• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸೋರುತ್ತಿರುವ ನಲ್ಲಿ ಮತ್ತು ಶವರ್‌ಗಳನ್ನು ಉಚಿತವಾಗಿ ಸರಿಪಡಿಸುವ ಅಭಿಯಾನ..

      GROHE ರೋವರ್ ನಿಂದ ನೀರು ಉಳಿಸಿ ಅಭಿಯಾನ..

      May 12, 2022
      0
      ಸೋರುತ್ತಿರುವ ನಲ್ಲಿ ಮತ್ತು ಶವರ್‌ಗಳನ್ನು ಉಚಿತವಾಗಿ ಸರಿಪಡಿಸುವ ಅಭಿಯಾನ..
      0
      SHARES
      580
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಮೇ 11: ವಿಶ್ವದಲ್ಲಿ ಪ್ರತಿವರ್ಷ ನೀರು ಸಂಪರ್ಕದಲ್ಲಿನ ಸೋರಿಕೆಯಿಂದಾಗಿ ಬಿಲಿಯನ್ ಲೀಟರ್ ಗಟ್ಟಲೆ ನೀರು ಪೋಲಾಗುತ್ತಿದೆ. ಅಧ್ಯಯನಗಳ ಪ್ರಕಾರ, ಒಂದು ಸೋರಿಕೆಯ ಸಂಪರ್ಕದಿಂದ ಪ್ರತಿ ಸೆಕೆಂಡಿಗೆ ಒಂದು ಹನಿ ನೀರು ವ್ಯರ್ಥವಾಗುವ ಮೂಲಕ ವರ್ಷಕ್ಕೆ 7,800 ಲೀಟರ್ ನಷ್ಟು ನೀರು ವ್ಯರ್ಥವಾಗುತ್ತಿದೆ!

      ಈ ಸಮಸ್ಯೆಯನ್ನು ಪರಿಹರಿಸುವುದು ಅತ್ಯಂತ ಸುಲಭದ ಕೆಲಸ. ಆದರೆ, ಸಾಕಷ್ಟು ಜನರು ತಿಳುವಳಿಕೆಯ ಕೊರತೆಯಿಂದಾಗಿ ಈ ಬಗ್ಗೆ ಗಮನಹರಿಸುತ್ತಿಲ್ಲ.

      ಇದೊಂದು ಎಚ್ಚರಿಕೆ ಗಂಟೆಯಾಗಿರುವ ಹಿನ್ನೆಲೆಯಲ್ಲಿ GROHE ಇಂಡಿಯಾ ನೀರಿನ ಸಂರಕ್ಷಣೆಯಲ್ಲಿ ಹೊಸ ಉಪಕ್ರಮವನ್ನು ಕೈಗೊಳ್ಳಲು ಕಾರಣವಾಗಿದೆ. ಮೈಗೇಟ್ ಸಹಯೋಗದಲ್ಲಿ ಭಾರತೀಯ ಭದ್ರತೆ ಮತ್ತು ಸಮುದಾಯ ನಿರ್ವಹಣಾ ಅಪ್ಲಿಕೇಶನ್ ಮೂಲಕ GROHE ನೀರಿನ ವ್ಯರ್ಥದ ಬಗ್ಗೆ ಜಾಗೃತಿ ಮೂಡಿಸಲು ಈ ಉಪಕ್ರಮವನ್ನು ಜಾರಿಗೊಳಿಸುತ್ತಿದೆ. ಇದರಡಿ ಬೆಂಗಳೂರಿನಾದ್ಯಂತ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ನಲ್ಲಿಗಳು ಮತ್ತು ಶಾವರ್ ಗಳನ್ನು ಸರಿಪಡಿಸುವ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ.

      GROHE ರೋವರ್ ನೆರವಿನಿಂದ ಪ್ರದರ್ಶನ ಮತ್ತು ಡೆಮೋ ವಾಹನವನ್ನು ಸಿದ್ಧಪಡಿಸಲಾಗಿದ್ದು, ತಂತ್ರಜ್ಞರನ್ನೊಳಗೊಂಡ GROHE ತಂಡವು ಬೆಂಗಳೂರು ನಗರದಾದ್ಯಂತ ಸಂಚರಿಸಿ ಸಂಘ ಸಂಸ್ಥೆಗಳೊಂದಿಗೆ ಚರ್ಚಿಸಿ ಸೋರಿಕೆಯಾಗುತ್ತಿರುವ ನಲ್ಲಿಗಳ ದುರಸ್ತಿ ಮತ್ತು ಸೋರಿಕೆಗೆ ಕಾರಣವಾಗುವ ಪ್ಲಂಬಿಂಗ್ ಕೆಲಸಗಳನ್ನು ಉಚಿತವಾಗಿ ಮಾಡಿಕೊಡಲಿದ್ದಾರೆ.

      ಈ ಅಭಿಯಾನದ ಮೂಲಕ GROHE ಅನೇಕ ಮನೆಗಳಿಗೆ ಭೇಟಿ ನೀಡಿ ಸೋರಿಕೆಯನ್ನು ತಡೆಗಟ್ಟುವ ಮೂಲಕ ವಾರ್ಷಿಕ ಮಿಲಿಯನ್ ಗಟ್ಟಲೆ ನೀರನ್ನು ಉಳಿತಾಯ ಮಾಡುವಲ್ಲಿ ನೆರವಾಗಲಿದೆ.

      ಸುಸ್ಥಿರ ನೀರು ಸಂರಕ್ಷಣೆ ಮತ್ತು ಪರಿಸರ ಕಾಳಜಿಯು ಪ್ರಾಮುಖ್ಯತೆ ಮತ್ತು ಪ್ರಸ್ತುತೆಯನ್ನು ಪಡೆದುಕೊಳ್ಳುತ್ತಿದೆ. ಈ ಕಾಳಜಿ ಕೇವಲ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜನರಲ್ಲಿ ಅಂದರೆ, ಬಿಲ್ಡರ್ ಗಳು, ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಮತ್ತು ವಿನ್ಯಾಸಕರಲ್ಲಿ ಮಾತ್ರವಲ್ಲ. ಎಲ್ಲರಲ್ಲೂ ಇದೆ. GROHE ನಲ್ಲಿ ಸುಸ್ಥಿರತೆಯು ಒಂದು ಪ್ರಮುಖ ಸ್ತಂಭವಾಗಿದ್ದು, ಅದರ ಪ್ರಕಾರವೇ ತನ್ನ ವ್ಯಾಪಾರ ವಹಿವಾಟುಗಳನ್ನು ನಡೆಸಿಕೊಂಡು ಬರುತ್ತಿದೆ. GROHE ಜಾಗತಿಕ ಬಾತ್ ರೂಂ ಬ್ರ್ಯಾಂಡ್ ಆಗಿದ್ದು, ತನ್ನ ಬಳಕೆದಾರರ ಮನೆಗಳಿಗೆ ನೀರು ಉಳಿತಾಯ ಉತ್ಪನ್ನಗಳೊಂದಿಗೆ ಶಿಕ್ಷಣ ಮತ್ತು ಸಜ್ಜುಗೊಳಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಅಮೂಲ್ಯವಾದ ನೈಸರ್ಗಿಕ ಸಂಪನ್ಮೂಲವನ್ನು ಸಂರಕ್ಷಣೆ ಮಾಡಲು ಸಹಾಯ ಮಾಡುತ್ತೇವೆ.

      To book a demo visit by the GROHE Rover, please contact: +91 8068972333,
      Email: india.directsales@lixil.com

      Tags: #Groh rovar#Leakage#water#ಗ್ರೊಹರ್ ರೋವರ್Bangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.