಡ ಮಲ್ಲೇಶಪ್ಪ ಪ್ರತಿಷ್ಠಾನ ವತಿಯಿಂದ ಜ.೦೫ ರಂದು ನಡೆಯುವ ಉಚಿತ ಮೇಗಾ ಆರೋಗ್ಯ ತಪಾಸಣಾ ಶಿಬಿರಕ್ಕೆ ಮುನ್ನೂರುಕಾಪು ಸಮಾಜದಿಂದ ಎಲ್ಲಾ ರೀತಿಯ ಸಹಾಯ ಸಹಕಾರ ನೀಡಲು ಪ್ರತಿಯೊಬ್ಬ ಸಮಾಜದ ಮುಖಂಡರು ಮುಂದಾಗುವಂತೆ ಮಾಜಿ ಶಾಸಕ ಹಾಗೂ ಮುನ್ನೂರುಕಾಪು ಸಮಾಜದ ಹಿರಿಯ ನಾಯಕರಾದ ಎ.ಪಾಪಾರೆಡ್ಡಿ ಮನವಿ ಮಾಡಿದರು.

      ಇಂದು ವೀರಾಂಜಿನೇಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಈ ಒಂದು ಮೇಗಾ ಆರೋಗ್ಯ ಶಿಬಿರ ಅತ್ಯಂತ ಮಹತ್ವದ್ದಾಗಿದೆ. ಮುನ್ನೂರುಕಾಪು ಸಮಾಜದಿಂದ ಈ ರೀತಿಯ ಒಂದು ಆರೋಗ್ಯ ಶಿಬಿರ ನಿರ್ವಹಿಸುವ ಯೋಚನೆ ಮಾಡಲಾಗಿತ್ತು. ಮುನ್ನೂರುಕಾಪು ಸಮಾಜದ ಯುವಕರು ಸಹ ಈ ಬಗ್ಗೆ ಆಲೋಚನೆ ಮಾಡಿದ್ದರು. ಆದರೆ, ಅನಿವಾರ್ಯ ಕಾರ್ಯಕ್ರಮ ಹಿನ್ನೆಲೆಯಲ್ಲಿ ಇಂತಹದೊಂದು ಶಿಬಿರ ಆಯೋಜನೆ  ಸಹಕಾರಗೊಂಡಿರಲಿಲ್ಲ.ಆದರೆ, ಈ ಕನಸು ಈಗ ಯು.ದೊಡ್ಡ ಮಲ್ಲೇಶಪ್ಪ ಪ್ರತಿಷ್ಠಾನದಿಂದ ನಡೆಯುತ್ತಿದೆ. ಯು.ದೊಡ್ಡ ಮಲ್ಲೇಶಪ್ಪ ಅವರ ಕುಟುಂಬ ಈ ಕಾರ್ಯಕ್ರಮ ನಿರ್ವಹಿಸುತ್ತಿದೆ. ಈ ಕಾರ್ಯಕ್ರಮ ಅವರ ಕುಟುಂಬದಿಂದ ನಡೆಯುತ್ತಿದ್ದರೂ, ಮುನ್ನೂರುಕಾಪು ಸಮಾಜದ ಪ್ರತಿಯೊಬ್ಬರು ಇದಕ್ಕೆ ಸಹಕಾರ ನೀಡುವ ಮೂಲಕ ಈ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿದೆ. ಬೆಂಗಳೂರಿನ ಅನೇಕ ವೈದ್ಯರು ಈ ಆರೋಗ್ಯ ತಪಾಸಣಾ ಶಿಬಿರಕ್ಕೆ ಆಗಮಿಸುತ್ತಿದ್ದಾರೆ. ಇಂತಹದೊಂದು ಉಚಿತ ಮೇಗಾ ಶಿಬಿರದ ಲಾಭ ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ಮುನ್ನೂರುಕಾಪು ಸಮಾಜದ ಎಲ್ಲರೂ ಇದರಲ್ಲಿ ಪಾಲ್ಗೊಂಡು ಹೆಚ್ಚಿನ ಜನರಿಗೆ ಇದರ ಅನುಕೂಲ ದೊರೆಯುವಂತೆ ಮಾಡಬೇಕಾಗಿದೆ.
      ಶಾಸಕ ಡಾ.ಶಿವರಾಜ ಪಾಟೀಲ್ ಅವರು ಈ ಶಿಬಿರದ ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಅವರು ಸ್ವತಃ ವೈದ್ಯರಾಗಿರುವುದರಿಂದ ಹೆಚ್ಚಿನ ವೈದ್ಯರು ಮತ್ತು ಅತ್ಯುತ್ತಮ ಸೇವೆ ನಿರ್ವಹಿಸಿದವರು ಈ ಶಿಬಿರಕ್ಕೆ ಆಗಮಿಸುತ್ತಿದ್ದಾರೆ. ಇಂತಹದೊಂದು ಸದುಪಯೋಗವನ್ನು ಸಾರ್ವಜನಿಕರು ಪಡೆಯುವಂತೆ ನಾವು ಸಮಾಜದ ವತಿಯಿಂದ ನೆರವು ನೀಡುವ ಅಗತ್ಯವಿದೆ ಎಂದು ಹೇಳಿದರು.
      ಈ ಸಭೆಯಲ್ಲಿ ಬಿ.ಆಂಜಿನೇಯ್ಯ, ರಾಳ್ಳ ತಿಮ್ಮಾರೆಡ್ಡಿ, ಪುಂಡ್ಲ ನರಸರೆಡ್ಡಿ, ಜಿ.ಬಸವರಾಜ ರೆಡ್ಡಿ, ಎಸ್.ವೆಂಕಟರೆಡ್ಡಿ, ಭಂಗಿ ನರಸರೆಡ್ಡಿ, ಕುಕ್ಕಲ ನರಸರೆಡ್ಡಿ, ವಿ.ಲಕ್ಷ್ಮೀರೆಡ್ಡಿ, ಜಿ.ತಿಮ್ಮಾರೆಡ್ಡಿ, ಎನ್.ಶ್ರೀನಿವಾಸ ರೆಡ್ಡಿ, ಪೋಗಲ್ ಶ್ರೀನಿವಾಸ ರೆಡ್ಡಿ, ಜಿ.ತಿಮ್ಮಾರೆಡ್ಡಿ, ಜಿ.ಮಹೇಂದ್ರ ರೆಡ್ಡಿ, ಯು.ಲಿಂಗಾರೆಡ್ಡಿ, ಬಿ.ಶೇಖರ ರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: aarogya tapasaneM.PapareddymunnurukapuRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ತಳವಾರ ಹಾಗೂ ಎಸ್ಸಿ/ಎಸ್ಟಿ ನೌಕರ ಮೇಲಿನ ಕಿರುಕುಳ ತಪ್ಪಿಸಲು ಮನವಿ

      ತಳವಾರ ಹಾಗೂ ಎಸ್ಸಿ/ಎಸ್ಟಿ ನೌಕರ ಮೇಲಿನ ಕಿರುಕುಳ ತಪ್ಪಿಸಲು ಮನವಿ

      February 7, 2026
      ICC T20 Men’s World CUP -2026 – ಎಲ್ಲಾ ಪಂದ್ಯಗಳಿಗೆ ಆತಿಥ್ಯ ವಹಿಸಲಿರುವ ಕ್ರೀಡಾಂಗಣಗಳು

      ICC T20 Men’s World CUP -2026 – ಎಲ್ಲಾ ಪಂದ್ಯಗಳಿಗೆ ಆತಿಥ್ಯ ವಹಿಸಲಿರುವ ಕ್ರೀಡಾಂಗಣಗಳು

      February 7, 2026
      ICC T20 -Men’s World Cup 2026 : ಯಾವ ತಂಡದ ನಾಯಕರು‌ ಯಾರು ಗೊತ್ತಾ..?

      ICC T20 -Men’s World Cup 2026 : ಯಾವ ತಂಡದ ನಾಯಕರು‌ ಯಾರು ಗೊತ್ತಾ..?

      February 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.