• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಕನಕದಾಸರ ಜಯಂತಿ: ಒಳ್ಳೆಯದು, ಕೆಟ್ಟದ್ದು ಗಮನಿಸುತ್ತಾರೆ..! ಅಸಿಸ್ಟೆಂಟ್ ಕಮೀಷನರ್ ಆಬೀದ್ ಗದ್ಯಾಳ..

      ಇಂಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ..

      November 30, 2023
      0
      ಕನಕದಾಸರ ಜಯಂತಿ: ಒಳ್ಳೆಯದು, ಕೆಟ್ಟದ್ದು ಗಮನಿಸುತ್ತಾರೆ..! ಅಸಿಸ್ಟೆಂಟ್ ಕಮೀಷನರ್ ಆಬೀದ್ ಗದ್ಯಾಳ..
      0
      SHARES
      643
      VIEWS
      Share on FacebookShare on TwitterShare on whatsappShare on telegramShare on Mail

      ಕನಕದಾಸರ ಜಯಂತಿ: ಒಳ್ಳೆಯದು, ಕೆಟ್ಟದ್ದು ಗಮನಿಸುತ್ತಾರೆ..! ಅಸಿಸ್ಟೆಂಟ್ ಕಮೀಷನರ್ ಆಬೀದ್ ಗದ್ಯಾಳ

      ಇಂಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ..

      ಇಂಡಿ: ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ದಿನವಿದು ಎಂದು ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಸಂತ ಕವಿ ಕನಕದಾಸ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತಾನಾಡಿದರು. ಕನಕದಾಸರ ಜೀವನ ಕುರಿತು ನೋಡುವುದಾದರೆ, ಅವರು ಗುರುಗಳು ಹೇಳುತ್ತಾರೆ. ಯಾರಿಗೂ ಕಾಣಿಸದಂತೆ ಬಾಳೆ ಹಣ್ಣು ತಿನ್ನಲು ಎಲ್ಲಾ ವಿಧ್ಯಾರ್ಥಿಗಳ ಜೊತೆಗೆ ಕನಕದಾಸರಿಗೂ ಹೇಳಿರುತ್ತಾರೆ. ಅದರಂತೆ ಕೆಲವು ವಿದ್ಯಾರ್ಥಿಗಳು ಎಲ್ಲೆಲ್ಲೂ ನಿಂತು ಬಾಳೆ ಹಣ್ಣು ತಿಂದು ಬರುತ್ತಾರೆ. ಅದರಂತೆ ಪ್ರತಿಯೊಬ್ಬ ವಿಧ್ಯಾರ್ಥಿಯೂ ಹಣ್ಣು ತಿಂದ ಬಗ್ಗೆ ವಿವರಣೆ ನೀಡುತ್ತಾರೆ. ಆದರೆ ಇದೆ ಸಂದರ್ಭದಲ್ಲಿ ಕನಕದಾಸರಿಗೆ ಪ್ರಶ್ನೆ ಮಾಡಿದಾಗ ಬಾಳೆ ಹಣ್ಣು ತಿನ್ನಲು ಹೋದಾಗ ಎಲ್ಲಾ ಕಡೆಯೂ ಭಗಂವತ ಕಾಣಿಸುವ ಬಗ್ಗೆ ನುಡಿಯುತ್ತಾರೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ ಕೆಟ್ಟದ್ದು ಮತ್ತು ಒಳ್ಳೆಯದ್ದು ಒಬ್ಬರಿಲ್ಲ, ಒಬ್ಬರು ಗಮನಿಸುತ್ತಾರೆ.

      https://voiceofjanata.in/wp-content/uploads/2023/11/VID-20231130-WA0276_01.mp4

      ಆದ್ದರಿಂದ ಸಮಾಜದಲ್ಲಿ ಜಾತಿ ಮತ ಪಂತ ಮರೆತು ಸೌಹಾರ್ದ ಜೀವನ ನಡೆಸಬೇಕು. ಅದಲ್ಲದೇ ಊರಿಯುವ ಜ್ಯೋತಿಗೆ ಯಾವ ಜಾತಿ, ಯಾವ ಧರ್ಮ ಗೊತ್ತಿರುವುದಿಲ್ಲ, ಬೆಳಕು ನೀಡುವುದು ಅದರ ಧರ್ಮವಾಗಿದೆ. ‌ಇನ್ನೂ ದಾಸರಲ್ಲಿ ಅತ್ಯಂತ ಶ್ರೇಷ್ಠ ದಾಸರು ಕನಕದಾಸರು.ಕನ್ನಡ ನಾಡು ಕಂಡ ದಾಸ ಸಾಹಿತ್ಯಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದ ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರು. ವಿಶ್ವ ಮಾನವ ಕಲ್ಪನೆ ಹೊಂದಿದ್ದ ಮಾನವೀಯ ಗುಣಗಳನ್ನು ಪ್ರತಿಪಾದಿಸಿ, ಸಮಾನತೆ ಸಾರಿದರು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ಜೆಟ್ಟಪ್ಪ ರವಳಿ, ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ್, ಕಾಂಗ್ರೆಸ್ ಮುಖಂಡ ಪ್ರಶಾಂತ ಕಾಳೆ, ಪುರಸಭೆ ಸದಸ್ಯ ಮುಸ್ತಾಕ ಇಂಡಿಕರ, ಅನೀಲಗೌಡ ಬಿರಾದಾರ, ಯಲ್ಲಪ್ಪ ಹದರಿ, ಶ್ರೀಶೈಲ ಪೂಜಾರಿ, ಬುದ್ದುಗೌಡ ಪಾಟೀಲ್, ಹಾಗೂ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ, ತಾ.ಪಂ ಅಧಿಕಾರಿ ಬಾಬು ರಾಠೋಡ, ಕ್ಷೇತ್ರ ಶಿಕ್ಷಣ ಅಧಿಕಾರಿ ಟಿ ಎಸ್ ಆಲಗೂರ, ಕೃಷಿ ಇಲಾಖೆ ಸಹಾಯ ನಿರ್ದೇಶಕ ಮಹಾದೇವಪ್ಪ ಏವೂರ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಎಚ್ ಎಸ್ ಪಾಟೀಲ್, ಗ್ರೇಡ್ ೨ ತಹಶಿಲ್ದಾರ ದನಪಾಲಶೇಟಟ್ಟಿ ದೇವೂರ, ಶಿರಸ್ತೆದಾರ ರಾಜು‌ ಮೂಗಿ ಕಂದಾಯ ವೃತ್ ನಿರೀಕ್ಷಿಕ ಎಚ್ ಎಸ್ ಗುನ್ನಾಪೂರ, ಇನ್ನೂ ಅನೇಕ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

      Tags: #celebration#Kanakadasa Jayanti#Taluku aadillit soudh#ಇಂಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ..#ಕನಕದಾಸರ ಜಯಂತಿ: ಒಳ್ಳೆಯದುindiಕೆಟ್ಟದ್ದು ಗಮನಿಸುತ್ತಾರೆ..! ಅಸಿಸ್ಟೆಂಟ್ ಕಮೀಷನರ್ ಆಬೀದ್ ಗದ್ಯಾಳ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.