• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸೈಕಲ್ ಸವಾರಿ ಚಿತ್ರದಲ್ಲಿ ಇಂಡಿಯ ಯುವಕ

      News Desk

      October 27, 2023
      0
      ಸೈಕಲ್ ಸವಾರಿ ಚಿತ್ರದಲ್ಲಿ ಇಂಡಿಯ ಯುವಕ
      0
      SHARES
      252
      VIEWS
      Share on FacebookShare on TwitterShare on whatsappShare on telegramShare on Mail

      ಸೈಕಲ್ ಸವಾರಿ ಚಿತ್ರದಲ್ಲಿ ಇಂಡಿಯ ಯುವಕ

      ಇಂಡಿ :  ನ. 3 ರಂದು ರಾಜ್ಯಾದಂತ ಬಿಡುಗಡೆ ಯಾಗಲಿರುವ ಸೈಕಲ್ ಸವಾರಿ ಚಿತ್ರದಲ್ಲಿ ಇಂಡಿ ತಾಲೂಕಿನ ಹಂಜಗಿ ಗ್ರಾಮದ ಯುವಕ ರಾಮಚಂದ್ರ ಕಾಂಬಳೆ(ಹಂಜಗಿ) ನಟಿಸಿದ್ದಾರೆ. ಈ ಮೊದಲು ಸತ್ಯಶೋಧಕ, ಕಡಕೋಳ ಮಡಿವಾಳೇಶ್ವರ,ಕುರಿಗಾಯಿ ಚಿತ್ರದಲ್ಲಿ ನಟಿಸಿದ್ದರು. ಅದಲ್ಲದೆ ರಾಮಚಂದ್ರರವರು ಕನ್ನಡ,ಹಿಂದಿ ಮತ್ತು ಮರಾಠಿ ನಾಟಕಗಳಲ್ಲಿ ನಟಿಸಿ ತಮ್ಮದೆ ಆದ ಛಾಪು ಮೂಡಿಸಿದ್ದಾರೆ.

      ಈಗಾಗಲೇ ಇಂಡಿಯ ಇನ್ನೋರ್ವ ಯುವಕ ಪಂಚಾಕ್ಷರಿ ನಾಯಕ ನಟನಾಗಿ ಮೂರು ಚಿತ್ರಗಳನ್ನು ನಟಿಸಿದ್ದಾರೆ.
      ಅದಲ್ಲದೆ ಇಂಡಿ ತಾಲೂಕಿನ ನಿಂಬಾಳ ಗ್ರಾಮದ
      ಸುನೀಲಕುಮಾರ ದೇಸಾಯಿ, ಅಥರ್ಗಾದ ಎಂ.ಎಫ್.
      ಅಂಕಲಗಿ ಹಲವಾರು ಪ್ರಸಿದ್ಧ ಚಿತ್ರಗಳಿಗೆ ನಿದೇರ್ಶನ ನೀಡಿದ್ದು ಅವರು ಇಂಡಿ ತಾಲೂಕಿನವರು ಎಂದು ಹೆಮ್ಮೆಯಿಂದ ಈ ಭಾಗದಲ್ಲಿ ಜನಾನುರಾಗಿ. ಅದರಂತೆ ತೀರ ಇತ್ತೀಚೆಗೆ ರೂಗಿ ಗ್ರಾಮದ ಶಿವಕುಮಾರ ತೇಲಿಯವರು ಕಡಕೋಳ ಮಡಿವಾಳೇಶ್ವರ ಚಿತ್ರದ ನಿರ್ಮಾಪಕರು. ಅದರಲ್ಲಿ ಇಂಡಿ ತಾಲೂಕಿನ ಮತ್ತು ವಿಜಯಪುರದ ಪ್ರತಿಭೆಗಳು ಮಾತ್ರ ನಟಿಸಿದ್ದರು.
      ರಾಮಚಂದ್ರ ಕಾಂಬಳೆಯವರು ಇಂಡಿ ತಾಲೂಕಿನಲ್ಲಿ
      ಪತ್ರಿಕಾ ವರದಿಗಾರರು ಮತ್ತು ಹವ್ಯಾಸಿ ಕಲಾವಿಧರಾಗಿ ಸೇವೆ ಸಲ್ಲಿಸುತ್ತಿದ್ದು ನ.3 ರಂದು ಬಿಡುಗಡೆಯಾಗಲಿರುವ ಅವರ ಚಲನಚಿತ್ರಕ್ಕೆ ಅವರ ಅಭಿಮಾನಿ ವರ್ಗ ಭರ್ಜರಿ ತಯ್ಯಾರಿ ನಡೆಸಿದ್ದಾರೆ

      ಚಿತ್ರದ ನಿರ್ದೇಶಕ ದೇವು ಕೆ ಅಂಬಿಗ ಮತ್ತು ತಂಡದವರು, ಹಾಗೂ ನಿರ್ಮಾಶಕ ಇಂಡಿಯ
      ಸುರೇಶ ಶಿವೂರ ಇಂಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ
      ಈ ಭಾಗದ ಕಲಾವಿಧರಿಗೆ ಬೆಂಬಲಿಸಲು ಕೋರಿದ್ದಾರೆ.
      ಮತ್ತು ಸೈಕಲ್ ಸವಾರಿ ಚಿತ್ರದಲ್ಲಿ ಇಂಡಿ ಹಾಗೂ
      ವಿಜಯಪುರ ಸುತ್ತಮುತ್ತಲಿನ ರಂಗಭೂಮಿ
      ಕಲಾವಿಧರು ನಟಿಸಿರುವದು ಒಂದು ವಿಶೇಷ.
      ಚಿತ್ರದ ನಟ ಶಿವಾಜಿ ಮಟಗಾರ ಖಳನಾಯಕನಾಗಿ
      ನಟಿಸಿರುವದು ಅವರು ದೇವರ ಹಿಪ್ಪರಗಿಯ ಈ ಹಿಂದೆ
      ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ.

      Tags: #Kannad new Move#saikale savri kannad new move#young boyindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      February 10, 2026
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      February 9, 2026
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      February 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.