• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಲೋಕಸಭಾ ಚುನಾವಣೆ 2024 : ಜವಾಬ್ದಾರಿಯಿಂದ ಚುನಾವಣೆ ಕರ್ತವ್ಯ ನಿರ್ವಹಿಸಿ – ಎಸಿ ಅಬೀದ್ ಗದ್ಯಾಳ

      Voice of janata

      March 21, 2024
      0
      ಲೋಕಸಭಾ ಚುನಾವಣೆ 2024 : ಜವಾಬ್ದಾರಿಯಿಂದ ಚುನಾವಣೆ ಕರ್ತವ್ಯ ನಿರ್ವಹಿಸಿ – ಎಸಿ ಅಬೀದ್ ಗದ್ಯಾಳ
      0
      SHARES
      964
      VIEWS
      Share on FacebookShare on TwitterShare on whatsappShare on telegramShare on Mail

      85 ವರ್ಷ ಮೇಲ್ಪಟ್ಟ ಮತ್ತು ವಿಶೇಷಚೇತನರ
      ಮತದಾನ ಕುರಿತು ತರಬೇತಿ ಜವಾಬ್ದಾರಿಯಿಂದ ಚುನಾವಣೆ ಕರ್ತವ್ಯ ನಿರ್ವಹಿಸಿ – ಎಸಿ ಅಬೀದ್
      ಗದ್ಯಾಳ

      ಇಂಡಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣೆ ಕರ್ತವ್ಯಗಳಿಗೆ
      ನಿಯೋಜನೆಗೊಂಡಿರುವ ಅಧಿಕಾರಿಗಳು
      ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು
      ಸಹಾಯಕ ಚುನಾವಣೆ ಅಧಿಕಾರಿ ಕಂದಾಯ
      ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ 85 ವರ್ಷ ಮೇಲ್ಪಟ್ಟ ಮತ್ತು ವಿಶೇಷಚೇತನರ ಮತದಾನ ಕುರಿತು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಶಿಬಿರದಲ್ಲಿ ಮಾತನಾಡುತ್ತಿದ್ದರು. ಮತದಾರರ ಪಟ್ಟಿಯ ಅನುಸಾರ ಬೂತ್ ಮಟ್ಟದ ಅಧಿಕಾರಿಗಳು ಮಾ.22 ರಿಂದ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಹಾಗೂ ವಿಶೇಷಚೇತನರ ಮನೆ ಮನೆಗೆ ಭೇಟಿ ನೀಡಿ 12 ಡಿ ಅರ್ಜಿಗಳನ್ನು ಭರ್ತಿ ಮಾಡಬೇಕು. ಅಂಚೆ ಮತದಾನಕ್ಕೆ 12 ಡಿ ಮೂಲಕ ದೃಡಿಕರಿಸಿದವರು ಮತಗಟ್ಟೆಗಳಿಗೆ ತೆರಳಿ
      ಮತದಾನ ಮಾಡಲು ಅವಕಾಶ ವಿರುವದಿಲ್ಲ.
      ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಶೇ 40 ಕ್ಕಿಂತ ಹೆಚ್ಚು ಅಂಗವೈಕಲ್ಯಕ್ಕೀಡಾಗಿರುವ ವಿಶೇಷ ಚೇತನರು ಮಾತ್ರ ಅಂಚೆ ಮತದಾನ ಸೌಲಭ್ಯಕ್ಕೆ
      ಅರ್ಹರಾಗಿರುತ್ತಾರೆ. ಚುನಾವಣೆ ಅಧಿಕಸೂಚನೆಯ
      ನಂತರದ 5 ದಿನದೊಳಗೆ ಭರ್ತಿ ಮಾಡಿದ
      ದೃಡಿಕೃತ 12 ಡಿ ನಮೂನೆಯನ್ನು ಸಂಬಂಧಪಟ್ಟ
      ಚುನಾವಣೆ ಅಧಿಕಾರಿಗೆ ಸಲ್ಲಿಸಬೇಕು ಎಂದು ಗದ್ಯಾಳ
      ಹೇಳಿದರು. 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಶೇ40 ಕ್ಕಿಂತ ಹೆಚ್ಚು ಅಂಗವೈಕಲ್ಯಕ್ಕೀಡಾಗಿರುವ ಮತದಾರರಿಗೆ 12 ಡಿ ತುಂಬಿ ಕೊಟ್ಟವರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು.

      ತಹಸೀಲ್ದಾರ ಮಂಜುಳಾ ನಾಯಕ, ಬಿಆರ್‍ಸಿ ಕೋ ಆರ್ಡಿನೇಟರ್ ಎಸ್.ಆರ್.ನಡಗಡ್ಡಿ, ಗ್ರೇಡ್ 2
      ತಹಸೀಲ್ದಾರ ಧನಪಾಲಶೆಟ್ಟಿ ದೇವೂರ, ಚುನಾವಣೆ
      ಶಿರಸ್ತೆದಾರ ಆರ್.ಬಿ. ಮೂಗಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ
      ಕಾರ್ಯಾಲಯದಲ್ಲಿ ಚುನಾವಣೆ ನಿಮಿತ್ಯ ಬಿಆರ್‍ಸಿಗಳಿಗೆ ತರಬೇತಿ ಶಿಬಿರದಲ್ಲಿ ಎಸಿ ಅಬೀದ್ ಗದ್ಯಾಳ ಮಾತನಾಡಿದರು.

      Tags: #Abid gadyall#Ac#indi / vijayapur#Public News#Voice Of Janata#ಲೋಕಸಭಾ ಚುನಾವಣೆ 2024 : ಜವಾಬ್ದಾರಿಯಿಂದ ಚುನಾವಣೆ ಕರ್ತವ್ಯ ನಿರ್ವಹಿಸಿ - ಎಸಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      June 29, 2026
      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      June 29, 2026
      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      June 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.