• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಲೋಕಸಭಾ ಚುನಾವಣೆ 2024 : ಇಂಡಿಗೆ ಹಠಾತ್ ಬೇಟಿ ನೀಡಿದ ಜಿಲ್ಲಾಧಿಕಾರಿ ಟಿ‌. ಬೂಬಾಲನ್

      Voice Of Janata

      March 28, 2024
      0
      ಲೋಕಸಭಾ ಚುನಾವಣೆ 2024 : ಇಂಡಿಗೆ ಹಠಾತ್ ಬೇಟಿ ನೀಡಿದ ಜಿಲ್ಲಾಧಿಕಾರಿ ಟಿ‌. ಬೂಬಾಲನ್
      0
      SHARES
      874
      VIEWS
      Share on FacebookShare on TwitterShare on whatsappShare on telegramShare on Mail

      ಚುನಾವಣೆ ಅಕ್ರಮಗಳು ನಡೆಯದಂತೆ ಕೆಲಸ
      ನಿರ್ವಹಿಸಿ – ಜಿಲ್ಲಾಧಿಕಾರಿ

      ಇಂಡಿ : ಲೋಕಸಭಾ ಚುನಾವಣೆಯಲ್ಲಿ ಇಂಡಿ ಕ್ಷೇತ್ರದಲ್ಲಿ
      ಯಾವದೇ ಅಕ್ರಮಗಳು ನಡೆಯದಂತೆ ಚುನಾವಣೆ ಆಯೋಗದ ನಿಯಮಗಳನ್ನು ಜಾರಿಗೆ ಗೊಳಿಸಿ ಅಧಿಕಾರಿಗಳು ಮತ್ತು ನೌಕರರು ಕಟ್ಟುನಿಟಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಭೂಬಾಲನ ಹೇಳಿದರು.

      ಅವರು ತಾಲೂಕಿನ ಚಿಕ್ಕ ಮಣೂರ ಅಗರಖೇಡ ಚೆಕ್
      ಪೋಸ್ಟ, ಹಿಂಗಣಿ ಬ್ಯಾರೇಜು ಮತ್ತು ಪಟ್ಟಣದ ಆದರ್ಶ ಶಾಲೆಯ ಚುನಾವಣೆ ಭದ್ರತಾ ಕೋಣೆ ಮತ್ತು ಮಿನಿ ವಿಧಾನಸೌಧ ಭೇಟಿ ನೀಡಿ ಅಲ್ಲಿ ಸಿ ವಿಜಲ್ ಸೇರಿದಂತೆ ಚುನಾವಣೆ ಕುರಿತು ಪರೀಶಿಲಿಸಿ ಮಾತನಾಡುತ್ತಿದ್ದರು.

      ತಾಲೂಕಿನಲ್ಲಿ ಚೆಕ್ ಪೋಸ್ಟಗಳನ್ನು ತೆರೆಯಲಾಗಿದೆ. ಧೂಳಖೇಡ, ಚಿಕ್ಕಮಣೂರ ಸೇರಿದಂತೆ ಇನ್ನಿತರ ಕಡೆ ಚೆಕ್ ಪೋಸ್ಟ ತೆರೆದಿದ್ದು ಈ ಭಾಗದಲ್ಲಿ ಸಂಚರಿಸುವ ವಾಹನಗಳನ್ನು ನಿರಂತರವಾಗಿ ತಪಾಸಣೆ ಮಾಡಲಾಗುತ್ತದೆ. ನಿಗದಿತ ಹಣಕ್ಕಿಂತ ಹೆಚ್ಚು ಕೊಂಡೆಯ್ಯುವದು ಕಂಡು ಬಂದಲ್ಲಿ ಸೀಜ್ ಮಾಡಲು ಸೂಚಿಸಲಾಗಿದೆ ಎಂದರು.

      ಒಬ್ಬ ವ್ಯಕ್ತಿಯು 50 ಸಾವಿರ ರೂ ಗಳಿಗಿಂತ ಹೆಚ್ಚು ಹಣ ಕೊಂಡೆಯ್ಯುವಂತಿಲ್ಲ. ಕೊಂಡೆಯುವದಿದ್ದರೆ ಅದಕ್ಕೆ ಪೂರಕ ದಾಖಲೆಗಳನ್ನು ಹೊಂದಿರಬೇಕು. ದಾಖಲೆಗಳಿಲ್ಲದೆ ಇದ್ದಲ್ಲಿ ಸೀಜ್ ಮಾಡಲಾಗುತ್ತದೆ. ನಂತರ ಸೂಕ್ತ ದಾಖಲೆಗಳನ್ನು ಒದಗಿಸಿ ತಮ್ಮ ಹಣವನ್ನು
      ಬಿಡಿಸಿಕೊಂಡು ಹೋಗಬಹುದು ಎಂದು ತಿಳಿಸಿದರು.
      ಮದುವೆ ಮತ್ತು ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳಿಗೆ ಒಪ್ಪಿಗೆಯ ಅಗತ್ಯವಿರುವದಿಲ್ಲ. ಆದರೆ ಬೇರೆ ಕಾರ್ಯಕ್ರಮಗಳನ್ನು ಗ್ರಾಮದಲ್ಲಾಗಲೀ,
      ಸಮುದಾಯ ಭವನದಲ್ಲಾಗಲಿ ನಡೆಸಬೇಕಾದರೆ ಸಂಬಂಧ ಪಟ್ಟ ಪೋಲಿಸ ಇಲಾಖೆ ಮತ್ತು ಕಂದಾಯ
      ಇಲಾಖೆಯ ವತಿಯಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆಯಬೇಕು ಎಂದರು.
      ಗ್ರಾಮಗಳಲ್ಲಿ ಜಾತ್ರೆಗಳು ನಡೆಯುತ್ತಿದ್ದು ಜಾತ್ರೆಗಳಲ್ಲಿ ಚುನಾವಣೆಗೆ ಸಂಬಂದಿಸಿದಂತೆ ಯಾವದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ.

      ಪಕ್ಷದ ಅಭ್ಯರ್ಥಿಗಳ ಮುಖಂಡರ ಭಾವಚಿತ್ರ ಇರುವ ಬ್ಯಾನರ್ ಗಳನ್ನು ಅಳವಡಿಸುವಂತಿಲ್ಲ. ಜಾತ್ರೆಗಳನ್ನು ನಡೆಸುವ ಸಂದರ್ಭದಲ್ಲಿ ಗ್ರಾಮದ ಮುಖಂಡರು ಚುನಾವಣೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು ಎಂದರು. ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಮಂಜುಳಾ ನಾಯಕ, ಇಒ ನೀಲಗಂಗಾ, ಡಿ.ವಾಯ್.ಎಸ್.ಪಿ ಜಗದೀಶ ಎಚ್.ಎಸ್, ಇಂಡಿಯ ಪಟ್ಟಣ ಸಿ.ಪಿ.ಐ ರತನಕುಮಾರ ಜಿರಗಿಹಾಳ, ಇಂಡಿ ಗ್ರಾಮೀಣ ಪಿಎಸ್‍ಐ ಮಂಜುನಾಥ ಹುಲಕುಂಡ, ಚುನಾವಣೆ ಶಿರಸ್ತೆದಾರ ಆರ್.ಎಸ್.ಮೂಗಿ ಮತ್ತಿತರಿದ್ದರು.

      ಇಂಡಿ ತಾಲೂಕಿನ ಹಿಂಗಣಿ ಚೆಕ್ ಪೋಸ್ಟ ಮತ್ತು ಬ್ಯಾರೇಜಗೆ ಜಿಲ್ಲಾಧಿಕಾರಿ ಭೂಬಾಲನ ಭೇಟಿ ನೀಡಿದರು.

      ಇಂಡಿ ತಾಲೂಕಿನ ಚಿಕ್ಕಮಣೂರ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ ನೀಡಿದರು.

      ಇಂಡಿ ಪಟ್ಟಣದ ಆದರ್ಶ ಶಾಲೆಯ ಭದ್ರತಾ ಕೋಣೆಗೆ ಜಿಲ್ಲಾಧಿಕಾರಿ ಭೂ ಬಾಲನ ಭೇಟಿ ನೀಡಿದರು.

      Tags: #2024 Lokasabha Eleaction#DC Visite#indi / vijayapur#Lokasabha Assmbly Elecation#Public News#Voice Of Janata#ಲೋಕಸಭಾ ಚುನಾವಣೆ 2024 : ಇಂಡಿಗೆ ಹಠಾತ್ ಬೇಟಿ ನೀಡಿದ ಜಿಲ್ಲಾಧಿಕಾರಿ ಟಿ‌. ಬೂಬಾಲನ್indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      October 13, 2025
      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      October 13, 2025
      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      October 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.