• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

      ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಜಿಲ್ಲಾ ನ್ಯಾಯಾಧೀಶರನ್ನು ವಜಾಗೊಳಿಸಲು ಒತ್ತಾಯಿಸಿ ಫೆ.19 ಬೆಂಗಳೂರು ಚಲೋ ಹೋರಾಟ:

      February 15, 2022
      0
      ಜಿಲ್ಲಾ ನ್ಯಾಯಾಧೀಶರನ್ನು ವಜಾಗೊಳಿಸಲು ಒತ್ತಾಯಿಸಿ ಫೆ.19 ಬೆಂಗಳೂರು ಚಲೋ ಹೋರಾಟ:
      0
      SHARES
      310
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಡಾ.ಬಿ.ಆರ್‌. ಅಂಬೇಡ್ಕರ ರವರನ್ನು ಅಪಮಾನಿಸಿದ ಜಿಲ್ಲಾನ್ಯಾಯಾಧೀಶರನ್ನು ವಜಾಗೊಳಿಸುವಂತೆ ಆಗ್ರಹಿಸಿ ಫೆಬ್ರವರಿ 19 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರತಿಭಟನಾ ರ್ಯಾಲಿ ಮಾಡಲಾಗುತ್ತಿದ್ದು, ಎಲ್ಲಾ ದಲಿತರು ಭಾಗವಹಿಸಬೇಕು ಎಂದು ಸಂವಿಧಾನ ಸಂರಕ್ಷಣೆ ಮಹಾ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿತು.

      ನಗರದ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇಡಲಾಗಿದ್ದ ಭಾವಚಿತ್ರವನ್ನು ತೆಗೆಸಿ ಅಂಬೇಡ್ಕರವರನ್ನು ಸಂವಿಧಾನವನ್ನು ಅಪಮಾನಿಸಿದ ರಾಯಚೂರು ನಗರ ಸತ್ರ ನ್ಯಾಯಾಲಯದ ಜಿಲ್ಲಾ ನ್ಯಾಯದೀಶರನ್ನು ಸೇವೆಯಿಂದ ಅಮಾನತ್ತು/ವಜಾ ಗೊಳಿಸಬೇಕು, ಸದರಿ ನ್ಯಾಯಾಧೀಶರನ್ನು ಪ.ಜಾತಿ ಮತ್ತು ಪ.ಪಂ. ದೌರ್ಜನ್ಯ ತಡೆ ಕಾಯ್ದೆ 1989/2015/2018 ಆಡಿ ಕಲಂ 3 (1) (ಎ) ಮತ್ತು 18 (ಎ) ಪ್ರಕಾರ ಬಂಧಿರ್ಸಿ ಜೈಲು ಶಿಕ್ಷೆ ವಿಧಿಸಬೇಕು.

      ರಾಜ್ಯಾದ್ಯಾಂತ ಎಲ್ಲಾ ಕೋಟ್ ಹಾಲ್‌ಗಳಲ್ಲಿ ಅಂಬೇಡ್ಕರರವರ ಭಾವಚಿತ್ರ ಇಡಲು ರಾಜ್ಯ ಸರ್ಕಾರ ಮತ್ತು ಹೈಕೋರ್ಟಗಳು ಆದೇಶ ಹೊರಡಿಸುವಂತೆ ಮತ್ತು ಹೈಕೋರ್ಟಿಗಳು ಮತ್ತು ಸುಪ್ರೀಮ್ ಕೋರ್ಟಿನ ನ್ಯಾಯಾಧೀಶರ ನೇಮಕಾತಿಯನ್ನು ಪರಿಶಿಷ್ಟರು ಮತ್ತು ಹಿಂದುಳಿದ ಜಾತಿಯವರಿಗೆ ಮೀಸಲಾತಿ ಕಾನೂನು ಆದೇಶ ಜಾರಿಗೊಳಿಸುವಂತೆ ಅಗ್ರಹಿಸಿ ರಾಜ್ಯ ಎಲ್ಲಾ 31 ಜಿಲ್ಲೆಗಳಲ್ಲಿ ವಿವಿಧ ದಲಿತ ಮತ್ತು ಸಂವಿಧಾನ ಪರವಾದ ಸಂಘಟನೆಗಳು ಹಲವಾರು ಪ್ರತಿಭಟನಾ ಕಾರ್ಯಾಕ್ರಮಗಳನ್ನು ಹಮ್ಮಿಕೊಂಡಿದ್ದವು.

      ಆದರೆ ರಾಜ್ಯ ಸರ್ಕಾರ ಮತ್ತು ಹೈಕೋರ್ಟ ಬೆಂಗಳೂರು ಈ ಕುರಿತು ಆದೇಶಗಳನ್ನು ಈವರೆಗೆ ಹೊರಡಿಸಿಲ್ಲ. ಇದನ್ನು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿ ಬೆಂಗಳೂರು ಖಂಡಿಸುತ್ತದೆ. ಸದರಿ ಬೇಡಿಕೆಗಳನ್ನು ಅಂಗೀಕರಿಸಿ ಆದೇಶಗಳನ್ನು ಹೊರಡಿಸಬೇಕೆಂದು ಸದರಿ ಒಕ್ಕೂಟದ ರಾಜ್ಯ ಸಮಿತಿ ಮತ್ತು ರಾಯಚೂರು ಜಿಲ್ಲಾ ಸಮಿತಿಗಳು ಅಗ್ರಹಿಸುತ್ತದೆ.

      ಸದರಿ ಒಕ್ಕೂಟದ ರಾಜ್ಯ ಸಮಿತಿ ಮತ್ತು ಜಿಲ್ಲಾ ಸಮಿತಿಯ ನಿರ್ಣಯಗಳಂತೆ ಮೇಲ್ಕಂಡ ಬೇಡಿಕೆಗಳನ್ನು ಅಂಗೀಕರಿಸಿ ಆದೇಶ ಹೊರಡಿಸುವಂತೆ ಆಗ್ರಹಿಸಲು ಬೆಂಗಳೂರಿನಲ್ಲಿ ಫೆಬ್ರುವರಿ 19 ರಂದು ವಿಧಾನಸೌಧ ಹೈಕೋರ್ಟ ಚಲೋ ಎಂಬ ರಾಜ್ಯ ಮಟ್ಟದ ಪ್ರತಿಭಟನಾ ರ‌್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ರಾಯಚೂರು ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಸದರಿ ರಾಲಿಯಲ್ಲಿ ಭಾಗವಹಿಸಲು ಕರೆ ನೀಡಿದರು.

      Tags: #dr:B.R.ambedaker#jilla nyayadisha#pratibhata ryali
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.