• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸೋರುತ್ತಿರುವ ನಲ್ಲಿ ಮತ್ತು ಶವರ್‌ಗಳನ್ನು ಉಚಿತವಾಗಿ ಸರಿಪಡಿಸುವ ಅಭಿಯಾನ..

      GROHE ರೋವರ್ ನಿಂದ ನೀರು ಉಳಿಸಿ ಅಭಿಯಾನ..

      May 12, 2022
      0
      ಸೋರುತ್ತಿರುವ ನಲ್ಲಿ ಮತ್ತು ಶವರ್‌ಗಳನ್ನು ಉಚಿತವಾಗಿ ಸರಿಪಡಿಸುವ ಅಭಿಯಾನ..
      0
      SHARES
      575
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಮೇ 11: ವಿಶ್ವದಲ್ಲಿ ಪ್ರತಿವರ್ಷ ನೀರು ಸಂಪರ್ಕದಲ್ಲಿನ ಸೋರಿಕೆಯಿಂದಾಗಿ ಬಿಲಿಯನ್ ಲೀಟರ್ ಗಟ್ಟಲೆ ನೀರು ಪೋಲಾಗುತ್ತಿದೆ. ಅಧ್ಯಯನಗಳ ಪ್ರಕಾರ, ಒಂದು ಸೋರಿಕೆಯ ಸಂಪರ್ಕದಿಂದ ಪ್ರತಿ ಸೆಕೆಂಡಿಗೆ ಒಂದು ಹನಿ ನೀರು ವ್ಯರ್ಥವಾಗುವ ಮೂಲಕ ವರ್ಷಕ್ಕೆ 7,800 ಲೀಟರ್ ನಷ್ಟು ನೀರು ವ್ಯರ್ಥವಾಗುತ್ತಿದೆ!

      ಈ ಸಮಸ್ಯೆಯನ್ನು ಪರಿಹರಿಸುವುದು ಅತ್ಯಂತ ಸುಲಭದ ಕೆಲಸ. ಆದರೆ, ಸಾಕಷ್ಟು ಜನರು ತಿಳುವಳಿಕೆಯ ಕೊರತೆಯಿಂದಾಗಿ ಈ ಬಗ್ಗೆ ಗಮನಹರಿಸುತ್ತಿಲ್ಲ.

      ಇದೊಂದು ಎಚ್ಚರಿಕೆ ಗಂಟೆಯಾಗಿರುವ ಹಿನ್ನೆಲೆಯಲ್ಲಿ GROHE ಇಂಡಿಯಾ ನೀರಿನ ಸಂರಕ್ಷಣೆಯಲ್ಲಿ ಹೊಸ ಉಪಕ್ರಮವನ್ನು ಕೈಗೊಳ್ಳಲು ಕಾರಣವಾಗಿದೆ. ಮೈಗೇಟ್ ಸಹಯೋಗದಲ್ಲಿ ಭಾರತೀಯ ಭದ್ರತೆ ಮತ್ತು ಸಮುದಾಯ ನಿರ್ವಹಣಾ ಅಪ್ಲಿಕೇಶನ್ ಮೂಲಕ GROHE ನೀರಿನ ವ್ಯರ್ಥದ ಬಗ್ಗೆ ಜಾಗೃತಿ ಮೂಡಿಸಲು ಈ ಉಪಕ್ರಮವನ್ನು ಜಾರಿಗೊಳಿಸುತ್ತಿದೆ. ಇದರಡಿ ಬೆಂಗಳೂರಿನಾದ್ಯಂತ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ನಲ್ಲಿಗಳು ಮತ್ತು ಶಾವರ್ ಗಳನ್ನು ಸರಿಪಡಿಸುವ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ.

      GROHE ರೋವರ್ ನೆರವಿನಿಂದ ಪ್ರದರ್ಶನ ಮತ್ತು ಡೆಮೋ ವಾಹನವನ್ನು ಸಿದ್ಧಪಡಿಸಲಾಗಿದ್ದು, ತಂತ್ರಜ್ಞರನ್ನೊಳಗೊಂಡ GROHE ತಂಡವು ಬೆಂಗಳೂರು ನಗರದಾದ್ಯಂತ ಸಂಚರಿಸಿ ಸಂಘ ಸಂಸ್ಥೆಗಳೊಂದಿಗೆ ಚರ್ಚಿಸಿ ಸೋರಿಕೆಯಾಗುತ್ತಿರುವ ನಲ್ಲಿಗಳ ದುರಸ್ತಿ ಮತ್ತು ಸೋರಿಕೆಗೆ ಕಾರಣವಾಗುವ ಪ್ಲಂಬಿಂಗ್ ಕೆಲಸಗಳನ್ನು ಉಚಿತವಾಗಿ ಮಾಡಿಕೊಡಲಿದ್ದಾರೆ.

      ಈ ಅಭಿಯಾನದ ಮೂಲಕ GROHE ಅನೇಕ ಮನೆಗಳಿಗೆ ಭೇಟಿ ನೀಡಿ ಸೋರಿಕೆಯನ್ನು ತಡೆಗಟ್ಟುವ ಮೂಲಕ ವಾರ್ಷಿಕ ಮಿಲಿಯನ್ ಗಟ್ಟಲೆ ನೀರನ್ನು ಉಳಿತಾಯ ಮಾಡುವಲ್ಲಿ ನೆರವಾಗಲಿದೆ.

      ಸುಸ್ಥಿರ ನೀರು ಸಂರಕ್ಷಣೆ ಮತ್ತು ಪರಿಸರ ಕಾಳಜಿಯು ಪ್ರಾಮುಖ್ಯತೆ ಮತ್ತು ಪ್ರಸ್ತುತೆಯನ್ನು ಪಡೆದುಕೊಳ್ಳುತ್ತಿದೆ. ಈ ಕಾಳಜಿ ಕೇವಲ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜನರಲ್ಲಿ ಅಂದರೆ, ಬಿಲ್ಡರ್ ಗಳು, ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಮತ್ತು ವಿನ್ಯಾಸಕರಲ್ಲಿ ಮಾತ್ರವಲ್ಲ. ಎಲ್ಲರಲ್ಲೂ ಇದೆ. GROHE ನಲ್ಲಿ ಸುಸ್ಥಿರತೆಯು ಒಂದು ಪ್ರಮುಖ ಸ್ತಂಭವಾಗಿದ್ದು, ಅದರ ಪ್ರಕಾರವೇ ತನ್ನ ವ್ಯಾಪಾರ ವಹಿವಾಟುಗಳನ್ನು ನಡೆಸಿಕೊಂಡು ಬರುತ್ತಿದೆ. GROHE ಜಾಗತಿಕ ಬಾತ್ ರೂಂ ಬ್ರ್ಯಾಂಡ್ ಆಗಿದ್ದು, ತನ್ನ ಬಳಕೆದಾರರ ಮನೆಗಳಿಗೆ ನೀರು ಉಳಿತಾಯ ಉತ್ಪನ್ನಗಳೊಂದಿಗೆ ಶಿಕ್ಷಣ ಮತ್ತು ಸಜ್ಜುಗೊಳಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಅಮೂಲ್ಯವಾದ ನೈಸರ್ಗಿಕ ಸಂಪನ್ಮೂಲವನ್ನು ಸಂರಕ್ಷಣೆ ಮಾಡಲು ಸಹಾಯ ಮಾಡುತ್ತೇವೆ.

      To book a demo visit by the GROHE Rover, please contact: +91 8068972333,
      Email: india.directsales@lixil.com

      Tags: #Groh rovar#Leakage#water#ಗ್ರೊಹರ್ ರೋವರ್Bangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      May 10, 2025
      ಉದ್ವಿಗ್ನದಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ  ಆತಂಕಪಡುವ ಅಗತ್ಯವಿಲ್ಲ :

      ಉದ್ವಿಗ್ನದಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಆತಂಕಪಡುವ ಅಗತ್ಯವಿಲ್ಲ :

      May 10, 2025
      ಮೇ 11 ರಂದು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

      ಮೇ 11 ರಂದು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

      May 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.