• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮದುವೆ ಮಂಟಪದಲ್ಲಿ ಮತದಾನ ಜಾಗೃತಿ..ಎಲ್ಲಿ ಗೊತ್ತಾ..?

      Voice of janata

      April 24, 2024
      0
      ಮದುವೆ ಮಂಟಪದಲ್ಲಿ ಮತದಾನ ಜಾಗೃತಿ..ಎಲ್ಲಿ ಗೊತ್ತಾ..?
      0
      SHARES
      482
      VIEWS
      Share on FacebookShare on TwitterShare on whatsappShare on telegramShare on Mail

      ಮದುವೆ ಮಂಟಪದಲ್ಲಿ ಮತದಾನ ಜಾಗೃತಿ

      ಇಂಡಿ : ತಾಲೂಕು ಸ್ವೀಪ್ ಸಮಿತಿ ರವರಿಂದ ವಿನೂತನವಾಗಿ ಮತದಾನ ಜಾಗೃತಿ ಕುರಿತು ಹಾಗೂ ನವ ವಧು- ವರರಿಗೆ ಜವಾಬ್ದಾರಿ ಕುರಿತು ಮಾಹಿತಿ ನೀಡಿದರು.
      ಇಂಡಿ ನಗರದ ಕಲ್ಯಾಣ ಮಂಟಪದಲ್ಲಿ ಜರುಗಿದ ಹಳ್ಳಿ
      ರವರ ಮದುವೆ ಸಮಾರಂಭದಲ್ಲಿ ತಾಲೂಕು ಸ್ವೀಪ್
      ಸಮಿತಿಯ ಮತದಾರರ ಜಾಗೃತಿ ಕರಪತ್ರಗಳನ್ನು ವಧು-ವರರಿಗೆ ನೀಡಿ ಮದುವೆಗೆ ಆಗಮಿಸಿದ ಎಲ್ಲ ಜನರಿಗೆ ಮೇ 07, 2024 ರಂದು ಜರುಗುವ ಮತದಾನ ದಿನದಂದು ಪ್ರತಿಜಾÐವಂತ ಮತದಾರರು ತಪ್ಪದೇ ಕಡ್ಡಾಯವಾಗಿ ತಮ್ಮ- ತಮ್ಮ ಮತಕೇಂದ್ರಗಳಿಗೆ ತೆರಳಿ ಮತದಾನ
      ಮಾಡಲು ಸ್ವೀಪ್ ಸಮಿತಿ ಸದಸ್ಯರು ವಿನಂತಿಸಿದರು.
      ಈ ಸಂದರ್ಭದಲ್ಲಿ ಚುನಾವಣಾ ಆಯೋಗದ
      ನಿರ್ದೇಶನದಂತೆ ಮತಗಟ್ಟೆಗಳನ್ನು ಮದುವೆ ಮಂಟಪದಂತೆ ಶೃಂಗರಿಸಿ, ಮತದಾರರ ಹಿತದೃಷ್ಠಿಯಿಂದ ಮತದಾನ ಕೇಂದ್ರದಲ್ಲಿ ಕೈಗೊಂಡ ಅಗತ್ಯ ಮೂಲಭೂತ ಸೌಕರ್ಯ ಹಾಗೂ ಸೌಲಭ್ಯಗಳ ಸಾರ್ವಜನಿಕರಿಗೆ ಕುರಿತು ಮನವರಿಕೆ ಮಾಡಿಕೊಟ್ಟರು.

      ಮತದಾರರಿಗೆ ಹೆಚ್ಚಿನ ಮಾಹಿತಿಗಾಗಿ ಕರಪತ್ರದಲ್ಲಿ
      ನೀಡಿದ ಮಾಹಿತಿಗಳು ಮತದಾರರ ಪಟ್ಟಿಯಲ್ಲಿ
      ಹೆಸರು ನೋಡಲು ವಿ.ಎಚ್.ಅ ಆಪ್, ಮತದಾರರ ಚೀಟಿ ಇಲ್ಲದಿದ್ದ ಪಕ್ಷದಲ್ಲಿ ಬೇಕಾದ ದಾಖಲೆಗಳು,
      ಸಹಾಯವಾಣಿ, ದೂರು ನಿರ್ವಹಣಾ ಸಂಖ್ಯೆ,
      ಸಿ-ವಿಜಿ ಲ್ ಹಾಗೂ ಮತದಾನ ಮಾಡಲು ಜಿಲ್ಲಾ ಸ್ವೀಪ್
      ಸಮಿತಿಯವರ ಸಂದೇಶ ನೀಡುವ ಮೂಲಕ
      ವಿನೂತನವಾಗಿ ಮತದಾನ ಜಾಗೃತಿ ಮೂಡಿಸಿದರು.
      ಮದುವೆ ಸಮಾರಂಭದಲ್ಲಿ 500ಕ್ಕೂ ಅಧಿಕ ಜನರು
      ಭಾಗವಹಿಸಿದ್ದರು.

      ಈ ಸಂದರ್ಭದಲ್ಲಿ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು
      ಇಒ ಕುಮಾರಿ ನಿಲಗಂಗಾ ಬಬಲಾದ , ಸಹಾಯಕ
      ನಿರ್ದೇಶಕರು ಗ್ರಾಮೀಣ ಉದ್ಯೋಗ ಸಂಜಯ್
      ಕಡಗೇಕರ್ , ಶ್ರೀಶೈಲ ಹಡಪದ, ಪಿಡಿಒ ಬಸವರಾಜ
      ಬಬಲಾದ, ಸಿ.ಜಿ.ಪಾರೆ ,ತಾಲೂಕ ಪಂಚಾಯತಿ ತಾಂತ್ರಿಕ
      ಸಿಬ್ಬಂದಿಗಳು ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ
      ಅಧಿಕಾರಿಗಳು ತಾಲೂಕ್ ಪಂಚಾಯತ ಸಿಬ್ಬಂದಿಗಳು,
      ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

      ಇಂಡಿ ನಗರದ ಕಲ್ಯಾಣ ಮಂಟಪದಲ್ಲಿ ಜರುಗಿದ ಹಳ್ಳಿ ರವರ ಮದುವೆ ಸಮಾರಂಭದಲ್ಲಿ ತಾಲೂಕು ಸ್ವೀಪ್ ಸಮಿತಿಯ ಮತದಾರರ ಜಾಗೃತಿ ಕರ ಪತ್ರಗಳನ್ನು

      Tags: #indi / vijayapur#Public News#Sweep Committe#Voice Of Janata#ಮದುವೆ ಮಂಟಪದಲ್ಲಿ ಮತದಾನ ಜಾಗೃತಿ..ಎಲ್ಲಿ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      August 18, 2026
      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      August 18, 2026
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.