• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೌನ ಬನೇಗಾ ವಿಧ್ಯಾಪತಿ “ಹಾಟ್ ಶೀಟಲ್ಲಿ” ಶಾಸಕ ಪಾಟೀಲ್..! ಉತ್ತರಿಸಿದ್ದು ಹೇಗೆ ಗೊತ್ತಾ..? ವಿಡಿಯೋ ಸಮೇತ ವಿಕ್ಷಿಸಿ..

      Voice of janata

      March 15, 2024
      0
      ಕೌನ ಬನೇಗಾ ವಿಧ್ಯಾಪತಿ “ಹಾಟ್ ಶೀಟಲ್ಲಿ” ಶಾಸಕ ಪಾಟೀಲ್..! ಉತ್ತರಿಸಿದ್ದು ಹೇಗೆ ಗೊತ್ತಾ..? ವಿಡಿಯೋ ಸಮೇತ ವಿಕ್ಷಿಸಿ..
      0
      SHARES
      852
      VIEWS
      Share on FacebookShare on TwitterShare on whatsappShare on telegramShare on Mail

      ಕೌನ ಬನೇಗಾ ವಿದ್ಯಾಧಿಪತಿ ಪಾಲಕರನ್ನು ಗೌರವಿಸಿ, ನಿಮ್ಮ ಜೀವನ ಪಾವನ : ಶಾಸಕ ಯಶವಂತರಾಯಗೌಡ ಪಾಟೀಲ

      ಇಂಡಿ : ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಒಳ್ಳೆಯ
      ಶಿಕ್ಷಣ ಪಡೆದುಕೊಳ್ಳಿ, ಪ್ರಪಂಚದ ಜೊತೆಗೆ ಸ್ಪರ್ಧೆಯಿದೆ. ಆದರೆ ಇದರ ಜೊತೆಗೆ ಸಂಸ್ಕಾರವಂತರಾಗಿ ನಿಮ್ಮ ಪಾಲಕರಿಗೆ ಗೌರವಿಸಿ, ಆಗ ಮಾತ್ರ ನಿಮ್ಮ ಜೀವನ ಪಾವನವಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ. ವಿದ್ಯಾರ್ಥಿಗಳಿಗೆ ಕರೆ ನೀಡಿದರು.

      ಅವರು ಬುಧವಾರ ಇಂಡಿ ಪಟ್ಟಣದ ಗುರುಭವನದಲ್ಲಿ
      ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿ ಮತ್ತು ಶಿಕ್ಷಕರ ಸಂಘಟನೆಗಳ ಸಹ ಯೋಗದಲ್ಲಿ ತಾಲ್ಲೂಕು
      ಮಟ್ಟದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕೌನ್ ಬನೇಗಾ ವಿದ್ಯಾಧಿಪತಿ ಕಾರ್ಯಕ್ರಮವನ್ನು ಪ್ರಶ್ನೆಗೆ ಉತ್ತರ ನೀಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

      https://voiceofjanata.in/wp-content/uploads/2024/03/VID_20240315185123.mp4

       

      ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನ ಅಗತ್ಯವಾಗಿದೆ.
      ಮೊದಲು ಪಾಟೀಲ ಪುಟ್ಟಪ್ಪನವರು ಹೊರತರುತ್ತಿರುವ “ಪ್ರಪಂಚ”ಎನ್ನುವ ಪುಟ್ಟವಾರ ಪತ್ರಿಕೆ ಎಲ್ಲರಿಗೂ ಪ್ರಪಂಚದ ಜ್ಞಾನ ನೀಡುತ್ತಿತ್ತು ಎಂದು ಪಾಟೀಲ ಪುಟ್ಟಪ್ಪನವರನ್ನು ನೆನಪಿಸಿಕೊಂಡರು. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ.ಆಲಗೂರ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಹೊಸ ಪ್ರಯೋಗವನ್ನು ಮಾಡಿ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂದರು.

      ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ನಾವು ಇನ್ನೊಬ್ಬರ ಜೊತೆಗೆ ಸ್ಪರ್ಧಗೆ ಇಳಿಯದೇ
      ನಮ್ಮ ಜೊತೆಗೆ ನಾವೇ ಸ್ಪರ್ಧೆಗೆ ಇಳಿಯಬೇಕು,
      ಆಗ ಮಾತ್ರ ಜ್ಞಾನ ಹೆಚ್ಚಿಸಿಕೊಳ್ಳಲು ಸಾಧ್ಯವಿದೆ
      ಎಂದರು. ಪ್ರತಿಯೊಬ್ಬರಲ್ಲಿಯೂ ಸಾಮಥ್ರ್ಯ
      ಇರುತ್ತದೆ. ಅದನ್ನು ಸರಿಯಾಗಿ ಬಳಸಿಕೊಳ್ಳಬೇಕೆಂದರು.
      ವಿಜಯಪುರ ಜಿಲ್ಲಾ ಪ್ರೌಢ ಶಾಲೆಗಳ ಅಧ್ಯಕ್ಷ
      ಶಿವರಾಜ ಬಿರಾದಾರ ಮಾತನಾಡಿದರು. ಕ್ಷೇತ್ರ
      ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಪ್ರಾಸ್ತಾವಿಕವಾಗಿ
      ಮಾತನಾಡಿದರು. ವೇದಿಕೆಯಲ್ಲಿ ಎಸ್.ಎಸ್.ಹರಳಯ್ಯ,
      ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್.ನಡಗಡ್ಡಿ,
      ಎ.ಎಸ್.ಲಾಳಸೇರಿ, ಪ್ರಭು ಚಾಂದಕವಠೆ, ಸಂತೋಷ
      ಪಾಟೀಲ, ಎ.ಓ, ಹೂಗಾರ ಇದ್ದರು.

      ಸಮನ್ವಯಾಧಿಕಾರಿ ಎಸ್.ಆರ್.ನಡಗಡ್ಡಿ ಸ್ವಾಗತಿಸಿದರು. ಬಸವರಾಜ ಗೊರನಾಳ ನಿರೂಪಿಸಿದರು.

      ಇಂಡಿ ಪಟ್ಟಣದ ಗುರುಭವನದಲ್ಲಿ ಬುಧವಾರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕೌನ್ ಬನೇಗಾ ವಿದ್ಯಾಧಿಪತಿ ಕಾರ್ಯಕ್ರಮವನ್ನು ಪ್ರಶ್ನೆ ನೀಡುವ ಮೂಲಕ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿ ಮಾತನಾಡಿದರು

      Tags: #BEO OffICE INDI#education#Koun Banega vidyapati#Voice Of Janata#ಕೌನ ಬನೇಗಾ ವಿಧ್ಯಾಪತಿ "ಹಾಟ್ ಶೀಟಲ್ಲಿ" ಶಾಸಕ ಪಾಟೀಲ್..! ಉತ್ತರಿಸಿದ್ದು ಹೇಗೆ ಗೊತ್ತಾ..? ವಿಡಿಯೋ ಸಮೇತ ವಿಕ್ಷಿಸಿ..Student
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.