• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಲೋಕಸಭಾ ಚುನಾವಣೆ 2024 : ಇಂಡಿಗೆ ಹಠಾತ್ ಬೇಟಿ ನೀಡಿದ ಜಿಲ್ಲಾಧಿಕಾರಿ ಟಿ‌. ಬೂಬಾಲನ್

      Voice Of Janata

      March 28, 2024
      0
      ಲೋಕಸಭಾ ಚುನಾವಣೆ 2024 : ಇಂಡಿಗೆ ಹಠಾತ್ ಬೇಟಿ ನೀಡಿದ ಜಿಲ್ಲಾಧಿಕಾರಿ ಟಿ‌. ಬೂಬಾಲನ್
      0
      SHARES
      874
      VIEWS
      Share on FacebookShare on TwitterShare on whatsappShare on telegramShare on Mail

      ಚುನಾವಣೆ ಅಕ್ರಮಗಳು ನಡೆಯದಂತೆ ಕೆಲಸ
      ನಿರ್ವಹಿಸಿ – ಜಿಲ್ಲಾಧಿಕಾರಿ

      ಇಂಡಿ : ಲೋಕಸಭಾ ಚುನಾವಣೆಯಲ್ಲಿ ಇಂಡಿ ಕ್ಷೇತ್ರದಲ್ಲಿ
      ಯಾವದೇ ಅಕ್ರಮಗಳು ನಡೆಯದಂತೆ ಚುನಾವಣೆ ಆಯೋಗದ ನಿಯಮಗಳನ್ನು ಜಾರಿಗೆ ಗೊಳಿಸಿ ಅಧಿಕಾರಿಗಳು ಮತ್ತು ನೌಕರರು ಕಟ್ಟುನಿಟಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಭೂಬಾಲನ ಹೇಳಿದರು.

      ಅವರು ತಾಲೂಕಿನ ಚಿಕ್ಕ ಮಣೂರ ಅಗರಖೇಡ ಚೆಕ್
      ಪೋಸ್ಟ, ಹಿಂಗಣಿ ಬ್ಯಾರೇಜು ಮತ್ತು ಪಟ್ಟಣದ ಆದರ್ಶ ಶಾಲೆಯ ಚುನಾವಣೆ ಭದ್ರತಾ ಕೋಣೆ ಮತ್ತು ಮಿನಿ ವಿಧಾನಸೌಧ ಭೇಟಿ ನೀಡಿ ಅಲ್ಲಿ ಸಿ ವಿಜಲ್ ಸೇರಿದಂತೆ ಚುನಾವಣೆ ಕುರಿತು ಪರೀಶಿಲಿಸಿ ಮಾತನಾಡುತ್ತಿದ್ದರು.

      ತಾಲೂಕಿನಲ್ಲಿ ಚೆಕ್ ಪೋಸ್ಟಗಳನ್ನು ತೆರೆಯಲಾಗಿದೆ. ಧೂಳಖೇಡ, ಚಿಕ್ಕಮಣೂರ ಸೇರಿದಂತೆ ಇನ್ನಿತರ ಕಡೆ ಚೆಕ್ ಪೋಸ್ಟ ತೆರೆದಿದ್ದು ಈ ಭಾಗದಲ್ಲಿ ಸಂಚರಿಸುವ ವಾಹನಗಳನ್ನು ನಿರಂತರವಾಗಿ ತಪಾಸಣೆ ಮಾಡಲಾಗುತ್ತದೆ. ನಿಗದಿತ ಹಣಕ್ಕಿಂತ ಹೆಚ್ಚು ಕೊಂಡೆಯ್ಯುವದು ಕಂಡು ಬಂದಲ್ಲಿ ಸೀಜ್ ಮಾಡಲು ಸೂಚಿಸಲಾಗಿದೆ ಎಂದರು.

      ಒಬ್ಬ ವ್ಯಕ್ತಿಯು 50 ಸಾವಿರ ರೂ ಗಳಿಗಿಂತ ಹೆಚ್ಚು ಹಣ ಕೊಂಡೆಯ್ಯುವಂತಿಲ್ಲ. ಕೊಂಡೆಯುವದಿದ್ದರೆ ಅದಕ್ಕೆ ಪೂರಕ ದಾಖಲೆಗಳನ್ನು ಹೊಂದಿರಬೇಕು. ದಾಖಲೆಗಳಿಲ್ಲದೆ ಇದ್ದಲ್ಲಿ ಸೀಜ್ ಮಾಡಲಾಗುತ್ತದೆ. ನಂತರ ಸೂಕ್ತ ದಾಖಲೆಗಳನ್ನು ಒದಗಿಸಿ ತಮ್ಮ ಹಣವನ್ನು
      ಬಿಡಿಸಿಕೊಂಡು ಹೋಗಬಹುದು ಎಂದು ತಿಳಿಸಿದರು.
      ಮದುವೆ ಮತ್ತು ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳಿಗೆ ಒಪ್ಪಿಗೆಯ ಅಗತ್ಯವಿರುವದಿಲ್ಲ. ಆದರೆ ಬೇರೆ ಕಾರ್ಯಕ್ರಮಗಳನ್ನು ಗ್ರಾಮದಲ್ಲಾಗಲೀ,
      ಸಮುದಾಯ ಭವನದಲ್ಲಾಗಲಿ ನಡೆಸಬೇಕಾದರೆ ಸಂಬಂಧ ಪಟ್ಟ ಪೋಲಿಸ ಇಲಾಖೆ ಮತ್ತು ಕಂದಾಯ
      ಇಲಾಖೆಯ ವತಿಯಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆಯಬೇಕು ಎಂದರು.
      ಗ್ರಾಮಗಳಲ್ಲಿ ಜಾತ್ರೆಗಳು ನಡೆಯುತ್ತಿದ್ದು ಜಾತ್ರೆಗಳಲ್ಲಿ ಚುನಾವಣೆಗೆ ಸಂಬಂದಿಸಿದಂತೆ ಯಾವದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ.

      ಪಕ್ಷದ ಅಭ್ಯರ್ಥಿಗಳ ಮುಖಂಡರ ಭಾವಚಿತ್ರ ಇರುವ ಬ್ಯಾನರ್ ಗಳನ್ನು ಅಳವಡಿಸುವಂತಿಲ್ಲ. ಜಾತ್ರೆಗಳನ್ನು ನಡೆಸುವ ಸಂದರ್ಭದಲ್ಲಿ ಗ್ರಾಮದ ಮುಖಂಡರು ಚುನಾವಣೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು ಎಂದರು. ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಮಂಜುಳಾ ನಾಯಕ, ಇಒ ನೀಲಗಂಗಾ, ಡಿ.ವಾಯ್.ಎಸ್.ಪಿ ಜಗದೀಶ ಎಚ್.ಎಸ್, ಇಂಡಿಯ ಪಟ್ಟಣ ಸಿ.ಪಿ.ಐ ರತನಕುಮಾರ ಜಿರಗಿಹಾಳ, ಇಂಡಿ ಗ್ರಾಮೀಣ ಪಿಎಸ್‍ಐ ಮಂಜುನಾಥ ಹುಲಕುಂಡ, ಚುನಾವಣೆ ಶಿರಸ್ತೆದಾರ ಆರ್.ಎಸ್.ಮೂಗಿ ಮತ್ತಿತರಿದ್ದರು.

      ಇಂಡಿ ತಾಲೂಕಿನ ಹಿಂಗಣಿ ಚೆಕ್ ಪೋಸ್ಟ ಮತ್ತು ಬ್ಯಾರೇಜಗೆ ಜಿಲ್ಲಾಧಿಕಾರಿ ಭೂಬಾಲನ ಭೇಟಿ ನೀಡಿದರು.

      ಇಂಡಿ ತಾಲೂಕಿನ ಚಿಕ್ಕಮಣೂರ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ ನೀಡಿದರು.

      ಇಂಡಿ ಪಟ್ಟಣದ ಆದರ್ಶ ಶಾಲೆಯ ಭದ್ರತಾ ಕೋಣೆಗೆ ಜಿಲ್ಲಾಧಿಕಾರಿ ಭೂ ಬಾಲನ ಭೇಟಿ ನೀಡಿದರು.

      Tags: #2024 Lokasabha Eleaction#DC Visite#indi / vijayapur#Lokasabha Assmbly Elecation#Public News#Voice Of Janata#ಲೋಕಸಭಾ ಚುನಾವಣೆ 2024 : ಇಂಡಿಗೆ ಹಠಾತ್ ಬೇಟಿ ನೀಡಿದ ಜಿಲ್ಲಾಧಿಕಾರಿ ಟಿ‌. ಬೂಬಾಲನ್indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.