• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

    ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

    ಭಕ್ತಿಭಾವದ ಇಫ್ತಾರ್ ಕೂಟ

    ಭಕ್ತಿಭಾವದ ಇಫ್ತಾರ್ ಕೂಟ

    ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

    ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

    ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

    ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

    ಶಾಂತಿಯುತ, ಸೌಹಾರ್ದಯುತ ಹೋಳಿ ಆಚರಣೆಗೆ ಪೊಲೀಸ್ ಇಲಾಖೆ ಕರೆ

    ಶಾಂತಿಯುತ, ಸೌಹಾರ್ದಯುತ ಹೋಳಿ ಆಚರಣೆಗೆ ಪೊಲೀಸ್ ಇಲಾಖೆ ಕರೆ

    ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

    ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

    ಗ್ರಾಮೀಣ ಪ್ರತಿಭೆಗಳಿಗೆ ಆಸರೆಯಾದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆ

    ಗ್ರಾಮೀಣ ಪ್ರತಿಭೆಗಳಿಗೆ ಆಸರೆಯಾದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆ

    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      ಭಕ್ತಿಭಾವದ ಇಫ್ತಾರ್ ಕೂಟ

      ಭಕ್ತಿಭಾವದ ಇಫ್ತಾರ್ ಕೂಟ

      ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

      ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

      ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

      ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

      ಶಾಂತಿಯುತ, ಸೌಹಾರ್ದಯುತ ಹೋಳಿ ಆಚರಣೆಗೆ ಪೊಲೀಸ್ ಇಲಾಖೆ ಕರೆ

      ಶಾಂತಿಯುತ, ಸೌಹಾರ್ದಯುತ ಹೋಳಿ ಆಚರಣೆಗೆ ಪೊಲೀಸ್ ಇಲಾಖೆ ಕರೆ

      ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

      ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

      ಗ್ರಾಮೀಣ ಪ್ರತಿಭೆಗಳಿಗೆ ಆಸರೆಯಾದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆ

      ಗ್ರಾಮೀಣ ಪ್ರತಿಭೆಗಳಿಗೆ ಆಸರೆಯಾದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಷ್ಟ್ರ

      ಲೋಕಸಭಾ ಚುನಾವಣೆ 2024 : 96 ಕ್ಷೇತ್ರಗಳಲ್ಲಿ ಇಂದು ಮತದಾನ..ಎಲ್ಲಿ..ಎಲ್ಲಿ ಗೊತ್ತಾ..?

      Voice of janata

      May 13, 2024
      0
      ಲೋಕಸಭಾ ಚುನಾವಣೆ 2024 : 96 ಕ್ಷೇತ್ರಗಳಲ್ಲಿ ಇಂದು ಮತದಾನ..ಎಲ್ಲಿ..ಎಲ್ಲಿ ಗೊತ್ತಾ..?
      0
      SHARES
      529
      VIEWS
      Share on FacebookShare on TwitterShare on whatsappShare on telegramShare on Mail

      ಲೋಕಸಭಾ ಚುನಾವಣೆ; 4 ನೇ ಹಂತದ ಮತದಾನ ಇಂದು ಬೆಳಗ್ಗೆ 7 ರಿಂದ ಸಂಜೆ 6ರ ತನಕ, 96 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ..

      Voice of Janata :LOKASABHA ELECTION 2024 :ನವದೆಹಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯಲಿದ್ದು, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

      ಆಂಧ್ರಪ್ರದೇಶ (25) ಮತ್ತು ತೆಲಂಗಾಣದ (17) ಎಲ್ಲ ಕ್ಷೇತ್ರಗಳಲ್ಲದೆ ಉತ್ತರ ಪ್ರದೇಶದ 13, ಮಹಾರಾಷ್ಟ್ರದ 11, ಮಧ್ಯಪ್ರದೇಶ, ಪಶ್ಚಿಮ ಬಂಗಾಳದ ತಲಾ ಎಂಟು, ಬಿಹಾರದ ಐದು, ಜಮ್ಮು ಮತ್ತು ಕಾಶ್ಮೀರದ ಒಂದು, ಒಡಿಶಾ ಮತ್ತು ಜಾರ್ಖಂಡ್‌ನ ತಲಾ ನಾಲ್ಕು ಕ್ಷೇತ್ರಗಳಲ್ಲಿ ಮತದಾನಕ್ಕೆ ವೇದಿಕೆ ಸಜ್ಜಾಗಿದೆ.

      ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಮತ್ತು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್ ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ.

      ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿರುವ 96 ಕ್ಷೇತ್ರಗಳಲ್ಲಿ ಬಿಜೆಪಿಯು ಕಳೆದ ಬಾರಿ 40ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಿಸಿದ್ದರೆ, ಕಾಂಗ್ರೆಸ್‌ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

      ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಲೋಕಸಭಾ ಕ್ಷೇತ್ರದಲ್ಲಿ 24 ಅಭ್ಯರ್ಥಿಗಳು ಕಣದಲ್ಲಿದ್ದು, 17.48 ಲಕ್ಷ ಅರ್ಹ ಮತದಾರರಿದ್ದಾರೆ. 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು.

      ನಾಲ್ಕನೇ ಹಂತ ಮುಕ್ತಾಯಗೊಂಡರೆ, 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪ್ರಕ್ರಿಯೆಗೆ ತೆರೆ ಬಿದ್ದಂತಾಗಲಿದೆ. 543 ಲೋಕಸಭಾ ಕ್ಷೇತ್ರಗಳಲ್ಲಿ 381ರಲ್ಲಿ ಮತದಾನ ಪೂರ್ಣಗೊಳ್ಳಲಿದೆ.

      ಮುಂದಿನ ಮೂರು ಹಂತಗಳ ಮತದಾನ ಮೇ 20, ಮೇ 25 ಮತ್ತು ಜೂನ್‌ 1 ರಂದು ನಡೆಯಲಿದೆ. ಮತ ಎಣಿಕೆಗೆ ಜೂನ್‌ 4ರ ಮುಹೂರ್ತ ನಿಗದಿಯಾಗಿದೆ.

      Tags: #LOKASABHA ASSEMBLY ELECTION 2024#national News#Public News#Today News#Voice Of Janata#ಲೋಕಸಭಾ ಚುನಾವಣೆ 2024 : 96 ಕ್ಷೇತ್ರಗಳಲ್ಲಿ ಇಂದು ಮತದಾನ..ಎಲ್ಲಿ..ಎಲ್ಲಿ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      March 3, 2026
      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      March 3, 2026
      ಭಕ್ತಿಭಾವದ ಇಫ್ತಾರ್ ಕೂಟ

      ಭಕ್ತಿಭಾವದ ಇಫ್ತಾರ್ ಕೂಟ

      March 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.