• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತವಾಗಲಿ -ಬಸವರಾಜ ಬಬಲಾದ

      Voice of janata

      July 3, 2024
      0
      ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತವಾಗಲಿ -ಬಸವರಾಜ ಬಬಲಾದ
      0
      SHARES
      137
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತವಾಗಲಿ
      -ಬಸವರಾಜ ಬಬಲಾದ

      ಇಂಡಿ: ಗ್ರಾಮದ ದೇವಾಲಯ, ಆಸ್ಪತ್ರೆ, ಶಾಲೆಯ ಆವರಣ, ರಸ್ತೆ ಹಾಗೂ ಮನೆಯ ಸುತ್ತಲಿನ ಪರಿಸರ ಸ್ವಚ್ಛವಾಗಿಡುವುದು ಎಲ್ಲರ ಕರ್ತವ್ಯ ಎಂದು ಪಿಡಿಓ ಬಸವರಾಜ ಬಬಲಾದ ಹೇಳಿದರು.

      ಮಂಗಳವಾರದಂದು ತಾಲೂಕಿನ ಹಿರೇರೂಗಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಅಡಿಯಲ್ಲಿ ಹಮ್ಮಿಕೊಂಡ ‘ಆರೋಗ್ಯ ಜಾಗೃತಿ ಅಭಿಯಾನ’ವನ್ನು ಉದ್ಘಾಟಿಸಿ ಮಾತನಾಡಿದರು.
      ಸ್ವಚ್ಛತೆಯಿಲ್ಲದಿದ್ದರೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತಗೊಳ್ಳಬೇಕು ಎಂದು ಹೇಳಿದರು.

      ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ ಮಾತನಾಡಿ, ದೇಶದ ಗ್ರಾಮೀಣ ಆರೋಗ್ಯ ಪರಿಸ್ಥಿತಿ ಸುಧಾರಿಸುವಲ್ಲಿ ಎಲ್ಲರ ಶ್ರಮ ಬಹುಮುಖ್ಯ. ತಾಯಿ-ಮಗುವಿನ ಮರಣ ಪ್ರಮಾಣ ಇಳಿಸಬೇಕು. ಡೆಂಗ್ಯೂ ರೋಗ ತಡೆಗಟ್ಟುವ ಪ್ರಯತ್ನ ಎಲ್ಲರೂ ಮಾಡಬೇಕು ಎಂದು ಹೇಳಿದರು.

      ಯುಬಿಎಸ್ ಶಿಕ್ಷಕ ಸಂತೋಷ ಬಂಡೆ ಮಾತನಾಡಿ,
      ಆರೋಗ್ಯ ಮತ್ತು ನೈರ್ಮಲ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ನೈರ್ಮಲ್ಯ ಇರುವಲ್ಲಿ ಆರೋಗ್ಯ ಇರುತ್ತದೆ.
      ನೈರ್ಮಲ್ಯದ ಕೊರತೆಯಿಂದ ದೇಶದಲ್ಲಿ ಶೇ.80 ರಷ್ಟು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿ ನೈರ್ಮಲ್ಯದ ಅರಿವಿನ ಜಾಗೃತಿ ಹೆಚ್ಚಾಗಬೇಕು ಎಂದು ಹೇಳಿದರು.

      ಯುವ ಮುಖಂಡ ಪರಶುರಾಮ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಉಮೇಶ ಹಲಸಂಗಿ, ಶಿವಾನಂದ ಪೂಜಾರಿ, ಭೀಮರಾಯ ಜೇವೂರ, ಗೋಪಾಲ ಗಿಣ್ಣಿ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗ, ಶಿಕ್ಷಕ ಎಸ್ ಆರ್ ಚಾಳೇಕರ, ಸಮುದಾಯ ಆರೋಗ್ಯ ಅಧಿಕಾರಿ ಲಕ್ಷ್ಮೀ ಮೇತ್ರಿ, ಕಿರಿಯ ಆರೋಗ್ಯ ಕಾರ್ಯಕರ್ತೆ ಎಸ್ ಎಸ್ ಹೊನ್ನಮೊರೆ, ಆಶಾ ಕಾರ್ಯಕರ್ತೆಯರಾದ ಶೃತಿ ಬೇನೂರ, ಲಕ್ಷ್ಮೀ ಶಿವೂರ, ಇಂದುಮತಿ ಹಳ್ಳದಮನಿ, ಕಾಶೀಬಾಯಿ, ಶ್ಯಾಮಬಾಯಿ ಹರವಾಳ, ಬೌರಮ್ಮ ಚೀಲಿ, ಅಂಗನವಾಡಿ ಕಾರ್ಯಕರ್ತೆ ದೀಪಾ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #Gram Panchayata Rugi#indi / vijayapur#Let everyone be aware of cleanliness -Basavaraja Babalada#Public News#Voice Of Janata#ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲಿ ಜಾಗೃತವಾಗಲಿ -ಬಸವರಾಜ ಬಬಲಾದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.