ವಿಕಾಸ ಚಂದ್ರಕಾಂತ ಗುಡಮಿ ತಾಲೂಕು ಸಂಚಾಲಕರಾಗಿ ಆಯ್ಕೆ
ಇಂಡಿ : ವಿಕಾಸ ಚಂದ್ರಕಾಂತ ಗುಡಮಿ ಅವರನ್ನು ಇಂಡಿ ತಾಲೂಕು ಸಂಚಾಲಕರಾಗಿ ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಭೀಮವಾದ ರಾಜ್ಯ ಸಂಚಾಲಕರಾದ ಡಾಕ್ಟರ್ ಆರ್ ಮೋಹನ್ ರಾಜು ಇವರ ನೇತೃತ್ವದಲ್ಲಿ ಆಯ್ಕೆ ಮಾಡಿ ಆದೇಶ ನೀಡಿದ್ದಾರೆ.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಭೀಮ ವಾದ ಸಂಘಟನೆಯನ್ನು ಒಳ್ಳೆಯ ರೀತಿಯಲ್ಲಿ ಬೆಳೆಸುತ್ತೀರಿ ಎಂದು ತಮ್ಮ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟು ಈ ಜವಾಬ್ದಾರಿಯನ್ನು ನೀಡಿರುತ್ತೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.