• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಫೆ.12 ಕ್ಕೆ ಅಧಿವೇಶನ ಪ್ರಾರಂಭ..! ಬಜೆಟ್ ಮಂಡನೆ ಯಾವಾಗ ಗೊತ್ತಾ..?

      Voice Of Janata

      February 6, 2024
      0
      ಫೆ.12 ಕ್ಕೆ ಅಧಿವೇಶನ ಪ್ರಾರಂಭ..! ಬಜೆಟ್ ಮಂಡನೆ ಯಾವಾಗ ಗೊತ್ತಾ..?
      0
      SHARES
      544
      VIEWS
      Share on FacebookShare on TwitterShare on whatsappShare on telegramShare on Mail

      ಫೆ.16ಕ್ಕೆ ಬಜೆಟ್ ಮಂಡನೆ

      ಬೆಂಗಳೂರು : ಫೆ.16ರಂದು ಸಿಎಂ ಅವರು ಬಜೆಟ್ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆಯಲಿದೆ ಎಂದು ಸ್ಪೀಕರ್ ಖಾದರ್ ಅವರು ವಿವರಿಸಿದರು. 12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನೀರ್ಣಯ ಅಂಗೀಕಾರ ವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು ಎಂದರು.

      ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸ ಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. 10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶೋತ್ತರ ಕಲಾಪಗಳನ್ನ ನಿಗದಿಪಡಿ ಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆ ಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯ ಕಲಾಪಗಳನ್ನು ನಡೆಸಲಾಗುವುದು ಎಂದರು.

      ಶಾಸಕರು,ಮಾಧ್ಯಮ ಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳಿಗಾಗಿ ವಿಧಾನಸಭೆಯ ಸಭಾಂಗಣ ದಲ್ಲಿದ್ದ ಕ್ಯಾಂಟೀನ್‌ ಸೌಲಭ್ಯವನ್ನು ಈ ಹಿಂದಿನಂತೆ ವಿಧಾನಸೌಧದ ಮೊದಲನೇ ಮಹಡಿಯ ಪೂರ್ವ ಭಾಗದಲ್ಲಿರುವ ಸೆಂಟ್ರಲ್ ಹಾಲ್‌ನಲ್ಲಿ ವ್ಯವಸ್ಥೆಗೊಳಿಸ ಲಾಗಿದೆ. ಸದನದಲ್ಲಿ ಉತ್ತರಿಸಲಾಗುವ ಪ್ರಶ್ನೆಗಳು, ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು, ಇತ್ಯಾದಿ ಸೂಚನೆಗಳನ್ನು ಸರಕಾರದವರು ನೀಡುವ ಲಿಖಿತ

      ಉತ್ತರಗಳನ್ನು ಸದನದಲ್ಲಿ ಮಂಡಿಸಿದ ತರುವಾಯ ಮಾನ್ಯ ಸಂಸದರಿಗೆ ಹಾಗೂ ಪತ್ರಕರ್ತರಿಗೆ ಇ-ಮೇಲ್ ಮುಖಾಂತರ ಕಳುಹಿಸುವ ವ್ಯವಸ್ಥೆ ಮಾಡಲಾಗು ವುದು. ಪತ್ರಕರ್ತರಿಗೆ ವಾರ್ತಾ ಇಲಾಖೆಯ ಮುಖಾಂ ತರ ಇ-ಮೇಲ್ ಕಳುಹಿಸಲಾಗುವುದು. ಅಲ್ಲದೇ ಸಚಿವಾಲಯದ ವೆಬ್‌ಸೈಟಿನಲ್ಲಿಯೂ ದೊರೆಯುತ್ತದೆ ಎಂದರು.

      ಶಾಸಕರಿಗೆ ವೈವಿಧ್ಯಮಯ ಭೋಜನ: ಅಧಿವೇಶನ ಆರಂಭವಾದಾಗಿನಿಂದ ಮುಕ್ತಾಯವಾಗುವವರೆಗೆ 10 ದಿನಗಳ ಕಾಲ ಬೆಳಗ್ಗೆ 8ರಿಂದ 9ರವರೆಗೆ ಸದನದ ಸದಸ್ಯರಿಗೆ ಲಘು ಉಪಹಾರ ಮತ್ತು ನಿತ್ಯ ಮಧ್ಯಾಹ್ನ ಬೆಂಗಳೂರಿನ ವಿವಿಧ ಹೋಟಲ್‌ಗಳ ವೈವಿಧ್ಯಮಯ ವಾದ ರುಚಿಕರ, ಆರೋಗ್ಯಪೂರ್ಣವಾದ ಭೋಜನ ದ ವ್ಯವಸ್ಥೆಯನ್ನ ಮಾಡಲಾಗುತ್ತಿದೆ ಎಂದು ಸ್ಪೀಕ‌ರ್ ಖಾದರ್ ಅವರು ವಿವರಿಸಿದರು. ಭದ್ರತೆಯನ್ನು ಇನ್ನಷ್ಟು ಉತ್ತಮಗೊಳಿಸಲು ವ್ಯವಸ್ಥೆ ಮಾಡಲಾಗು ವುದು ಎಂದರು. ಮಾಧ್ಯಮದವರು ಅತ್ಯುತ್ತಮ ವಿಷಯಗಳ ಕುರಿತು ಬೆಳಕು ಚೆಲ್ಲಿ ಸದನದ ಕಲಾಪಕ್ಕೆ ಮೆರಗು ನೀಡಬೇಕು ಎಂದು ಅವರು ಹೇಳಿದರು

      Tags: #Budget Karanatak#Public News#State News#ಫೆ.12 ಕ್ಕೆ ಅಧಿವೇಶನ ಪ್ರಾರಂಭ..! ಬಜೆಟ್ ಮಂಡನೆ ಯಾವಾಗ ಗೊತ್ತಾ..?Bangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.