• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      Voiceofjanata.in

      July 31, 2025
      0
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail
      ಕಾಂಗ್ರೆಸ್ ಪಕ್ಷದ ಎಲ್ಲಾ ಗ್ಯಾರಂಟಿಗಳು ಪ್ರತಿ ವರ್ಗದ ಜನರಿಗೆ ತಲುಪಿದೆ ಕಾಂಗ್ರೆಸ್ ಪಕ್ಷ ಯಾವುದೇ ಜಾತಿ ಧರ್ಮ ನೋಡದೆ ಎಲ್ಲರಿಗೂ ಯೋಜನೆಗಳನ್ನು ನೀಡಿದ್ದೇವೆ.

      ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಸದಸ್ಯರ ಪದಗ್ರಹಣ ಶಕ್ತಿ ಸಮಾವೇಶ

      ವರದಿ :ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ಕಾಂಗ್ರೆಸ್ ಪಕ್ಷದ ಎಲ್ಲಾ ಗ್ಯಾರಂಟಿಗಳು ಪ್ರತಿ ವರ್ಗದ ಜನರಿಗೆ ತಲುಪಿದೆ ಕಾಂಗ್ರೆಸ್ ಪಕ್ಷ ಯಾವುದೇ ಜಾತಿ ಧರ್ಮ ನೋಡಿಲ್ಲವೆಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಮಾಜಿ ಶಾಸಕಿ ಶ್ರೀಮತಿ ಸೌಮ್ಯ ರೆಡ್ಡಿ ಹೇಳಿದರು ಬುಧುವಾರ ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ನಡೆದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಸದಸ್ಯರ ಪದಗ್ರಹಣ ಶಕ್ತಿ ಸಮಾವೇಶ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು ರಾಜ್ಯದ ಮಹಿಳೆಯರ ಕೈ ಬಲಪಡಿಸಲು ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಪ್ರತಿ ತಿಂಗಳು ೨ ಸಾವಿರೂ ಗೃಹ ಲಕ್ಷ್ಮೀ ಯೋಜನೆ ಮಾಡಿದೆ ಅದರಿಂದ ಮನೆ ಖರ್ಚು, ಮಕ್ಕಳ ಶಾಲಾ ಫೀಜು ಸೇರಿದಂತೆ ಮಹಿಳೆ‌ ಸ್ವಾವಲಂಬಿಯಾಗಿ ಬದಕಲು ಶಕ್ತಿ ನೀಡಿದೆ ,ಯುವಕರಿಗೆ ಯುವನಿಧಿ ನೀಡಿದೆ ಕಾಂಗ್ರೆಸ್ ಪಕ್ಷದ ಈ ಜನಪಯೋಗಿ ಕಾರ್ಯಗಳನ್ನು ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಬೇಕು ಕಾಂಗ್ರೆಸ್ ಪಕ್ಷದ ಕೈ ಬಲಪಡಿಬೇಕೆಂದು ಕರೆ ನೀಡಿದರು.
      ಕಾರ್ಯಕ್ರಮದಲ್ಲಿ ಕೆ ಎಸ್ ಡಿ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್ ನಾಡಗೌಡ ಅಪ್ಪಾಜಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಲ್ಲವಿ ನಾಡಗೌಡ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಮೂಲಕ ಜನರಿಗೆ ನೆರವು ನೀಡಿದೆ ಮಹಿಳಾ ಸಬಲಿಕರಣಕ್ಕೆ ಮಹಿಳೆಯರಿಗೆ ರಾಜಕೀಯದಲ್ಲಿ ವಿಶೇಷ ಮೀಸಲಾತಿ ನೀಡಿದೆ ಎಂದರು.
      ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಸಮಿತಿಯ ತಾಲೂಕ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ವೈ ಹೆಚ್ ವಿಜಯಕರ, ವಿಜಯಲಕ್ಷ್ಮಿ ಇರಕಲ್ ಮಾತನಾಡಿದರು .
      ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಹಿಳೆಯರ ಪದಗ್ರಹಣ ಮಾಡಲಾಯಿತು.
      ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುತಾರನಾಳ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ,ಬಿ ಕೆ ಬಿರಾದಾರ, ಬಾಪುರಾವ ದೇಸಾಯಿ, ವಾಯ್ ಎಚ್ ವಿಜಯಕರ, ವಿಜಯಲಕ್ಷ್ಮಿ ಇರಕಲ್ಲ,ನೀಲಮ್ಮ ಪಾಟೀಲ,(ಬೋರಾವತಿ) ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು ಶೋಭಾ ಶೆಳ್ಳಗಿ ಸ್ವಾಗತಿಸಿದರು ಅಕ್ಷತಾ ಚಲವಾದಿ ನಿರೂಪಿಸಿ ವಂದಿಸಿದರು.
      Tags: #indi / vijayapur#Karnataka Regional Women's Congress#Public News#State News#Today News#Voice Of Janata#Voiceofjanata.in#ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಸದಸ್ಯರ ಪದಗ್ರಹಣ ಶಕ್ತಿ ಸಮಾವೇಶ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.