• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧ್ವಜಾರೋಹಣದ ಕಟ್ಟಿಯ ನಿರ್ಮಾಣದ ಭೂಮಿ ಪೂಜೆ

    ಧ್ವಜಾರೋಹಣದ ಕಟ್ಟಿಯ ನಿರ್ಮಾಣದ ಭೂಮಿ ಪೂಜೆ

    ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ : ಸಚಿವ ಎಮ್ ಬಿ ಪಾಟೀಲ

    ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ : ಸಚಿವ ಎಮ್ ಬಿ ಪಾಟೀಲ

    ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ : ಸಚಿವ ಎಮ್ ಬಿ ಪಾಟೀಲ

    ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ : ಸಚಿವ ಎಮ್ ಬಿ ಪಾಟೀಲ

    ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

    ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

    ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

    ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

    ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

    ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಧ್ವಜಾರೋಹಣದ ಕಟ್ಟಿಯ ನಿರ್ಮಾಣದ ಭೂಮಿ ಪೂಜೆ

      ಧ್ವಜಾರೋಹಣದ ಕಟ್ಟಿಯ ನಿರ್ಮಾಣದ ಭೂಮಿ ಪೂಜೆ

      ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ : ಸಚಿವ ಎಮ್ ಬಿ ಪಾಟೀಲ

      ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ : ಸಚಿವ ಎಮ್ ಬಿ ಪಾಟೀಲ

      ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ : ಸಚಿವ ಎಮ್ ಬಿ ಪಾಟೀಲ

      ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ : ಸಚಿವ ಎಮ್ ಬಿ ಪಾಟೀಲ

      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

      ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

      ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

      ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ

      Voiceofjanata.in

      July 18, 2025
      0
      ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

       

      ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಜು.19 ಶನಿವಾರದಂದು ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲಾ ಸಂಕುಲಗಳ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ಸಹಮಿಲನ ನಡೆಯಲಿದೆ.
      ಮುಂ.10.25ಕ್ಕೆ  ಕರ್ನಾಟಕ ಸರಕಾರ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರರವರು ಉದ್ಘಾಟನೆ ಮಾಡಲಿದ್ದು , ಪಂಚ ಪರಿವರ್ತನೆ ಎನ್ನುವ  ವಿಷಯದ ಮೇಲೆ ರಾಷ್ಟ್ಟೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ನಾಗೇಶ ಚಿನ್ನಾರೆಡ್ಡಿಯವರು ಉಪನ್ಯಾಸ ನೀಡಲಿದ್ದಾರೆ.  ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಬಿ.ಎಸ್.ಸಾವಳಗಿ, ವಿದ್ಯಾ ಭಾರತಿ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ, ಜ್ಞಾನ ಭಾರತಿ ವಿದ್ಯಾ ಮಂದಿರ ವಿದ್ಯಾ ಸಂಸ್ಥೆಯ ಅಧಕ್ಷರಾದ  ಬಿ.ಪಿ.ಕುಲಕರ್ಣಿ  ಮುಖ್ಯ ಅತಿಥಿಸ್ಥಾನ ವಹಿಸಲಿದ್ದು, ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷ ಪ್ರಭು ಎಸ್.ಕಡಿ ಅಧ್ಯಕ್ಷತೆ ವಹಿಸಲಿದ್ದಾರೆ.
      ಮಧ್ಯಾಹ್ನ ಸಮಾರೋಪ ಸಮಾರಂಭದಲ್ಲಿ ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಅರುಣ ಶಹಾಪುರ, ವಿದ್ಯಾ ಭಾರತಿ  ಪ್ರಾಂತ ಕಾರ್ಯದರ್ಶಿ ವಸಂತ ಮಾಧವ,  ಬೆಳಗಾವಿ ವಿಭಾಗ ಪ್ರಮುಖ ರಾಜಶೇಖರ ಉಮರಾಣಿ, ಸಂಯೋಜಕ ಚಂದ್ರಶೇಖರ ಕವಟಗಿ, ಜಿಲ್ಲಾ ಕಾರ್ಯದರ್ಶಿ  ರಾಜಶೇಖರ ಪಾಟೀಲ, ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಲಿದ್ದು ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷ ಪ್ರಭು ಎಸ್.ಕಡಿ ಅಧ್ಯಕ್ಷತೆ ವಹಿಸಲಿದ್ದಾರೆ.
      ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯಾ ಭಾರತಿ ಸಂಘಟನೆಗೆ ಒಳಪಟ್ಟ ಸುಮಾರು 31 ಶಾಲೆಗಳಿಂದ ಆಡಳಿತ ವರ್ಗ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರೆಲ್ಲರು ಸಹಮಿಲನದ ಅಪೇಕ್ಷಿತರಿದ್ದು 350ಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಶೈಕ್ಷಣಿಕ ಸಂಸ್ಥೆಗಳ ಬಲವರ್ಧನೆ ಹಾಗೂ ಸಂಸ್ಕಾರ ಭರಿತ ಗುಣಾತ್ಮಕ ಶಿಕ್ಷಣದ ಮೇಲೆ 3 ಅವಧಿಗಳ ಚಿಂತನ ಮಂಥನ ಮತ್ತು ಕಳೆದ ವರ್ಷ ಸಾಗಿಬಂದ ದಾರಿಗಳ ಮೇಲೆ ಅವಲೋಕನ ನಡೆಯಲಿದೆ  ಎಂದು ಜಿಲ್ಲಾ ವಿದ್ಯಾ ಭಾರತಿ ಪ್ರಚಾರ ಸಮಿತಿಯ ಸಂಚಾಲಕರಾದ ಜ್ಞಾನ ಭಾರತಿ ಪ್ರೌಢ ಶಾಲೆಯ ಮುಖ್ಯಗುರು ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
      Tags: #indi / vijayapur#Knowledge#Public News#State News#Today News#Voice Of Janata#Voiceofjanata.in#ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಶರಣ ಅಂಬಿಗ ಕುಮಾರ ಚೌಡಯ್ಯ ಗಣಾಚಾರ ಪ್ರಶಸ್ತಿ’ ಗೆ ಶರಣೆ ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದ ಆಯ್ಕೆ

      ಶರಣ ಅಂಬಿಗ ಕುಮಾರ ಚೌಡಯ್ಯ ಗಣಾಚಾರ ಪ್ರಶಸ್ತಿ’ ಗೆ ಶರಣೆ ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದ ಆಯ್ಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶರಣ ಅಂಬಿಗ ಕುಮಾರ ಚೌಡಯ್ಯ ಗಣಾಚಾರ ಪ್ರಶಸ್ತಿ’ ಗೆ ಶರಣೆ ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದ ಆಯ್ಕೆ

      ಶರಣ ಅಂಬಿಗ ಕುಮಾರ ಚೌಡಯ್ಯ ಗಣಾಚಾರ ಪ್ರಶಸ್ತಿ’ ಗೆ ಶರಣೆ ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದ ಆಯ್ಕೆ

      July 18, 2025
      ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ

      ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ

      July 18, 2025
      ಧ್ವಜಾರೋಹಣದ ಕಟ್ಟಿಯ ನಿರ್ಮಾಣದ ಭೂಮಿ ಪೂಜೆ

      ಧ್ವಜಾರೋಹಣದ ಕಟ್ಟಿಯ ನಿರ್ಮಾಣದ ಭೂಮಿ ಪೂಜೆ

      July 18, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.