• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸದನದಲ್ಲಿ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯದ ಮೇಲೆ ಬೆಳಕು ಚೆಲ್ಲಿದ ಶಾಸಕ ಪಾಟೀಲ್ !.

      ಅಕ್ಕಮಹಾದೇವಿ ವಿಶ್ವವಿದ್ಯಾಲಯ ವಿಜಯಪುರ : ನಿಂಬೆ ನಾಡಿನ ಶಾಸಕ ಯಶವಂತರಾಯಗೌಡ ಪಾಟೀಲ್

      March 18, 2022
      0
      ಸದನದಲ್ಲಿ ರಾಜ್ಯದ ಏಕೈಕ ಮಹಿಳಾ  ವಿಶ್ವವಿದ್ಯಾಲಯದ ಮೇಲೆ ಬೆಳಕು ಚೆಲ್ಲಿದ ಶಾಸಕ ಪಾಟೀಲ್ !.
      0
      SHARES
      501
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಮಹಿಳೆಯರ ಉನ್ನತ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಾರಂಭಗೊಂಡ ರಾಜ್ಯದ ಏಕೈಕ‌ ಮಹಿಳಾ ವಿಶ್ವವಿದ್ಯಾಲಯ ಮುಚ್ಚವುದಾಗಿ ಹೇಳಿಕೆಗಳು ಬರುತ್ತಿರುವುದು ಸರಕಾರದ ಗಮನಕ್ಕೆ ಬಂದಿದಿಯೇ ಎಂದು ನಿಂಬೆ ನಾಡಿನ (ಇಂಡಿ ವಿಧಾನ ಸಭಾ ಮತ ಕ್ಷೇತ್ರದ) ಶಾಸಕ ಯಶವಂತರಾಯಗೌಡ ಪಾಟೀಲ್ ಸದನದಲ್ಲಿ ಸರಕಾರಕ್ಕೆ ಗಮನ ಸೆಳೆದರು. ವಿಶ್ವವಿದ್ಯಾಲಯ ಸ್ಥಾಪಿಸಿರುವ ಉದ್ದೇಶವೇನು ? ಯಾವ ಯಾವ ಕೊರ್ಸುಗಳಿವೆ ? ಅಲ್ಲಿ ಕಾರ್ಯ ನಿರ್ವಹಿಸಿತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಸಂಖ್ಯೆ ಎಷ್ಟು ? ವಿಶ್ವವಿದ್ಯಾಲಯ ಅಡಿಯಲ್ಲಿ ಯಾವ ಯಾವ ಕಾಲೇಜುಗಳು ಸೇರ್ಪಡೆಗೊಂಡಿವೆ ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಮೂಲಕ ವಿಶ್ವವಿದ್ಯಾಲಯದ ಸಮಸ್ಯೆಗಳ ಮೇಲೆ ಸಂಪೂರ್ಣ ಬೆಳಕು ಚೆಲ್ಲುವಲ್ಲಿ ದ್ವನಿ ಮೊಳಗಿಸಿದರು.

      ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ್ ಸಿ ಎನ್ ಅವರು, 2003-04 ನೇ ಸಾಲಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಶೈಲಿಯ ಕ್ಷೇತ್ರದಲ್ಲಿ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿ ಉನ್ನತ ಶಿಕ್ಷಣ ಸಂಶೋಧನಾ ಪ್ರಗತಿ ಸಾಧಿಸುವಲ್ಲಿ ಒತ್ತು ನೀಡುವ ಉದ್ದೇಶದಿಂದ ವಿಜಯಪುರ ಜಿಲ್ಲೆಯಲ್ಲಿ ಅಕ್ಕ ಮಹಾದೇವಿ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. 32 ಅಧ್ಯಯನ ವಿಭಾಗಗಳು 10 ಪಿ.ಜಿ, ಡಿಪ್ಲೊಮಾ ಕೋರ್ಸುಗಳು, 08 ಸರ್ಟಿಫಿಕೇಟ್ ಕೋರ್ಸುಗಳು ವ್ಯಾಸಂಗ ಮಾಡಲಾಗುತ್ತಿದೆ. 424 ಸಿಬ್ಬಂದಿ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದಿದ್ದು, ಪ್ರತಿ ವರ್ಷ ಅನುದಾನ ಬಿಡುಗಡೆ ಬಗ್ಗೆ ಅನುಭಂದ -3 ರಲ್ಲಿ ಒದಗಿಸಲಾಗಿದೆ ಎಂದು ಹೇಳಿದರು. ಇನ್ನೂ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಮುಚ್ಚುವ ಬಗ್ಗೆ ಸರಕಾರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಹೇಳಿದರು. ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ ಪುನರ್ ರಚಿಸುವ ಹಾಗೂ ವಿಜಯಪುರ ಜಿಲ್ಲೆಯ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಂದಿಗೆ ಸಂಯೋಜನೆಗೋಳಿಸುವ ಸಾಮನ್ಯ ವಿಶ್ವವಿದ್ಯಾಲಯವಾಗಿ ಪರಿವರ್ತಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

      Tags: # MLA yashvantarayagoud patil#educatoin#karanatak vidhan sahba#university#womenBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      February 27, 2026
      ಇಂಡಿ | ಅಕ್ರಮ ಅಕ್ಕಿ ಸಾಗಾಟ..! ಅಹಾರ ನೀರಿಕ್ಷಕ ಹಾಗೂ ಪೋಲಿಸರ ದಾಳಿ

      ಇಂಡಿ | ಅಕ್ರಮ ಅಕ್ಕಿ ಸಾಗಾಟ..! ಅಹಾರ ನೀರಿಕ್ಷಕ ಹಾಗೂ ಪೋಲಿಸರ ದಾಳಿ

      February 27, 2026
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      February 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.