• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ..!

      Voiceofjanata.in

      January 15, 2026
      0
      27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ..!
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ..!

       

      ವಿಜಯಪುರ : ಜನವರಿ 27ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅಂತ್ಯತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷರಾದÀ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.

      ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳದ ಆಯೋಜನೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಯುವನಿಧಿ ಸೌಲಭ್ಯ ಪಡೆಯುತ್ತಿರುವ 15000ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ವಾಟ್ಸಾಪ್ ಹಾಗೂ ಎಸ್.ಎಂ.ಎಸ್ ಮೂಲಕ ಮುಂಚಿತವಾಗಿ ತಿಳಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು.ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗದಾತರು ನೋಂದಣಿ ಕಾರ್ಯಕ್ಕೆ ಕ್ರಮವಹಿಸಬೇಕು. ಉದ್ಯೋಗಾಕಾಂಕ್ಷಿಗಳು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೋಂದಣಿಗಾಗಿ ಸೃಜಿಸಲಾದ ಪೋರ್ಟಲ್ ಅಥವಾ ಲಿಂಕ್ ಬಗ್ಗೆ ವ್ಯಾಪಕ ಪ್ರಚಾರಗೊಳಿಸಬೇಕು. ಜಿಲ್ಲಾದಾದ್ಯಂತ ಇರುವ ವಿವಿಧ ಕಾಲೇಜುಗಳಿಗೆ ಮಾಹಿತಿ ನೀಡಬೇಕು ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳಿಗೆ ಮುಂಚಿತವಾಗಿ ಹಾಗೂ ಮೇಳದ ದಿನ ನೋಂದಣಿಗೆ ಅವಕಾಶ ಕಲ್ಪಿಸಬೇಕು.

      ಉದ್ಯೋಗ ಮೇಳದ ಸ್ಥಳ,ವಿಳಾಸ ವಿವರ ಹಾಗೂ ಕೌಂಟರ್ ಸೇರಿದಂತೆ ಅಗತ್ಯ ಮಾಹಿತಿ ನೀಡಬೇಕು, ಉದ್ಯೋಗ ಮೇಳದಲ್ಲಿ ಭಾಗವಹಿಸಲು 130 ಉದ್ಯೋಗದಾತ ಕಂಪನಿಗಳು ಆಗಮಿಸುವ ಸಂಭವವಿರುವ ಹಿನ್ನೆಲೆಯಲ್ಲಿ ಆಯಾ ಕಂಪನಿಯ ಸಂದರ್ಶನ ಕೊಠಡಿ ಸೇರದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ನೋಂದಣಿ ಶುಲ್ಕ ಇಲ್ಲದೇ ಇರುವುದರಿಂದ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಸ್ಥಳೀಯ ಕಸ ವಿಲೇವಾರಿ ವಾಹನ ಮೂಲಕ, ಕರಪತ್ರ, ಬ್ಯಾನರ್ ಹಾಗೂ ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಪ್ರಚಾರ ಮಾಧ್ಯಮದ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

      ಈ ಮೇಳದ ಯಶಸ್ವಿಗೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನೀರ್ವಹಿಸಬೇಕು ಉದ್ಯೋಗ ಮೇಳದಲ್ಲಿ ಯಾವುದೇ ಸಮಸ್ಯೆಬಾರದಂತೆ ಸಹಾಯವಾಣಿ ಕೇಂದ್ರ ಸ್ಥಾಪಿಸಿ ಯಾವುದೇ ಗೊಂದಲಗಳಿಗೆ ಪರಿಹಾರ ಸೂಚಿಸುವಚ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿ ಹಾಗೂ ಉಪ ಸಮಿತಿ ರಚಿಸಿದ್ದು ಸಮಿತಿಗೆ ವಹಿಸಿದ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಮೇಳದ ಸ್ಥಳದಲ್ಲಿ ಆಗಮನ,ನಿರ್ಗಮನ ನೋಂದಣಿ ಮಾಹಿತಿ ಮಾರ್ಗದರ್ಶನಕ್ಕೆ ಮಳಿಗೆಗಳು ಸ್ಥಾಪಿಸಿ ಯಾವುದೇ ಗೊಂದಲವಾಗದAತೆ ನಿರ್ವಹಿಸಿ, ವೇದಿಕೆ ಸಿದ್ದತೆ ಅಗತ್ಯ ವೈದ್ಯಕೀಯ ವ್ಯವಸ್ಥೆ, ಅಂಬುಲೆನ್ಸ, ಅಗ್ನಿ ಶಾಮಕ ವಾಹನ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

      ಈ ಸಂಧರ್ಭದಲ್ಲಿ ಕೌಶಲ್ಯ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ವೇತಾ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯP ಮೆಕ್ಕಳಕಿ, ಜಿಲ್ಲಾ ನಗರಾಭಿವೃÈದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ ಸೌದಾÀಗರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಉಮಾಶ್ರೀ ಕೋಳಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಮಹಾತೇಂಶ ಬಾಗೇವಾಡಿ ವಿಜಯಪುರ ಜಿಲ್ಲಾ ಕೈಗಾರಿಕೋದ್ಯಮಿಗಳ ಅಸೋಷಿಯೇಶನ್ ಅಧ್ಯಕ್ಷರಾದ ಎಸ್.ವಿ. ಪಾಟೀಲ, ಜಿಲ್ಲಾ ಸಣ್ಣ ಕೈಗಾರಿಕಾಗಳ ಅಧ್ಯಕ್ಷರಾದ ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

      Tags: #27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ..!#indi / vijayapur#Job Fair in Vijayapura on 27th..!#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.inCrime
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.