• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಜೆಡಿಎಸ್ ಪಕ್ಷದ ಯುವ ಅಭ್ಯರ್ಥಿ ಉತ್ಕರ್ಷ.ಎ ನಾಮಪತ್ರ ಸಲ್ಲಿಕೆ..

      Desk

      April 20, 2023
      0
      ಜೆಡಿಎಸ್ ಪಕ್ಷದ ಯುವ ಅಭ್ಯರ್ಥಿ ಉತ್ಕರ್ಷ.ಎ ನಾಮಪತ್ರ ಸಲ್ಲಿಕೆ..
      0
      SHARES
      393
      VIEWS
      Share on FacebookShare on TwitterShare on whatsappShare on telegramShare on Mail

      ಜೆಡಿಎಸ್ ಪಕ್ಷದ ಯುವ ಅಭ್ಯರ್ಥಿ ಉತ್ಕರ್ಷ.ಎ ನಾಮಪತ್ರ ಸಲ್ಲಿಕೆ..

      ಬೆಂಗಳೂರು ಏಪ್ರಿಲ್ 20: “ಮಲ್ಲೇಶ್ವರಂನಲ್ಲಿ ಬದಲಾವಣೆಯ ಪರ್ವ ತರುತ್ತೇನೆ” ಎಂದು ಜೆಡಿಎಸ್ ಪಕ್ಷದ ಯುವ ಅಭ್ಯರ್ಥಿ ಉತ್ಕರ್ಷ.ಎ ಹೇಳಿದರು.

      ಇಂದು ಬೆಳಿಗ್ಗೆ (ಏಪ್ರಿಲ್ 20) ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು “ ಜೆಡಿಎಸ್ ಪಕ್ಷ ಯುವಚೈತನ್ಯ ಎಂದು ಮಾಡುತ್ತಿರುವುದು ಕೇವಲ ಬಾಯಿಮಾತಿಗಲ್ಲ. ಯುವಕರ ಶಕ್ತಿಯನ್ನು ತೋರಿಸಲು ಯುವಕರಿಗೆ ಟಿಕೆಟ್ ನೀಡಿದೆ. ಸೋಲು ಗೆಲುವಿನ ಲೆಕ್ಕಾಚಾರಕ್ಕಿಂತ ಜನ ಬೆಂಬಲ ತುಂಬಾ ಮುಖ್ಯ. ಜನರು ಕೂಡ ನನಗೆ ತುಂಬಾ ಬೆಂಬಲ ನೀಡುತ್ತಿದ್ದಾರೆ. ಬದಲಾವಣೆಯ ಪರ್ವ ಇನ್ನು ಶುರುವಾಗುತ್ತೆ. ಯುವಕನ ಕೈಯಲ್ಲಿ ಮಲ್ಲೆಶ್ವರಂ ಅನ್ನು ಕೊಡಿ. ಯಾವ ರೀತಿ ಬೆಳೆಸುತ್ತಾನೆ ಎಂದು ನೀವೇ ನೋಡಿ. ನಾನು ಹುಟ್ಟಿ ಬೆಳೆದುದ್ದಲ್ಲವೂ ಮಲ್ಲೇಶ್ವರಂನಲ್ಲಿಯೇ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಬೇಕು ಎಂಬ ಆಸೆ, ಕನಸು ನನಗಿದೆ” ಎಂದು ಹೇಳಿದರು.

      ಇದಕ್ಕೂ ಮುನ್ನ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಉತ್ಕರ್ಷ.ಎ ಶ್ರೀ ಮಾರಮ್ಮ ದೇವಸ್ಥಾನ ಪ್ಯಾಲೇಸ್ ಗುಟ್ಟಹಳ್ಳಿಯಿಂದ ಬಿ.ಡಬ್ಲ್ಯೂ.ಎಸ್.ಎಸ್.ಬಿ.ಸುವರ್ಣ ಸೌಧವರೆಗೆ ಪಾದಯಾತ್ರೆ ಮಾಡಿ ಜನರ ಬೆಂಬಲ ಪಡೆದರು. ಅಪಾರ ಬೆಂಬಲಿಗರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

      Tags: #Elecation 2023#Malleshwar vidhan sabha#NominationJds
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.