• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಪುರಾಣ, ಪ್ರವಚನ ಆಲಿಸುವುದರಿಂದ ದಾರಿದ್ರ್ಯ ಮತ್ತು ಪಾಪಗಳಿಂದ ಮುಕ್ತರಾಗಲು ಸಾಧ್ಯ..!

      Editor

      November 24, 2023
      0
      ಪುರಾಣ, ಪ್ರವಚನ ಆಲಿಸುವುದರಿಂದ ದಾರಿದ್ರ್ಯ ಮತ್ತು ಪಾಪಗಳಿಂದ ಮುಕ್ತರಾಗಲು ಸಾಧ್ಯ..!
      0
      SHARES
      450
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಮಗುವಿನ ಬೆಳವಣಿಗೆಯಲ್ಲಿ ತಾಯಿಯ ಪಾತ್ರ
      ಮಹತ್ವದ್ದು, ಮನೆಯೇ ಮೊದಲ ಪಾಠಶಾಲೆ ತಾಯಿಯೇ
      ಮೊದಲ ಗುರು, ಮಕ್ಕಳಿಗೆ ಉತ್ತಮ ಸಂಸ್ಕಾರ
      ನೀಡುವಲ್ಲಿ ತಾಯಿ ಪಾತ್ರ ಮುಖ್ಯವಾಗಿದೆ, ಇಂದಿನ
      ಆಧುನಿಕತೆಯ ದಿನಗಳಲ್ಲಿ ಪುರಾಣ ಮತ್ತು
      ಪ್ರವಚನಗಳು ಹೆಚ್ಚು ಪ್ರಸ್ತುತವಾಗಿವೆ ಎಂದು
      ಪುರಾಣಿಕ ಶಿವಾನಂದ ಶಾಸ್ತ್ರಿಗಳು ಹೇಳಿದರು.
      ಬುಧವಾರ ತಾಲ್ಲೂಕಿನ ಸುಕ್ಷೇತ್ರ ತಡವಲಗಾ
      ಗ್ರಾಮದ ಜೋಡುಗುಡಿಯ ಶ್ರೀ ಮರುಳಸಿದ್ದೇಶ್ವರ
      ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಕಳಸಾರೋಣ
      ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡಿದ್ದ ಕಲಬುರಗಿ
      ಶರಣಬಸವೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಅವರು
      ಮಾತನಾಡಿದರು.

      ಪುರಾಣ-ಪ್ರವಚನ ಆಲಿಸುವುದರಿಂದ ಧರ್ಮ, ಸಂಸ್ಕøತಿ, ಮಹಾತ್ಮರ ಮತ್ತು ಶರಣರ ತತ್ವ ಸಿದ್ಧಾಂತಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಹನ್ನೆರಡನೆಯ ಶತಮಾನದಲ್ಲಿ ಹೇಗೆ ಕಲ್ಯಾಣದ ಕಡೆಗೆ ಜನರು ಹರಿದು ಬರುತ್ತಿದ್ದರೋ, ಅದೇ ರೀತಿ ಇಂದು ಇಂಡಿ ತಾಲ್ಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಜೋಡುಗುಡಿಯ ಶ್ರೀ ಮರುಳಸಿದ್ದೇಶ್ವರ ದೇವಾಲಯಕ್ಕೆ ಪುರಾಣ ಕೇಳಲು ಮಹಿಳೆಯರು, ಮಕ್ಕಳು, ವೃದ್ಧರು, ಹಿರಿಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದು ಸಂತಸ ತಂದಿದೆ. ಇಂಥ ಮಹಾತ್ಮರ ಜೀವನ ಚರಿತ್ರೆ ಕೇಳುವುದರಿಂದ ಮತ್ತು ಓದುವುದರಿಂದ ಜೀವನ ಪಾವನವಾಗುತ್ತದೆ. ಜನರು ಪುರಾಣ, ಪ್ರವಚನ
      ಮತ್ತು ಸತ್ಸಂಗಗಳಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಪಡೆಯುವುದರ ಜೊತೆಗೆ
      ದಾರಿದ್ರ್ಯ ಮತ್ತು ಪಾಪಗಳಿಂದ ಮುಕ್ತರಾಗಲು ಕೂಡಾ
      ಸಾಧ್ಯ ಎಂದು ಹೇಳಿದರು.

      ಪುರಾಣದ ನಂತರ ಭಕ್ತಾದಿಗಳಿಗೆ ನಿರಂತರ ಅನ್ನ
      ದಾಸೋಹಗದ ವ್ಯವಸ್ಥೆ ಮಾಡಲಾಗಿತ್ತು.

      ಇಂಡಿ: ತಾಲೂಕಿನ ತಡವಲಗಾ ಜೋಡಗುಡಿಯಲ್ಲಿ
      ನಡೆಯುತ್ತಿರುವ ಕಲಬುರಗಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಪುರಾಣಿಕ ಶಿವಾನಂದ ಶಾಸ್ತ್ರಿಗಳು ಮಾತನಾಡಿದರು.

      ಇಂಡಿ: ತಾಲೂಕಿನ ತಡವಲಗಾ ಜೋಡಗುಡಿಯಲ್ಲಿ
      ನಡೆಯುತ್ತಿರುವ ಕಲಬುರಗಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಪುರಾಣಿಕ ಶಿವಾನಂದ ಶಾಸ್ತ್ರಿಗಳ ಪ್ರವಚನ ಆಲಿಸಲು ಬಂದ ಭಕ್ತಸಾಗರ.

      Tags: #Jatra programm#Jodugudi#tadavalage villege#temple#ಪುರಾಣindiಪ್ರವಚನ ಆಲಿಸುವುದರಿಂದ ದಾರಿದ್ರ್ಯ ಮತ್ತು ಪಾಪಗಳಿಂದ ಮುಕ್ತರಾಗಲು ಸಾಧ್ಯೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      June 1, 2025
      ದೈ.ನಿ ಎ.ಎಸ್ ಮಸಳಿ ನಿವೃತ್ತಿ, ಬಿಳ್ಕೊಡುವ ಸಮಾರಂಭ

      ದೈ.ನಿ ಎ.ಎಸ್ ಮಸಳಿ ನಿವೃತ್ತಿ, ಬಿಳ್ಕೊಡುವ ಸಮಾರಂಭ

      June 1, 2025
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      May 31, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.