• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ಮೀನುಮರಿಗಳ ಮಾರಾಟ..?

      ಮೀನುಮರಿಗಳ ಮಾರಾಟ..?

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ : ಲಕ್ಷ್ಮಣ ಸವದಿ

      Voiceofjanata.in

      April 30, 2024
      0
      ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ : ಲಕ್ಷ್ಮಣ ಸವದಿ
      0
      SHARES
      312
      VIEWS
      Share on FacebookShare on TwitterShare on whatsappShare on telegramShare on Mail

      ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ
      ಕೊಟ್ಟಿಲ್ಲ : ಲಕ್ಷ್ಮಣ ಸವದಿ

      ಇಂಡಿ : ದೇಶ ಭಕ್ತಿಯನ್ನು ಬಿಜೆಪಿಯವರಿಗೆ ಹಾಗೂ
      ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಕಾಂಗ್ರೆಸ್ ಪಕ್ಷದ ಸ್ಟಾರ್ ಕಂಪೆನರ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.

      ತಾಲೂಕಿನ ತಾಂಬಾದಲ್ಲಿ ನಡೆದ ಬೃಹತ್ ಪ್ರಚಾರ
      ಸಭೆಯಲ್ಲಿ ಮಾತನಾಡಿ, ದೇಶ ಉಳಿಸಿ ಬೆಳೆಸಿದವರ
      ಕೊಡುಗೆ ಬಹಳವಿದೆ. ಈಗ ಹತ್ತು ವರ್ಷದಿಂದ ದೇಶ ಪ್ರೇಮವನ್ನು ಕಲಿಸಿಕೊಡಲಾಗುತ್ತಿದೆ. ಮೋದಿ ಯವರ ರೊಟ್ಟಿ ತವೆ ಮೇಲೆ ಹೊತ್ತುತ್ತಿದೆ. ಅದನ್ನು ತಿರುವಿ ಹಾಕಬೇಕು ಎಂದು ಮಾರ್ಮಿಕವಾಗಿ ಹೇಳಿದರು.
      ನಾವು ಬಿಜೆಪಿಯಲ್ಲಿದ್ದಾಗ ಏನೇನೊ ಹೇಳಿ ತಲೆ
      ಕೆಡಿಸಲಾಗುತ್ತಿತ್ತು. ಆರ್.ಎಸ್.ಎಸ್ ಮೂಲದವರಿಂದ
      ನಮಗೆ ಭಾಷಣ ಹೇಗೆ ಮಾಡಬೇಕು ಎಂದು
      ಕಲಿಸಲಾಗುತ್ತಿತ್ತು. ಇದನ್ನು ನಂಬಿ ನಾವು ಸ್ವಿಸ್
      ಬ್ಯಾಂಕ್, ದೇಶದ ಸಾಲ, ಅಕೌಂಟಿಗೆ ಹದಿನೈದು ಲಕ್ಷ,
      ಚಿನ್ನದ ರೋಡು ಅಂತೆಲ್ಲ ಮಾತಾಡುತ್ತಿದ್ದೆವು.
      ಇದೆಲ್ಲ ಅವರ ರಾಷ್ಟ್ರ ಭಕ್ತಿ. ಆ ಭ್ರಮೆಯಿಂದ
      ನಾವೆಲ್ಲ ಹೊರ ಬಂದೆವು. ನೀವೂ ಕೂಡ ಬಿಜೆಪಿ
      ಬಿತ್ತಿರುವ ಸುಳ್ಳುಗಳಿಂದ ಹೊರಗೆ ಬನ್ನಿ ಎಂದು
      ಹೇಳಿದರು.

      ನೀವು ರಾಜು ಆಲಗೂರರಿಗೆ ಓಟು ಹಾಕಿ ಎನ್ನಲು ನಮಗೆ
      ನೈತಿಕ ಹಕ್ಕಿದೆ. ನಮ್ಮ ಅಭ್ಯರ್ಥಿ ಅಭಿವೃದ್ಧಿ ಪರ
      ಚಿಂತಕರಾಗಿದ್ದಾರೆ. ನೀವು ಈ ಸಲ ಬದಲಾವಣೆ ತನ್ನಿ,
      ದೇಶದಲ್ಲೂ ಬದಲಾವಣೆ ಖಂಡಿತ ಆಗಲಿದೆ. ಯಾವ
      ಕೆಲಸವೂ ಮಾಡದೇ ಇರುವ ಕಾರಣ ಮೋದಿಯವರ
      ವರ್ಚಸ್ಸು ಮುಗಿದಿದೆ ಎಂದು ಹೇಳಿದರು. ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು
      ಮಾತನಾಡಿ, ರಾಜ್ಯದ ಸಿದ್ದರಾಮಯ್ಯ ಸರಕಾರ
      ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎಂದು
      ಘೋಷಣೆ ಮಾಡಿ ಬಹು ದೊಡ್ಡ ಕೆಲಸ ಮಾಡಲಾಗಿದೆ.
      ನಾವು ಬಸವ ನಾಡಿನವರು, ಕಾಂಗ್ರೆಸ್ ಪಕ್ಷ ಕೂಡ
      ಬಸವಣ್ಣನವರ ಹಾದಿಯಲ್ಲಿ ನಡೆಯುತ್ತಿದೆ.
      ಪ್ರಜಾಪ್ರಭುತ್ವ ಉಳಿಸಲು ನಾವೆಲ್ಲ ಶ್ರಮಿಸುತ್ತಿದ್ದೇವೆ. ಈಗಿನ ಕೇಂದ್ರ ಸರ್ಕಾರದ ಮೋದಿ ಹಾಗೂ ಇಲ್ಲಿನ ಸಂಸದ ಜಿಗಜಿಣಗಿಯವರು ಏನೊಂದು ಕೆಲಸ ಮಾಡಿಲ್ಲ. ಬರೀ ಅಧಿಕಾರದಲ್ಲಿ ಇದ್ದದ್ದೇ ಇವರ ಸಾಧನೆಯಾಗಿದೆ. ಈ ಬಾರಿ ಬದಲಾವಣೆ ತಂದರೆ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಬದ್ಧ ಎಂದರು.

      ಶಾಸಕ ಅಶೋಕ ಮನಗೂಳಿ , ಮಾಜಿ ಶಾಸಕ
      ಶರಣಪ್ಪ ಸುಣಗಾರ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ
      ಲೋಣಿ , ವಿಪ ಸದಸ್ಯ ಪ್ರಕಾಶ ರಾಠೋಡ
      ಮಾತನಾಡಿದರು. ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಗ್ರಾಪಂ ಅಧ್ಯಕ್ಷ ರಜಾಕ ಚಿಕ್ಕಗಸಿ, ಸಿದ್ದಗೊಂಡ ಪೂಜಾರಿ, ಜಕ್ಕಪ್ಪ ಹತ್ತಳ್ಳಿ, ಮಲ್ಲಣ್ಣ ಸಾಲಿ, ಕಾಮೇಶ ಉಕ್ಕಲಿ, ಗುರಣ್ಣಗೌಡ ಪಾಟೀಲ, ಶ್ರೀಮಂತ ಲೋಣಿ, ಅಪ್ಪಣ್ಣ ಕಲ್ಲೂರ, ಮಹಾದೇವ ಗಡ್ಡದ, ರವಿಕುಮಾರ ಚವ್ಹಾಣ, ಸುರೇಶ ಗೊಣಸಗಿ, ಸಾದಿಕ್ ಸುಂಬಡ, ಚಿಕ್ಕಪ್ಪ, ಸಿದ್ದು ಹತ್ತಳ್ಳಿ, ಬಿ.ಎಂ.ಪಾಟೀಲ,
      ಅಶೋಕ ಲಾಗಲೋಟಿ ಮತ್ತಿತರಿದ್ದರು.

      ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಕಾಂಗ್ರೆಸ್
      ಪಕ್ಷದ ಚುನಾವಣಾ ಪ್ರಚಾರಾರ್ಥ ಲಕ್ಷಣ ಸವದಿ
      ಮಾತನಾಡಿದರು.

      Tags: #Laxman savadi#LOKASABHA ASSEMBLY ELECTION 2024#Politicale News#Public News#Voice Of Janata#ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ : ಲಕ್ಷ್ಮಣ ಸವದಿindivijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      November 12, 2025
      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      November 12, 2025
      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      November 12, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.