• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ : ಹಸಿದವರಿಗೆ ಉಣಬಡಿಸುವ ಶರಣ ಸಂಪ್ರದಾಯದ ನಾಡು

      Voiceofjanata.in

      November 4, 2024
      0
      ಇಂಡಿ : ಹಸಿದವರಿಗೆ ಉಣಬಡಿಸುವ ಶರಣ ಸಂಪ್ರದಾಯದ ನಾಡು
      0
      SHARES
      134
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಹಸಿದವರಿಗೆ ಉಣಬಡಿಸುವ ಶರಣ ಸಂಪ್ರದಾಯದ ನಾಡು

       

      ಇಂಡಿ : ದಾನ, ದಾಸೋಹ, ತತ್ವಾದರ್ಶ ಸಾರಿದ ಶರಣರ ನಾಡಾದ ವಿಜಯಪುರ ಜಿಲ್ಲೆ ಪ್ರಸಕ್ತ ಸಂದರ್ಭದಲ್ಲೂ ಕೊಡುಗೈ ದಾನಿಗಳ ಜಿಲ್ಲೆ ಎಂಬ ಕೀರ್ತಿ ಉಳಿಸಿಕೊಂಡಿದೆ. ಕೊಟ್ಟು ಮರೆಯುವ ಸ್ವಭಾವದ, ಹಸಿದವರಿಗೆ ಉಣಬಡಿಸುವ ಶರಣ ಸಂಪ್ರದಾಯದ ನಾಡು ಎಂಬ ಪುಣ್ಯದ ನೆಲವಿದು ಎಂದು ಮಲ್ಕಪ್ಪ ಶಿ ರೊಟ್ಟಿ ಹೇಳಿದರು.
      ಸೋಮವಾರ ತಾಂಬಾ ಗ್ರಾಮದಲ್ಲಿ ಓಬಳಾಪೂರದಿಂದ ಪಂಢರಪೂರಕ್ಕೆ ಹೊರಟ ದಿಂಡಿ ಪಾದ ಯಾತ್ರಿಕರಿಗೆ ಬೀಳ್ಕೊಡುವ ಸಮಾರಂಭದ ನೇತೃತ್ವ ವಹಿಸಿ ಮಾತನಾಡಿದ ಅವರು ‘ಗುರುವಿನ ಗುಲಾಮನಾಗುವತನಕ ಸಿಗದಣ್ಣ ಮುಕುತಿ’ ಎಂಬ ದಾಸರ ನುಡಿಯಂತೆ ನಾವು ಗುರುವಿಗೆ ಶರಣು ಹೋಗಬೇಕು. ವಿಶ್ವವನ್ನು ಸೃಷ್ಟಿಸಿದ ಸೃಷ್ಟಿಕರ್ತ ಮೊದಲು ಗುರವಾದರೆ, ಹೆತ್ತ ತಾಯಿ ಎರಡನೆಯ ಸ್ಥಾನದಲ್ಲಿ ನಿಲ್ಲುತ್ತಾಳೆ. ಶರಣರು, ತಪಸ್ವಿಗಳು, ಯತಿಗಳು, ಪೂಜ್ಯರು, ಫಕೀರರು ಮೂರನೆಯವರಾಗಿ ಗುರು ಸ್ಥಾನದಲ್ಲಿ ನಿಲ್ಲುತಾರೆ ಎಂದರು.
       ಕಾರ್ತಿಕ ಮಾಸ ಬಂತೆಂದರೆ ಸಾಕು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಓಬಳಾಪುರಂದಿಂದ ಭಕ್ತರು ಪಂಡರಪೂರಕ್ಕೆ ಪಾದ ಯಾತ್ರೆಯ ಮೂಲಕ ಬರುತ್ತಾರೆ. ಓಬಳಾಪುರಂನ ಸುತ್ತಮುತ್ತಲಿನ ಭಕ್ತರು ತಾಳ, ಮೃದಂಗ, ವೀಣಾವಾದನಗಳೊಂದಿಗೆ ವಿಠ್ಠಲನ ಭಜನೆ ಮಾಡುತ್ತಾ ಗ್ರಾಮದಲ್ಲಿ ಭಕ್ತಿನಿನಾದವನ್ನು ಸುರಿಸುತ್ತ ಹಣೆಯ ಮೇಲೆ ಅಷ್ಟಗಂಧ, ಕೈಯಲ್ಲಿ ವಿಠ್ಠಲನ ಧ್ವಜ, ತಲೆಯ ಮೇಲೆ ತುಳಸಿ, ಬಾಯಲ್ಲಿ ವಿಠ್ಠಲ ವಿಠ್ಠಲ ಎಂದು ಹೇಳುತ್ತಾ ದಿಂಡಿ ಹೊತ್ತು ಗ್ರಾಮಕ್ಕೆ ನೂರಕ್ಕೂ ಹೆಚ್ಚು ಭಕ್ತರು ರವಿವಾರ  ಸಾಯಂಕಾಲ ಆಗಮಿಸಿದ್ದರು. ರಾಮಚಂದ್ರ ದೊಡ್ಡಮನಿ, ವಿಠ್ಠಲ ಮುಂಜಿ   ಯಾತ್ರಿಕರನ್ನು ಆದರದಿಂದ ಬರಮಾಡಿಕೊಂಡು ಸಕಲವ್ಯವಸ್ಥೆ ಮಾಡಿದರು.
      ಸೋಮವಾರ  ಬೆಳಿಗ್ಗೆ ಯಾತ್ರಿಕರಿಗೆ ಮಲ್ಕಪ್ಪ ಶಿ ರೊಟ್ಟಿ ಜೆ.ಆರ್.ಪೂಜಾರಿ, ನೆಹರು ಸಪಲಿ, ಇವರು ಬೆಳಿಗ್ಗೆ ಅನ್ನ, ಮಜ್ಜಿಗೆಸಾರು, ಬುಂದೆ, ಬಾಳೆಹಣ್ಣು ವ್ಯವಸ್ಥೆಯನ್ನು ಮಾಡಿಸಿ ನಂತರ ಬೀಳ್ಕೊಟ್ಟರು. ನಿತ್ಯ ೨೦ರಿರಿಂದ ೩೦ ಕಿ.ಮೀ. ಪಾದಯಾತ್ರೆ ಮಾಡುವ ಭಕ್ತರ ತಂಡಗಳು ರಾತ್ರಿ ವೇಳೆ ಯಾವುದಾದರೂ ಗ್ರಾಮದಲ್ಲಿ ವಾಸ್ತವ್ಯ ಹೂಡುತ್ತಾರೆ. ಮರುದಿನ ಬೆಳಿಗ್ಗೆ ೫ರಿಂದ ಸ್ನಾನಾದಿಕರ್ಮ ಮುಗಿಸಿ ವಿಠ್ಠಲನ ನಾಮಸ್ಮರಣೆಯೊಂದಿಗೆ ಪೂಜೆ ಸಲ್ಲಿಸಿದ ಬಳಿಕ ಅನ್ನ ಪ್ರಸಾದ ಸ್ವೀಕರಿಸಿ ಪಾದಯಾರೆ ಮುಂದುವರಿಸುತ್ತಾರೆ.
      ಬೀಳ್ಕೊಡುವ ಸಮಾರಂಭದಲ್ಲಿ ಮಲ್ಲು  ಸಾಬಾ, ಉಮೇಶ ರೊಟ್ಟಿ, ಗಜಾನಂದ ಭರಮಣ, ಶ್ರೀಶೈಲ ಅವಟಿ, ಸಿದ್ದು ಹತ್ತಳ್ಳಿ, ಬಾಬು ರೋಡಗಿ, ಹಣಮಂತ ಪೂಜಾರಿ ಉಪಸ್ಥಿತರಿದ್ದರು.

      ಓಬಳಾಪೂರದಿಂದ ಪಂಢರಪೂರಕ್ಕೆ ಹೊರಟ ದಿಂಡಿ ಯಾತ್ರೆ ಭಕ್ತರಿಗೆ ತಾಂಬಾ ಗ್ರಾಮದಿಂದ ಬೀಳ್ಕೊಡುತ್ತಿರುವುದು.

      Tags: #indi / vijayapur#Land of Sharan tradition of feeding the hungry#Public News#State News#Today News#Voice Of Janata#Voiceofjanata.in#ಇಂಡಿ : ಹಸಿದವರಿಗೆ ಉಣಬಡಿಸುವ ಶರಣ ಸಂಪ್ರದಾಯದ ನಾಡುindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      October 13, 2025
      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      October 13, 2025
      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      October 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.