• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಜಯಪುರ ಕನಿಪ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ !

      Voice of Janata

      February 3, 2024
      0
      ವಿಜಯಪುರ ಕನಿಪ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ !
      0
      SHARES
      267
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಕನಿಪ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ !

      ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಸದಸ್ಯರು

      ದಾವಣಗೆರೆ ಸಮ್ಮೇಳನದಲ್ಲಿ ಘಟಕಕ್ಕೆ ಪ್ರಶಸ್ತಿ ಪ್ರದಾನ

      ವಿಜಯಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕಕ್ಕೆ ರಾಜ್ಯ ಘಟಕ ಕೊಡಮಾಡುವ ಉತ್ತಮ ಸಾಧನೆಗೈದ ಸಂಘ ಪ್ರಶಸ್ತಿಗೆ ಪುರಸ್ಕೃತವಾಗಿದ್ದು, ಸಂಘದ ಸದಸ್ಯರ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ.

      ರಾಜ್ಯದ ಮೂರು ಜಿಲ್ಲಾ ಘಟಕಗಳಿಗೆ ಈ ಪ್ರಶಸ್ತಿ ಲಭಿಸಿದ್ದು, ಅದರಲ್ಲಿ ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘವೂ ಈ ಪ್ರಶಸ್ತಿಗೆ ಪಾತ್ರವಾಗಿದ್ದು, ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳ ಹರ್ಷದ ಹೊನಲಿಗೆ ಕಾರಣವಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ತಿಳಿಸಿದ್ದಾರೆ.

      ಕಳೆದ ವರ್ಷ ಫೆ. 4 ಮತ್ತು 5 ರಂದು ವಿಜಯಪುರ ಜಿಲ್ಲಾ ಘಟಕ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿತ್ತು. ಈ ಸಮ್ಮೇಳನ ಯಶಸ್ಸಿಗೆ ಸಂಘದ ಸದಸ್ಯರು ಹಾಗೂ ಹಾಗೂ ಹಿತೈಷಿಗಳು ದಣಿವರಿಯದೇ ದುಡಿದಿದ್ದನ್ನು ಇಲ್ಲಿ ಸ್ಮರಿಸಬಹುದು.

      ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯಲಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ವಿಜಯಪುರ ಜಿಲ್ಲಾ ಘಟಕಕ್ಕೆ ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿ ನೀಡಿ ರಾಜ್ಯ ಘಟಕ ಗೌರವಿಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

      ಸದಸ್ಯರ ಸಂಭ್ರಮ : ಜಿಲ್ಲಾ ಸಂಘ ರಾಜ್ಯ ಘಟಕದ ಪ್ರಶಸ್ತಿಗೆ ಪುರಸ್ಕೃತವಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸಂಘದ ಸದಸ್ಯರು, ಪದಾಧಿಕಾರಿಗಳು ಹಾಗೂ ಹಿತೈಷಿಗಳು ಪರಸ್ಪರ ಅಭಿನಂದನೆ ವಿನಿಮಯ ಮಾಡಿಕೊಂಡರು. ಜೊತೆಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

      ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗೆ ಪುರಸ್ಕೃತವಾದ ವಿಜಯಪುರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೋಟ.

      Tags: #Bangalore Kwuj#Davanageri#KUWJ Award for Vijayapur Kanipa Sangha!#ಕೆಯುಡಬ್ಲ್ಯೂಜೆ ಪ್ರಶಸ್ತಿ !#ವಿಜಯಪುರ ಕನಿಪ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ !
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      March 15, 2026
      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      March 14, 2026
      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      March 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.