• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲೆಯ ಕೋಲ್ಹಾರ ಪಟ್ಟಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಪರಿಶೀಲನೆ

    ಜಿಲ್ಲೆಯ ಕೋಲ್ಹಾರ ಪಟ್ಟಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಪರಿಶೀಲನೆ

    ಮೇ-20 ರಂದು ವಿಜಯ ನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಪಾಲ್ಗೊಳ್ಳಲು ಕರೆ

    ಮೇ-20 ರಂದು ವಿಜಯ ನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಪಾಲ್ಗೊಳ್ಳಲು ಕರೆ

    ಹಾಲುಮತ ಸಮಾಜದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಾಮರಸ್ಯ ಇಂದಿಗೂ ಪ್ರಸ್ತುತ್

    ಹಾಲುಮತ ಸಮಾಜದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಾಮರಸ್ಯ ಇಂದಿಗೂ ಪ್ರಸ್ತುತ್

    ಶಿಕ್ಷಣ ಕ್ಷೇತ್ರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ  ಸಾಧನೆಯ ಪರಿಗಣಿಸಿ  ಅತ್ಯುತ್ತಮ ಪ್ರಶಸ್ತಿ

    ಶಿಕ್ಷಣ ಕ್ಷೇತ್ರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ  ಸಾಧನೆಯ ಪರಿಗಣಿಸಿ  ಅತ್ಯುತ್ತಮ ಪ್ರಶಸ್ತಿ

    ನರೇಗಾ ಕೂಲಿಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಲಾಗುತ್ತಿದೆ

    ನರೇಗಾ ಕೂಲಿಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಲಾಗುತ್ತಿದೆ

    ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

    ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

    ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

    ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

    ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

    ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

    ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

    ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

    ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

    ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲೆಯ ಕೋಲ್ಹಾರ ಪಟ್ಟಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಪರಿಶೀಲನೆ

      ಜಿಲ್ಲೆಯ ಕೋಲ್ಹಾರ ಪಟ್ಟಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಪರಿಶೀಲನೆ

      ಮೇ-20 ರಂದು ವಿಜಯ ನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಪಾಲ್ಗೊಳ್ಳಲು ಕರೆ

      ಮೇ-20 ರಂದು ವಿಜಯ ನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಪಾಲ್ಗೊಳ್ಳಲು ಕರೆ

      ಹಾಲುಮತ ಸಮಾಜದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಾಮರಸ್ಯ ಇಂದಿಗೂ ಪ್ರಸ್ತುತ್

      ಹಾಲುಮತ ಸಮಾಜದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಾಮರಸ್ಯ ಇಂದಿಗೂ ಪ್ರಸ್ತುತ್

      ಶಿಕ್ಷಣ ಕ್ಷೇತ್ರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ  ಸಾಧನೆಯ ಪರಿಗಣಿಸಿ  ಅತ್ಯುತ್ತಮ ಪ್ರಶಸ್ತಿ

      ಶಿಕ್ಷಣ ಕ್ಷೇತ್ರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ  ಸಾಧನೆಯ ಪರಿಗಣಿಸಿ  ಅತ್ಯುತ್ತಮ ಪ್ರಶಸ್ತಿ

      ನರೇಗಾ ಕೂಲಿಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಲಾಗುತ್ತಿದೆ

      ನರೇಗಾ ಕೂಲಿಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಲಾಗುತ್ತಿದೆ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

      ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

      ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

      ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಹಿರೆಬೇವನೂರ ವಿಶ್ವಭಾರತಿ ಶಾಲೆಯಲ್ಲಿ ಕನಕದಾಸರ ಜಯಂತಿ..

      Editor

      December 2, 2023
      0
      ಹಿರೆಬೇವನೂರ ವಿಶ್ವಭಾರತಿ ಶಾಲೆಯಲ್ಲಿ ಕನಕದಾಸರ ಜಯಂತಿ..

      ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

      0
      SHARES
      148
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: 16ನೇ ಶತಮಾನದಲ್ಲಿ ಕನಕದಾಸರು ಅಸ್ಪ್ರಶ್ಯತೆಯ ಮತ್ತು ಶ್ರೇಣಿಕ್ರತ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ. ತನ್ನ ಕೀರ್ತನೆಗಳ ಮೂಲಕ ಮಾನವೀಯತೆಯ ಸಂದೇಶ ಸಾರಿದರೆಂದು ವಿಶ್ವಭಾರತಿ ಸಂಸ್ಥೆಯ ಅಧ್ಯಕ್ಷ ವಿ.ಜಿ. ಕಲ್ಮನಿ ಹೇಳಿದರು.

      ಗುರುವಾರ ತಾಲೂಕಿನ ಹಿರೇಬೇವನೂರ ಗ್ರಾಮದ
      ವಿಶ್ವಭಾರತಿ ವಿದ್ಯಾಕೇಂದ್ರ ಪ್ರಾಥಮಿಕ, ಪ್ರೌಢ ಹಾಗೂ
      ಶ್ರೀ ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ
      ಶಾಲೆಯಲ್ಲಿ ಹಮ್ಮಿಕೊಂಡಿ ಭಕ್ತ ಕನಕದಾಸರ 536ನೇ
      ಜಯಂತ್ಯೋತ್ಸವದಲ್ಲಿ ಅವರು ಮಾತನಾಡಿದರು.
      ಅಸ್ಪ್ರಶ್ಯತೆ ಎಂಬುದು ಮಾನವ ಕುಲಕ್ಕೆ ಅಂಟಿಕೊಂಡಿರುವ ಶಾಪ. ಇದನ್ನು ಹೊಡೆದು ಹಾಕಲು ಬುಧ್ಧ, ಬಸವಣ್ಣ, ಕನಕದಾಸರು ಅನೇಕ ಸಮಾಜ ಸುಧಾರಕರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಹೋರಾಡಿದರು. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರು ನಡೆಯಬೇಕೆಂದರು.

      ಸಂಸ್ಥೆಯ ಸಂಸ್ಥಾಪಕ ಪಿ.ಜಿ. ಕಲ್ಮನಿ ಮಾತನಾಡಿ, ನಾವೆಲ್ಲರು ಇಂದು ಸ್ವತಂತ್ರ್ಯವಾಗಿ ಶಿಕ್ಷಣ ಪಡೆಯುತ್ತಿದ್ದೇವೆ ಎಂದರೆ ಅದರ ಹಿಂದೆ ಬಸವಣ್ಣ, ಕನಕದಾಸರಂತ ಸಮಾಜ ಸುಧಾರಕರ ಹೋರಾಟದ ತ್ಯಾಗದಿಂದ ಸಾಧ್ಯವಾಗಿದೆ ಎಂದರು.

      ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಗತಿಪರ ರೈತರಾದ ಶಂಕರಗೌಡ ಬಿರಾದಾರ, ಸೂರ್ಯನ ಬೆಳಕಿನಲ್ಲಿರುವ ಬಣ್ಣಗಳಿಗೆ ಯಾವುದೇ ಜಾತಿಗಳಿಲ್ಲ. ಆದರೆ ನಾವು ಜಾತಿಗೊಂದು ಬಣ್ಣ ಎಂಬಂತೆ ಬಿಂಬಿಸಿ ಸಮಾಜದ ಶಾಂತಿ, ಸೌಹಾರ್ದತೆ, ಸಮಾನತೆ – ಯನ್ನು ಹಾಳು ಮಾಡಿ ನಮ್ಮನ್ನು ಆಳುವ ನಾಯಕರು ತಮ್ಮ ರಾಜಕೀಯ ಲಾಭ ಪಡೆದುಕೊಳ್ಳುವ ವಿಪರ್ಯಾಸವೇ ಸರಿ. ಬಸವಣ್ಣ, ಕನಕದಾಸರು ಮುಂತಾದ ದಾರ್ಶನಿಕರು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದರು ಎಂದರು.

      ಮಾಳಪ್ಪ ಪೂಜಾರಿ ಮಾತನಾಡಿ, ಕನಕದಾಸರು ನಾನು ಎಂಬ ಅಹಂಕಾರ ಹೋಗಲಾಡಿಸಲು ನಾನು ಸ್ವರ್ಗಕ್ಕೆ
      ಹೋಗುತ್ತೇನೆ ಎಂದು ಹೇಳಿದಾಗ ವ್ಯಾಸರಾಯರು
      ಕನಕದಾಸರಲ್ಲಿರುವ ಜ್ಞಾನವನ್ನು ಮೆಚ್ಚಿಕೊಂಡರು
      ಎಂದರು.

      ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕನಕದಾಸರ
      ಕುರಿತು ಭಾಷಣ ಮಾಡಿದರು. ಬುಯ್ಯಾರ ಗ್ರಾಮದ ಗಣ್ಯರಾದ ಶಿವಯೋಗಪ್ಪ ಅಜಗೊಂಡ, ಗ್ರಾಮದ ಗಣ್ಯರಾದ ಮಾಯಪ್ಪ ಪರಗೊಂಡ, ನೀಲಪ್ಪ ಕರಜಗಿ, ನಿಂಗಪ್ಪ ತಾಂಬೆ, ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶ್ರೀದೇವಿ ಕಲ್ಮನಿ, ಮುಖ್ಯಗುರು ಸುನೀಲ್ ವಿ.ಆರ್, ರಾಜು ಪಡನೂರ, ಗುರುಮಾತೆಯರಾದ ಜೆ.ಎ. ಬಿರಾದಾರ, ಎಸ್.ಎಮ್. ಭಾಸಗಿ, ಬಿ.ಕೆ. ಉಕ್ಕಲಿ, ಶಿಕ್ಷಕರಾದ ಸಚಿನ್ ಅಡಿಗುಂಡಿ, ರಾಮ್ ಚವಾಣ್,
      ಪರಮೇಶ ಇಂಗಳೇಶ್ವರ, ಅನಿತಾ ಗೌಡ, ರಾಜೇಶ್ವರಿ
      ಗೌಡ, ಬೌರಮ್ಮ ನಾಟೀಕಾರ, ಗಿರೀಜಾ ಬಾಗೇವಾಡಿ, ರಾಜಶ್ರೀ ಸಂಗಮ್, ಅಶ್ವಿನಿ ಚವಾಣ್, ಪ್ರಕಾಶ್ ಕಲ್ಮನಿ, ಪ್ರವೀಣ್ ಹೊಸಗೌಡರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಿಕ್ಷಕ ಶಿವಾನಂದ ಕಲ್ಮನಿ ನಿರೂಪಿಸಿ ವಂದಿಸಿದರು.

      ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದ ವಿಶ್ವಭಾರತಿ ವಿದ್ಯಾಕೇಂದ್ರ ಪ್ರಾಥಮಿಕ, ಪ್ರೌಢ ಹಾಗೂ ಶ್ರೀ
      ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ
      ಹಮ್ಮಿಕೊಂಡಿ ಭಕ್ತ ಕನಕದಾಸರ 536ನೇ ಜಯಂತ್ಯೋತ್ಸವದಲ್ಲಿ ವಿ.ಜಿ. ಕಲ್ಮನಿ ಮಾತನಾಡಿದರು.

      Tags: #Hirebevanur#Vishwa Bharati school#ವಿಶ್ವಭಾರತಿ#ಹಿರೆಬೇವನೂರ ವಿಶ್ವಭಾರತಿ ಶಾಲೆಯಲ್ಲಿ ಕನಕದಾಸರ ಜಯಂತಿ..indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ನಾರಾಯಣಪುರ ಜಲಾಶಯದಿಂದ ಹೆಚ್ಚುವರಿಯಾಗಿ 0.50 ಟಿ.ಎಂಸಿ. ನೀರು ಬಿಡುಗಡೆ

      ನಾರಾಯಣಪುರ ಜಲಾಶಯದಿಂದ ಹೆಚ್ಚುವರಿಯಾಗಿ 0.50 ಟಿ.ಎಂಸಿ. ನೀರು ಬಿಡುಗಡೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ನಾರಾಯಣಪುರ ಜಲಾಶಯದಿಂದ ಹೆಚ್ಚುವರಿಯಾಗಿ 0.50 ಟಿ.ಎಂಸಿ. ನೀರು ಬಿಡುಗಡೆ

      ನಾರಾಯಣಪುರ ಜಲಾಶಯದಿಂದ ಹೆಚ್ಚುವರಿಯಾಗಿ 0.50 ಟಿ.ಎಂಸಿ. ನೀರು ಬಿಡುಗಡೆ

      May 15, 2025
      ಜಿಲ್ಲೆಯ ಕೋಲ್ಹಾರ ಪಟ್ಟಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಪರಿಶೀಲನೆ

      ಜಿಲ್ಲೆಯ ಕೋಲ್ಹಾರ ಪಟ್ಟಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಪರಿಶೀಲನೆ

      May 15, 2025
      ಸರ್ಕಾರಿ ಜಾಗ ಅತಿಕ್ರಮಣ-ಒತ್ತುವರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಹೊಣೆ -ಸಚಿವ ಬಿ.ಎಸ್.ಸುರೇಶ

      ಸರ್ಕಾರಿ ಜಾಗ ಅತಿಕ್ರಮಣ-ಒತ್ತುವರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಹೊಣೆ -ಸಚಿವ ಬಿ.ಎಸ್.ಸುರೇಶ

      May 15, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.