• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸ್ವಾರ್ಥಕ್ಕಾಗಿ ನಾಡು, ನುಡಿ, ಗಡಿ, ಜಲ ರಕ್ಷಕರನ್ನು ಬಂದಿಸುವುದು ಎಷ್ಟು ಸರಿ..? ಕನ್ನಡ ರಕ್ಷಣೆಗಾಗಿ ರಾಜಕಾರಣಿ ಪಾತ್ರ ಅರ್ಥವಾಗುತ್ತೆ..! ಶ್ರೀಶೈಲ ಮುಳಜಿ

      Voice Of Janata

      January 5, 2024
      0
      ಸ್ವಾರ್ಥಕ್ಕಾಗಿ ನಾಡು, ನುಡಿ, ಗಡಿ, ಜಲ ರಕ್ಷಕರನ್ನು ಬಂದಿಸುವುದು ಎಷ್ಟು ಸರಿ..? ಕನ್ನಡ ರಕ್ಷಣೆಗಾಗಿ ರಾಜಕಾರಣಿ ಪಾತ್ರ ಅರ್ಥವಾಗುತ್ತೆ..! ಶ್ರೀಶೈಲ ಮುಳಜಿ
      0
      SHARES
      141
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಾರ್ಥಕ್ಕಾಗಿ ನಾಡು, ನುಡಿ, ಗಡಿ, ಜಲ ರಕ್ಷಕರನ್ನು ಬಂದಿಸುವುದು ಸರಿನಾ..? ಕನ್ನಡ ರಕ್ಷಣೆಗಾಗಿ ರಾಜಕಾರಣಿ ಪಾತ್ರ ಅರ್ಥವಾಗುತ್ತೆ..! ಶ್ರೀಶೈಲ ಮುಳಜಿ

      ಇಂಡಿ: ರಾಜ್ಯದಲ್ಲಾಗುವ ಪ್ರತಿಯೊಂದು ಅನ್ಯಾಯದ
      ಕಾರ್ಯಗಳಿಗೆ ಧ್ವನಿ ಎತ್ತುವ ಕಾರ್ಯ ಮೊದಲು
      ಮಾಡುವುದು ಕರ್ನಾಟಕ ರಕ್ಷಣಾ ವೇದಿಕೆಯ
      ಕಾರ್ಯಕರ್ತರು ಎಂದು ಕರವೇ ರಾಜ್ಯ ಸಂಚಾಲಕ
      ಶ್ರೀಶೈಲ ಮುಳಜಿ ಹೇಳಿದರು. ಗುರುವಾರ ಪಟ್ಟಣದ ಶಂಕರ ಪಾರ್ವತಿ ಮಂಗಲ ಕಾರ್ಯಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ಸಂಘಟನಾ ಸಭೆಯ ನೇತೃತ್ವವಹಿಸಿ
      ಅವರು ಮಾತನಾಡಿದರು.

      ಕನ್ನಡ ನಾಡು-ನುಡಿಗೆ ಅನ್ಯಾಯವಾಗುತ್ತದೆ ಎಂಬ ಶಬ್ದ
      ಕಿವಿಗೆ ಬಿದ್ದರೆ ಸಾಕು ಕರವೇ ಕಾರ್ಯಕರ್ತರು
      ಆಕ್ರೋಶಗೊಂಡು ಹೋರಾಟಕ್ಕೆ ಇಳಿಯುತ್ತಾರೆ.
      ಹಲವು ರಾಜಕಾರಣಿಗಳು ಹೋರಾಟ ಹತ್ತಿಕ್ಕುವ
      ಕೆಲಸಗಳನ್ನೂ ಮಾಡುತ್ತಾರೆ. ಕರವೇ ಕಾರ್ಯಕರ್ತರ ಬಂಧನವೂ ಆಗುತ್ತದೆ. ಆದರೂ ಹೋರಾಟ ನಿಲ್ಲಲ್ಲ. ಈ ನಾಡು ನುಡಿಗಾಗಿ ಕರವೇ ಕಾರ್ಯಕರ್ತರು ಜೀವ ನೀಡಲು ಸಹ ಮುಂದಾಗುತ್ತಾರೆ ಎಂದರು.
      ಅನ್ಯಾಯದ ವಿರುಧ್ಧ ಹೋರಾಡಲು ಕರವೇ
      ಕಾರ್ಯಕರ್ತರು ಸಂಘಟನಾತ್ಮಕವಾಗಿ ಹೋರಾಟ
      ಮಾಡಬೇಕಾಗುತ್ತದೆ. ನಾರಾಯಣಗೌಡ್ರು ಹಾಗೂ
      ಪ್ರವೀಶೆಟ್ಟಿ ಅವರ ಸಂಘಟನೆಗಳು ಎರಡಿರಬಹುದು
      ಆದರೆ ಇಬ್ಬರ ಆಶಯ ಒಂದೇ ಆಗಿದೆ. ಆ ದಿಸೆಯಲ್ಲಿ
      ಮೊದಲು ನಾವೆಲ್ಲ ಸಂಘಟಿತರಾಗಬೇಕಾಗಿದೆ. ಅಕ್ರಮ
      ಮರಳು ಗಣಿಗಾರಿಕೆ, ನಾಡದ್ರೋಹಿ ಹೇಳಿಕೆ
      ಕೊಡುವವರಿಗೆ, ಕನ್ನಡ ನಾಡನ್ನು ಅತಿಕ್ರಮಣ
      ಮಾಡುವವರಿಗೆ, ಕನ್ನಡ ಭಾಷೆಗೆ ಮಸಿ ಬಳೆಯುವವರಿಗೆ
      ನಾವೆಲ್ಲ ಹೊರಾಟದ ಮೂಲಕ ತಕ್ಕ ಪಾಠ ಕಲಿಸಲು
      ಮುಂದಾಗಬೇಕಿದೆ ಎಂದರು.

      ಇಂಡಿ ಒಂಕಾರಾಶ್ರಮದ ಡಾ. ಸ್ವರೂಪಾನಂಧ ಶ್ರೀಗಳು
      ಆಶೀರ್ವಚನ ನೀಡಿ, ನಾಡು-ನುಡಿಗಾಗಿ ಕರವೇ
      ಕಾರ್ಯಕರ್ತರು ಹೋರಾಟ ನಡೆಸುತ್ತಾರೆ. ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಕನ್ನಡಪರ ಹೋರಾಟ
      ಮಾಡುವವರನ್ನು ಬಂಧಿಸುವುದು ಸರಿಯಲ್ಲ.
      ಕನ್ನಡಪರ ಹೋರಾಟಗಾರರನ್ನು ಸರಕಾರ ಈ
      ಕೂಡಲೆ ಬಿಡುಗಡೆಗೊಳಿಸಬೇಕೆಂದರು.
      ಕರವೇ ಜಿಲ್ಲಾಧ್ಕ್ಷ ಬಸವರಾಜ ತಾಳಿಕೋಟಿ, ಬಸವರಾಜ
      ಮಾರನಭಾವಿ, ಶಿವಾನಂದ ಮಲಕಗೊಂಡ, ಅಶೋಕ
      ಭೂಸನೂರ, ಸದ್ದಾಂ ಆಗೂರ, ಶಿವು ಬಗಲಿ, ಆನಂದ
      ಪವಾರ, ದಯಾನಂದ ಉಮರಾಣಿ, ಮಾದೇವ
      ರಾಮಗೊಂಡ, ಮಂಜು ತೇಲಿ, ಫಯಾಜ ಬಾಗವಾನ,
      ಮಹೇಶ ಹಾರಿವಾಳ, ಆನಂದ ಓಜಿ, ಗಂಗಾಧರ ಗುಳೇದ,
      ಶ್ರೀಕಾಂತ ರಾಠೋಡ, ಶಂಕರ ಕಾಂಬಳೆ ಮತ್ತಿತರರಿದ್ದರು.

      ಇಂಡಿ: ಪಟ್ಟಣದ ಶಂಕರ ಪಾರ್ವತ ಮಂಗಲ ಕಾರ್ಯಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ‌ ಸಂಘಟನಾ ಸಭೆಯ ನೇತೃತ್ವವಹಿಸಿ ಕರವೇ ರಾಜ್ಯ ಸಂಚಾಲಕ ಶ್ರೀಶೈಲ ಮುಳಜಿ ಮಾತನಾಡಿದರು.

       


      ಇಂಡಿ: ಪಟ್ಟಣದ ಶಂಕರ ಪಾರ್ವತಿ ಕಾರ್ಯಾಲಯದ
      ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ಸಂಘಟನಾ ಸಭೆಯನ್ನು ಗಣ್ಯರು ಉದ್ಘಾಟಿಸಿದರು.

      Tags: #ಸ್ವಾರ್ಥಕ್ಕಾಗಿ ನಾಡುಗಡಿಜಲ ರಕ್ಷಕರನ್ನು ಬಂದಿಸುವುದು ಎಷ್ಟು ಸರಿ..? ಕನ್ನಡ ರಕ್ಷಣೆಗಾಗಿ ರಾಜಕಾರಣಿ ಪಾತ್ರ ಅರ್ಥವಾಗುತ್ತೆ..! ಶ್ರೀಶೈಲ ಮುಳಜಿನುಡಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.