• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೆ ಡಿ ಪಿ ಸಭೆ: ವಿವಿಧ ಇಲಾಖೆ ಪ್ರಗತಿ ಆಲಿಸಿ, ಖಡಕ‌ ಎಚ್ಚರಿಕೆ : ಶಾಸಕ ಪಾಟೀಲ

      Voiceofjanata.in

      September 9, 2024
      0
      ಕೆ ಡಿ ಪಿ ಸಭೆ: ವಿವಿಧ ಇಲಾಖೆ ಪ್ರಗತಿ ಆಲಿಸಿ, ಖಡಕ‌ ಎಚ್ಚರಿಕೆ : ಶಾಸಕ ಪಾಟೀಲ
      0
      SHARES
      899
      VIEWS
      Share on FacebookShare on TwitterShare on whatsappShare on telegramShare on Mail

      ಕೆ ಡಿ ಪಿ ಸಭೆ: ವಿವಿಧ ಇಲಾಖೆ ಪ್ರಗತಿ ಆಲಿಸಿ, ಖಡಕ‌ ಎಚ್ಚರಿಕೆ : ಶಾಸಕ ಪಾಟೀಲ

      ಇಂಡಿ: ಪಟ್ಟಣದ ಸ್ಟ್ರೀಟ್ ಲೈಟ್, ಯಜೆಡಿ, ಟ್ರಾಫಿಕ್, ಅರ್ಹ ಪಡಿತರ ಚೀಟಿ ಯೋಜನೆ, ಗ್ರಾಮೀಣ ಭಾಗದ ಕೆಟ್ಟ ರಸ್ತೆಗಳು, ಸರಕಾರಿ ಶಾಲೆಗಳ ಕಟ್ಟಡ ಸೋರಿಕೆ ಮತ್ತು ದುರಸ್ತಿ ಹಾಗೂ ತಾಲ್ಲೂಕಿನಲ್ಲಿ ಸಂಚಸರಿಸುವ ಸರಕಾರಿ ಬಸ್ಸುಗಳ ಸ್ಥಿತಿಗತಿ, ಅಕಾಲಿಕ ಮಳೆಯಿಂದ ಹಾನಿಯಾದ ಕೃಷಿ ತೋಟಗಾರಿಕೆ ಹಾಗೂ ಗ್ಯಾರೆಂಟಿ ಯೋಜನೆ ಸೇರಿದಂತೆ ಆಲಿಸಿ, ಸಾರ್ವಜನಿಕ ಸಮಸ್ಯೆಗಳಿಗೆ ತುರ್ತು ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಖಡಕಾಗಿ ಶಾಸಕ ಯಶವಂತರಾಯಗೌಡ ಪಾಟೀಲ ಸೂಚಿಸಿದರು.

      ಸೋಮವಾರ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
      ಅಲ್ಲದೆ ರೈತರ ಆತ್ಮಹತ್ಯ, ಜಾನುವಾರುಗಳ ಮರಣ ಪ್ರಕರಣಗಳಿಗೆ ೧೫ ದಿನದಲ್ಲಿ ಪರಿಹಾರ ನೀಡಬೇಕು. ಆರು ತಿಂಗಳುಗಳ ಕಾಲ ಪರಿಹಾರ ನೀಡದಿದ್ದರೆ ಆ ಕುಟುಂಬದ ಪಾಡೇನಾಗುತ್ತದೆ ಎಂಬುದನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು.ತಾಲೂಕಿನಲ್ಲಿ ೭೧೮೭೬ ಮಹಿಳೆಯರು ಪ್ರತಿ ತಿಂಗಳು ರೂ ೨೦೦೦ ಹಣ ಪಡೆಯುತ್ತಿದ್ದು ಪ್ರತಿ ತಿಂಗಳು ಆ ಹಣ ಒಟ್ಟು ೧೪ ಕೋಟಿ ವಿತರಣೆಯಾಗುತ್ತಿದ್ದು ಈ ವರೆಗೆ ೧೧ ತಿಂಗಳಲ್ಲಿ ೧೫೪ ಕೋಟಿ ರೂ ವಿತರಣೆ ಯಾಗಿದೆ ಎಂದು ಸಿಡಿಪಿಓ ತಿಳಿಸಿದರು.

      ವಿದ್ಯುತ್ ಇಲಾಖೆಯಿಂದ ಒಟ್ಟು ೪೧ ಸಾವಿರ ಮನೆಗಳಲ್ಲಿ ೩೯ ಸಾವಿರ ಮನೆಗಳಿಗೆ ಒಟ್ಟು ೦೬ ಕೋಟಿ ಮೌಲ್ಯದ ವಿದ್ಯುತ್ ಉಚಿತ ಮತ್ತು ತಾಲೂಕಿನಲ್ಲಿ ೬೧ ಸಾವಿರ ಜನರಿಗೆ ಅಕ್ಕಿಯ ಹಣ ಕುರಿತು ಪ್ರತಿಯೊಬ್ಬರಿಗೆ ರೂ ೧೭೦ ರಂತೆ ೨೨ ಕೋಟಿ ರೂ ಹಣ ನೀಡಲಾಗುವದು ಎಂದು ಸಭೆಯಲ್ಲಿ ಸಂಬAದಿತ ಅಧಿಕಾರಿಗಳು ಮತ್ತು ಶಾಸಕರು ತಿಳಿಸಿದರು.‌ಬೆಳಗಾಂವ ಜಿಲ್ಲೆ ಅನೇಕ ಕಡೆ ಮಹಾರಾಷ್ರö್ಟಕ್ಕೆ ಹೋಗಲು ಉಚಿತ ಬಸ್ ವ್ಯವಸ್ಥೆ ನೀಡಿದ್ದಾರೆ. ನಮ್ಮ ತಾಲೂಕಿನವರಿಗೂ ಸವಲತ್ತು ಕೊಡಲು ಸಾಧ್ಯವಾಗುತ್ತದಾ? ಎಂದು ಪ್ರಶ್ನಿಸುತ್ತಿದ್ದಂತೆ ಬಸ್ ನಿಲ್ದಾಣದಲ್ಲಿ ಡ್ರೆöÊನೇಜ್ ನೀರು ಬರುತ್ತಿದ್ದು ಪುರಸಭೆಯವರು ಸಾಕಷ್ಟು ಬಾರಿ ಈ ಕುರಿತು ಮನವಿ ಮಾಡಿದರೂ ಕಾಳಜಿ ತೋರಿಲ್ಲ ಎಂದು ಘಟಕ ವ್ಯವಸ್ಥಾಪಕ ಬಿರಾದಾರ ದೂರಿದರು.ಕೆಡಿಪಿಗೆ ನೂತನವಾಗಿ ಆಯ್ಕೆಯಾದ ನಾಮನಿರ್ದೇಶಕ ಸದಸ್ಯರಿಗೆ ಸನ್ಮಾನಿಸಲಾಯಿತು.

      ವೇದಿಕೆಯ ಮೇಲೆ ಎಸಿ ಅಬೀದ್ ಗದ್ಯಾಳ, ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ತಹಸೀಲ್ದಾರ ಬಿ.ಎಸ್. ಕಡಕಬಾವಿ, ಡಿ.ವಾಯ್.ಎಸ್.ಪಿ ಜಗದೀಶ ಎಚ್.ಎಸ್, ತಾಪಂ ಇಒ ಬಾಬು ರಾಠೋಡ, ಭೀಮು ಕವಲಗಿ, ಇಲಿಯಾಸ ಬೋರಾಮಣ , ಪ್ರಶಾಂತ ಕಾಳೆ, ಮಲ್ಲನಗೌಡ ಬಿರಾದಾರ ಮತ್ತಿತರರಿದ್ದರು. ಅಧಿಕಾರಿಗಳಾದ ಆರ್.ಎಸ್. ರುದ್ರವಾಡಿ, ಮಹಾಂತೇಶ ಹಂಗರಗಿ, ಮಹಾದೇವಪ್ಪ ಏವೂರ, ಎಚ್.ಎಸ್. ಪಾಟೀಲ, ಅರಣ್ಯ ಇಲಾಖೆಯ ಎಸ್.ಜಿ. ಸಂಗಾಲಕ, ಮಂಜುನಾಥ ಧೂಳೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

       

      ಈಗಾಗಲೇ ಮುರಮ-ವಿಜಯಪೂರ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗೆ ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೂಮಿಪೂಜೆ ನೆರವೇರಿಸಿದ್ದು, ಈಗ ಮತ್ತೆ ಅದೇ ರಾಷ್ಟಿçÃಯ ಹೆದ್ದಾರಿಯ ಭೂಮಿ ಪೂಜೆಯನ್ನು ಮಾಡುವುದು ಎಷ್ಟು ಸರಿ? ಈಗ ಅವರು ಮಾಡಿದ ಕಾರ್ಯಕ್ರಮ ಪ್ರೋಟೊಕಾಲ್ ಪ್ರಕಾರ ಇದೆಯೋ? ಹೇಗಿದೆ? ಅದನ್ನು ಕೂಡಲೆ ಪತ್ರ ಬರೆದು ಮಾಹತಿತಿ ಪಡೆಯಲು ಶಾಸಕ ಯಶವಂತ್ರಾಯಗೌಡ ಅಧಿಕಾರಿಗಳಿಗೆ ಸೂಚಿಸಿದರು.

       

      ಇಂಡಿ ತಾಲೂಕಿನಲ್ಲಿಯ ಯಾವದಾದರೂ ಒಂದು ಗ್ರಾಮವನ್ನು ಸಾರಾಯಿ ಮುಕ್ತ ಮಾಡಿ ಅದು ಇತರ ಗ್ರಾಮಗಳಿಗೆ ಪ್ರೇರಣೆಯಾಗುತ್ತದೆ ಎಂದು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಶಾಸಕ ಯಶವಂತರಾಯಗೌಡ ಪಾಟೀಲರು ಸೂಚನೆ ನೀಡಿದರು. ಅದಕ್ಕೆ ಪೂರಕವಾಗಿ ಮಾತನಾಡಿದ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಸ್ಥಳೀಯ ಧರ್ಮಸ್ಥಳ ಸೇವಾ ಸಂಸ್ಥೆ ಮತ್ತು ಪೂಜ್ಯ ಶ್ರೀ ಅಮೃತಾನಂದ ಶ್ರೀಗಳ ಸಹಕಾರದಿಂದ ಯಾವುದಾದರೂ ಒಂದು ಗ್ರಾಮ ಗುರುತಿಸಿ ಬರುವ ಅಕ್ಟೋಬರ್ ೨ ರಿಂದ ಸಾರಾಯಿ ಮುಕ್ತ ಗ್ರಾಮ ಮಾಡಲು ಕರ‍್ಯ ಯೋಜನೆ ರೂಪಿಸಲಾಗುವುದು ಎಂದರು.

      ಇಂಡಿ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿದರು.

      Tags: #indi / vijayapur#KDP meeting: Listen to the progress of various departments#MLA YV Patil#Public News#Voiceofjanata.in#ಕೆ ಡಿ ಪಿ ಸಭೆ: ವಿವಿಧ ಇಲಾಖೆ ಪ್ರಗತಿ ಆಲಿಸಿKhadaka warning: MLA Patilಖಡಕ‌ ಎಚ್ಚರಿಕೆ : ಶಾಸಕ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.