• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

      ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

      ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

      ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

      ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

      ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

      ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

      ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

      ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

      ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

      ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      Voiceofjanata.in

      October 23, 2025
      0
      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಆಧುನೀಕತೆ ಭರಾಟೆಯಲ್ಲಿ ಮಕ್ಕಳಲ್ಲಿ ಮಾನವೀಯ ಮೌಲ್ಯಗಳ ಕೊರತೆ ಎದ್ದು ಕಾಣುತ್ತಿದ್ದು ಮತ್ತೊಂದೆಡೆ ತಲೆ ಕೆಳಗೆ ಮಾಡುವಂತ ಮಕ್ಕಳ ಉಡುಗೆ ತೊಡುಗೆಗಳು ಅಸಹ್ಯ ಸ್ಥಿತಿಯಲ್ಲಿವೆ, ಇದು ಸಮಾಜದ ಪಿಡುಗು ಎಂದು  ಸರೂರಿನ ಶಾಖಾ ಮಠ ಅಗತಿರ್ಥದ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮೀಗಳು ಹೇಳಿದರು.
       ತಾಲ್ಲೂಕಿನ ಘಾಳಪೂಜಿ ಗ್ರಾಮದ ಆರಾದ್ಯ ದೈವ ಬೀರಲಿಂಗೇಶ್ವರ ಜಾತ್ರೆ ನಿಮತ್ತ ಹಮ್ಮಿಕೊಂಡಿದ್ದ ನಾನಾ ಕಾರ್ಯಕ್ರಮಗಳು ಹಾಗೂ ಧರ್ಮಸಭೆಯನ್ನು ದೀಪ ಬೆಳಗಿಸಿ ಮಾತನಾಡಿದರು.
      ಹೆತ್ತವರಲ್ಲಿ ಮಕ್ಕಳ ಪಾಲನೆ ಪೋಷಣೆಯ ಕಾಳಜಿ ಇರಬೇಕು, ಇತ್ತೀಚಿನ ದಿನಮಾನಗಳಲ್ಲಿ ಕಳೆಯುತ್ತೀರುವ ಒಂದೊಂದು ಗಳಿಗೆಯೂ ಗಂಡಾಂತರ ಉಂಟು ಮಾಡುವ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಪಾಲಕರು ಎಚ್ಚರವಹಿಸಿ ಮಕ್ಕಳನ್ನು ಉತ್ತಮ ಸಂಸ್ಕಾರದತ್ತ ಬೆಳೆಸಿ ಎಂದರು.
      ಘಾಳಪೂಜಿ ಗ್ರಾಮ ಧಾರ್ಮಿಕ ಕ್ಷೇತ್ರದ ತಾಣವಾಗಿದೆ ದೇಗುಲಗಳು ತಲೆ ಎತ್ತುತ್ತೀವೆ ಇದಕ್ಕೆ ನಿಮ್ಮಲ್ಲಿರುವ ಧಾರ್ಮಿಕ ನಂಬಿಕೆ ಎಂದ ಅವರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದಾನ ಧರ್ಮದತ್ತ ಮುಖ ಮಾಡಿ ಎಂದರು.
      ಈ ವೇಳೆ ಕಂದಾಯ ನಿರೀಕ್ಷಕರಾದ ಗಂಗಾಧರ ಜೂಲಗುಡ್ಡ ಅವರು ಗ್ರಾಮದಲ್ಲಿ ನಡೆದು ಬಂದ ನಾನಾ ಧಾರ್ಮಿಕ ಕಾರ್ಯಗಳು ಮತ್ತು ಸ್ಥಳಿಯರ ಹೊಂದಾಣಿಕೆ ಕುರಿತು ಪ್ರಸ್ತಾವೀಕವಾಗಿ ಮಾತನಾಡಿದರು, ನಂತರ ವೇದಿಕೆಯಲ್ಲಿದ್ದ ಲೊಟಗೇರಿಯ ದೇವಿ ಆರಾಧಕರಾದ ಡಾ.ಗುರುಮೂರ್ತಿ ಕಣಕಾಲಮಠ, ಸರೂರಿನ ಸಿದ್ದಯ್ಯ ಗುರುವಿನ,ಸೋಮೇಶ್ವರ ಆಶ್ರಮ ಗುಬ್ಬೇವಾಡದ ಕನ್ನಯ್ಯ ಮಹಾರಾಜರು, ಜಂಬಗಿಮಠದ ಶಂಕರಲಿಂಗ ಮಹಾಸ್ವಾಮೀಗಳು, ಕೊಡೇಕಲ್ ಅನಾಥಾಶ್ರಮದ ದಾವಲಮಲೀಕ ಅಜ್ಜನವರು,ಚನ್ನಯ್ಯ ಹಿರೇಮಠ,ಬಸಯ್ಯ ಹಿರೇಮಠ ಅವರು ಮಾತನಾಡಿ ಕಳೆದ ಹಲವು ವರ್ಷಗಳಿಂದಲೂ ಪ್ರತೀಷ್ಟೀತರ ಗ್ರಾಮವಾದ ಘಾಳಪೂಜಿ ಯಲ್ಲಿ ಹಬ್ಬ ಹರಿದಿನ ಹಾಗೂ ಜಾತ್ರೆಗಳನ್ನು ಮಾಡುತ್ತಾ ಬಂದಿರುವುದು ಇಲ್ಲಿ ಜಾತಿಯೇ ಇಲ್ಲ ಎಂಬಂತೆ ರೇವಣಸಿದ್ದೇಶ್ವರ, ಬೀರಲಿಂಗೇಶ್ವರ ಮತ್ತು ಚನ್ನಬಸವೇಶ್ವರರ ಜಾತ್ರೆಗಳನ್ನು ಆಚರಿಸುತ್ತೀರುವುದು ನಿಜಕ್ಕೂ ಸ್ಥಳಿಯರ ಹೊಂದಾಣಿಕೆ ಮೆಚ್ಚುವಂತಹದ್ದು ಎಂದರು.
      ಮೆರವಣಿಗೆ: ಕಾರ್ಯಕ್ರಮಕ್ಕೂ ಮುಂಚೆ ಗ್ರಾಮದ ವಿವಿಧ ಬೀದಿಗಳಲ್ಲಿ ಗೊಂಬೆ ಕುಣಿತ, ಡೊಳ್ಳಿನ ನೃತ್ಯ, ಕಳಸ ಮತ್ತು ಪಲ್ಲಕ್ಕಿ ಮೆರವಣಿಗೆ ವಿಜ್ರಂಭಣೆಯಿಂದ ನೆರವೇರಿತು. ನಂತರ ದೇಗುಲಕ್ಕೆ ಕಳಸಾರೋಹಣ ಗಮನ ಸೆಳೆಯಿತು.ರಾತ್ರಿ ನಾನಾ ಬಗೆಯ ಡೊಳ್ಳಿನ ಪದಗಳು ಮತ್ತು ಸಂಗೀತ ಸಂಜೆ ನೆರವೇರಿತು. ಮಲ್ಲಣ್ಣ ಹೂಗಾರ ಹಾಗೂ ನಾರಾ ಹಣಮಂತ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.
      ವೇದಿಕೆಯಲ್ಲಿದ್ದ ಶ್ರೀಗಳನ್ನು ಜಾತ್ರಾ ಸಮೀತಿಯ ಸದಸ್ಯರಾದ ಬಸಣ್ಣ ಹುಗ್ಗಿ,ಯಲ್ಲಪ್ಪ ನಾಗರಬೆಟ್ಟ, ಮಲ್ಲಪ್ಪ ಜೂಲಗುಡ್ಡ, ಚನಬಸಪ್ಪ ಹಾದಿಮನಿ, ಶಿವಪುತ್ರಪ್ಪ ಬಂಗಾಳಿ, ಸುರೇಶ ಹುಗ್ಗಿ, ರೇವಣಸಿದ್ದಪ್ಪ ದಳಪತಿ, ಬೀರಪ್ಪ ನಾಗರಬೆಟ್ಟ, ಬಿ.ಕೆ.ಮಂಗಳೂರ, ನಾಗೇಶ ಬಾಚಿಹಾಳ, ಐ.ಜಿ.ನಾಡಗೌಡ, ಚಿದಾನಂದ ಲೊಟಗೇರಿ, ಚನ್ನಪ್ಪ ರಡ್ಡಿ, ಹಣಮಂತ ನಾಗರಬೆಟ್ಟ ಹಾಗೂ ಬಸಪ್ಪ ಗೌಂಡಿ ಅವರು ಸಾಮೂಹಿಕವಾಗಿ ಶ್ರೀಗಳನ್ನು ಸನ್ಮಾನಿಸಿ ಗೌರವಿಸಿದರು.
      Tags: #indi / vijayapur#Lack of culture in children: Shantamaya Sri#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವೀರರಾಣಿ ಕಿತ್ತೂರು ಚೆನ್ನಮ್ಮ ಸಹಕಾರಿ ಸಂಘದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನವರ 247ನೇ ಜಯಂತಿ

      ವೀರರಾಣಿ ಕಿತ್ತೂರು ಚೆನ್ನಮ್ಮ ಸಹಕಾರಿ ಸಂಘದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನವರ 247ನೇ ಜಯಂತಿ

      October 23, 2025
      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      October 23, 2025
      ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

      ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.