• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      Voiceofjanata.in

      May 29, 2025
      0
      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

       

      ಶಿವಾನಂದರ ದಕ್ಷ ಆಡಳಿತದಿಂದ ವಿಡಿಸಿಸಿ ಅಭ್ಯುದಯ : ಗುಡದಿನ್ನಿ

       

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ವಿಜಯಪುರ : ವಿಜಯಪುರ ಜಿಲ್ಲೆಯ ಸಹಕಾರ ರಂಗದ ಅಭಿವೃದ್ಧಿಗೆ ಹಾಗೂ ಕೇಂದ್ರ ಸಹಕಾರಿ ಬ್ಯಾಂಕ್ ಸದೃಢವಾಗಿ, ಸಮರ್ಥ ಹಾಗೂ ದಕ್ಷತೆಯಿಂದ ಆಡಳಿತ ನಡೆಸುವಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಜವಳಿ ಸಚಿವರಾದ ಶಿವಾನಂದ ಎಸ್ ಪಾಟೀಲ ಅವರ ಕೊಡುಗೆ ಅನನ್ಯವಾಗಿದೆ. ಅವರ ಅವಿರತ ಪರಿಶ್ರಮ, ದೂರ ದೃಷ್ಠಿ, ಕಾಳಜಿ, ಸಕಾಲಿಕ ಕ್ರಮಗಳೇ ಬ್ಯಾಂಕ್ ಅಭ್ಯುದಯಕ್ಕೆ ಕಾರಣ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಬ. ಗುಡದಿನ್ನಿ ಬಣ್ಣಿಸಿದರು.

      ಬಸವನಬಾಗೇವಾಡಿ ತಾಲೂಕಿನ ಕುಪಕಡ್ಡಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಛೇರಿ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆರ್ಥಿಕವಾಗಿ ಸದೃಢತೆ ಹೊಂದಿದ್ದು, ಜಿಲ್ಲೆಯ 2.54 ಲಕ್ಷ ರೈತರಿಗೆ ಕೃಷಿಗಾಗಿಯೇ 2008 ಕೋಟಿ ರೂ. ಸಾಲ ನೀಡುವಲ್ಲಿ ಅಧ್ಯಕ್ಷರಾದ ಸಚಿವ ಶಿವಾನಂದ ಪಾಟೀಲ ಅವರ ಇಚ್ಛಾಶಕ್ತಿಯೇ ಪ್ರಮುಖ ಕಾರಣ ಎಂದರು.

      ಸಹಕಾರಿ ಸಂಘಗಳು ಗ್ರಾಮೀಣ ಜನರ ಅದರಲ್ಲೂ ಅನ್ನದಾತನ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಕೊಡುಗೆ ನೀಡಿವೆ. ಗ್ರಾಮೀಣ ಸಹಕಾರಿ ವ್ಯವಸ್ಥೆ ರೈತರಿಗೆ ಅದರಲ್ಲೂ ಕೃಷಿ ಸಂಬಂಧಿ ಸೇವೆಗಳಿಗೆ ಹಳ್ಳಿಗಳಲ್ಲೇ  ರೈತಾಪಿ ವರ್ಗದವರಿಗೆ ಸ್ಥಾನಿಕವಾಗಿ ಆರ್ಥಿಕ ಹಾಗೂ ಕೃಷಿಗೆ ಸಂಬಂಧಿತ ಸೇವೆಗಳನ್ನು ನೀಡುತ್ತಲಿವೆ. ಸಂಘದ ಸದಸ್ಯರು ಪಾರದರ್ಶಕ ಆಡಳಿತದ ಮೂಲಕ ಗ್ರಾಹಕರು ವಿಶ್ವಾಸವಿರಿಸಿ ವ್ಯವಹರಿಸುವ ರೀತಿಯಲ್ಲಿ ಸೇವೆ ನೀಡಿದಾಗಲೇ ಸಹಕಾರ ಸಂಘಗಳ ಬೆಳವಣಿಗೆ ಸಾಧ್ಯ ಎಂದು ವಿವರಿಸಿದರು.
      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿದ್ದ ದಿ. ಬಿ.ಎಸ್.ಪಾಟೀಲ ಕುಪ್ಪಕಡಿ ಇವರು ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದ್ದನ್ನು ಸ್ಮರಿಸಿದ ರಾಜಶೇಖರ ಅವರು, ಸದರಿ ಸಂಘದ ನೂತನ ಕಟ್ಟಡದಲ್ಲಿ ಹೆಚ್ಚಿನ ಅಭಿವೃದ್ದಿ ಪರ ಕೇಲಸಗಳನ್ನು ಕೈಕೊಂಡು ಉತ್ತರೊತ್ತರವಾಗಿ ಬೆಳೆಯಲ್ಲಿ ಎಂದು ಆಶಯ ವ್ಯಕ್ತಪಡಿಸಿದರು.

      ಸಂಘದ ನೂತನ ಉಗ್ರಾಣ ಲೋಕಾರ್ಪಣೆ ಮಾಡಿದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶೇಖರ ಅ ದಳವಾಯಿ ಮಾತನಾಡಿ, ರೈತರಿಗೆ ಜಿಲ್ಲಾ ಬ್ಯಾಂಕು ಸಹಕಾರ ಸಂಘಗಳ ಮೂಲಕ ಸರ್ಕಾರದ ಬಡ್ಡಿ ಸಹಾಯಧನ ಯೋಜನೆಯಡಿ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ನೀಡುತ್ತಿದೆ. ಶೇ.3 ರ ರಿಯಾಯತಿ ಬಡ್ಡಿದರದಲ್ಲಿ ಮಧ್ಯಮಾವಧಿ ಸಾಲ ನೀಡುತ್ತಿದ್ದು, ಹೆಚ್ಚಿನ ರೈತರು ಪ್ರಯೊಜನೆ ಪಡೆಯುವಂತೆ ಕಿವಿ ಮಾತು ಹೇಳಿದರು.

      ಕುಪ್ಪಕಡಿ ಸಹಕಾರ ಸಂಘವು ಕಡಿಮೆ ಜಾಗದಲ್ಲೇ ಉಗ್ರಾಣ ಹಾಗೂ ಕಛೇರಿ ಕಟ್ಟಡವನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ಮಿಸಿರುವದು ಸಂತೋಷ ಹಾಗೂ ಮಾದರಿ ಸಂಗತಿ ಎಂದರು.

      ಸಮಾರಂಭಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಚಂದ್ರಶೇಖರಗೌಡ ಪಾಟೀಲ ಮನಗೂಳಿ, ಮಾತನಾಡಿ ಜಿಲ್ಲೆಯ ಜನತೆ ಪ್ಯಾಕ್ಸುಗಳೊಂದಿಗೆ ಹೆಚ್ಚಿನ ಪ್ರಮಾಣದಲ್ಲಿ ವ್ಯವಹರಿಸುತ್ತಿವೆ. ಸದಸ್ಯರು ಪ್ಯಾಕ್ಸುಗಳಲ್ಲಿ 1039 ಕೋಟಿ ರೂ. ಠೇವಣಿ ಇರಿಸಿದ್ದಾರೆ. ಇದು ಸಂಘಗಳ ಉತ್ತಮ ಕಾರ್ಯನಿರ್ವಹಣೆಗೆ ಸಾಕ್ಷಿಯಾಗಿದೆ ಎಂದರು.
      ಅಲ್ಲದೆ 214 ಸಂಘಗಳು ಲಾಭದಲ್ಲಿದ್ದು 58 ಸಂಘಗಳು ಹಾನಿಯಲ್ಲಿವೆ ಇಂತಹ ಸಂಘಗಳ ಅಭಿವೃದ್ದಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ತೀವ್ರವಾಗಿ ಶ್ರಮಿಸುತ್ತಲಿದೆ ಎಂದು ತಿಳಿಸಿದರು.

      ಸಮಾರಂಭದ ದಿವ್ಯ ಸಾನಿದ್ಯ ವಹಿಸಿದ್ದ ಆಲಗೂರು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಡಾ.ಮಹಾದೇವ ಶ್ರೀಗಳು ಮಾತನಾಡಿ, ಸಹಕಾರ ಸಂಘಗಳು ಗ್ರಾಮಿಣ ಸಂಸ್ಥೆಗಳಾಗಿದ್ದು ಗ್ರಾಮಸ್ಥರಿಂದಲೆ ಸ್ಥಾಪಿತಗೊಂಡಿವೆ. ಸದರಿ ಸಂಸ್ಥೆಗಳು ಸಹಕಾರ ತತ್ವಗಳಿಗೆ ಅನುಗುಣವಾಗಿ ವಿಸ್ವಾಸ, ನಂಬಿಕೆ, ಪ್ರಾಮಾಣಿಕತೆ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಿ ಹೆಚ್ಚಿನ ಪ್ರಗತಿ ಹೊಂದಲಿ ಹಾರೈಸಿದರು.

      ಸಂಘದ ಅಧ್ಯಕ್ಷೆ ಕಸ್ತೂರಿಬಾಯಿ ಸಂ. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ತಾನಾಜಿ ನಾಗರಾಳ, ಸಿದ್ದನಗೌಡ ಬ. ಪಾಟಿಲ,  ಬಾವುರಾವ ಕುಲಕರ್ಣಿ, ಗುರನಗೌಡ ಬಿರಾದಾರ, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಡಿಜಿಎಂ ಪಿ.ವಾಯ್.ಡಿಂಗಿ, ಎಸ್.ಬಿ.ಹೊಸಮನಿ, ಸಹಕಾರ ಅಭಿವೃದ್ದಿ ಅಧಿಕಾರಿ ಶ್ರೀಶೈಲ ಹಂಗರಗಿ ವೇದಿಕೆ ಮೇಲಿದ್ದರು.

       ಗುರನಗೌಡ ಬಿರಾದಾರ ಪ್ರಾಸ್ಥಾವಿಕ ಮಾತನಾಡಿದರೆ, ಸಂಗನಗೌಡ ಬಿರಾದಾರ ಸ್ವಾಗತಿಸಿದರು.

      ವಿಡಿಸಿಸಿ_ಕುಪಕಡ್ಡಿ* : ಕುಪಕಡ್ಡಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಛೇರಿ ಕಟ್ಟಡ ಲೋಕಾರ್ಪಣೆ ಸಮಾರಂಭ ಜರುಗಿತು.

      Tags: #Kupakaddy Multipurpose Primary Agricultural Office
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.