• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

    ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಜಾಗತಿಕ ಲಿಂಗಾಯತ ಮಹಾಸಬಾದಿಂದ  ಡಾ.ಎಂ.ಎಂ.ಕಲ್ಬುರ್ಗಿ ಸ್ಮಾರಕ ಪ್ರಶಸ್ತಿ ಪ್ರದಾನ..

      ಪ್ರಭು ಪುಲಾರಿ, ಸಿದ್ದರಾಮ ಶಿವಣಗಿ, ಸಿದ್ದರಾಮ ದಣ್ಣೂರ ಸ್ಮಾರಕ ಪ್ರಶಸ್ತಿಗೆ ಭಾಜನ..

      September 3, 2022
      0
      ಜಾಗತಿಕ ಲಿಂಗಾಯತ ಮಹಾಸಬಾದಿಂದ  ಡಾ.ಎಂ.ಎಂ.ಕಲ್ಬುರ್ಗಿ ಸ್ಮಾರಕ ಪ್ರಶಸ್ತಿ ಪ್ರದಾನ..
      0
      SHARES
      467
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಪಟ್ಟಣದ ಜಾಗತಿಕ ಲಿಂಗಾಯತ ಮಹಾಸಬಾದ  ಕಚೇರಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ  ತಾಲೂಕ ಘಟಕದ ವತಿಯಿಂದ  ಡಾ.ಎಂ.ಎಂ.ಕಲ್ಬುರ್ಗಿ ಸ್ಮಾರಕ ಪ್ರಶಸ್ತಿಯನ್ನು  ತಾಲೂಕ ಕಸಾಪ ಅಧ್ಯಕ್ಷ ಪ್ರಭು ಪುಲಾರಿ, ಶರಣ ಸಾಹಿತ್ಯ ಪರಿಷತ್ತು ಬಡದಾಳ ವಲಯ ಅಧ್ಯಕ್ಷ ಹಾಗೂ ಪತ್ರಕರ್ತ ಸಿದ್ದರಾಮ ಶಿವಣಗಿ, ಮತ್ತು ತಾಲೂಕ ಜಲ ಸಮಿತಿ ಒಕ್ಕೂಟದ ಅಧ್ಯಕ್ಷ ಸಿದ್ದರಾಮ ದಣ್ಣೂರವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

      ವಿಶ್ವ ಬಸವ ಬಳಗ ತಾಲೂಕ ಅಧ್ಯಕ್ಷರಾದ ಸದಾಶಿವ ಮೇತ್ರಿಯವರು  ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಜಾಗತಿಕ ಲಿಂಗಾಯತ ಮಹಾಸಬಾದ ತಾಲೂಕಾಧ್ಯಕ್ಷ ಬಸಣ್ಣ ಗುಣಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಶರಣ ಚಿಂತಕ ಅಮೃತರಾವ ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಿದರು, ಶರಣ ಸಾಹಿತ್ಯ ಪರಿಷತ್ತು ತಾಲೂಕ ಅಧ್ಯಕ್ಷ ಬಸವರಾಜ ಚಾಂದಕವಟೆ ಹಾಗೂ ಶಿಕ್ಷರಾದ ಬಾಹುಬಲಿ ಮಾಲಗತ್ತಿ, ಮತ್ತು ವಯೋ ನಿವೃತ್ತಿಯಾದ ಶಿಕ್ಷಕ ಅಬ್ಬಾಸಲಿ ನದಾಪ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು

      ಸಮಾರಂಭದಲ್ಲಿ ಡಾ.ಎಂ.ಎಂ.ಕಲ್ಬುರ್ಗಿ ಅವರ ಸ್ಮಾರಕ ಪ್ರಶಸ್ತಿ ಪ್ರದಾನ ಸ್ವೀಕರಿಸಿ ಕಸಾಪ ಅಧ್ಯಕ್ಷ ಪ್ರಭು ಪುಲಾರಿ, ಶರಣ ಸಾಹಿತ್ಯ ಪರಿಷತ್ತು ಬಡದಾಳ ವಲಯ ಅಧ್ಯಕ್ಷ ಸಿದ್ದರಾಮ ಶಿವಣಗಿ  ಮಾತನಾಡಿದರು

      ಕಾರ್ಯಕ್ರಮದಲ್ಲಿ ಕಲಾವಿದ ಚಂದು ಬನ್ನಟ್ಟಿ, ರಾಜೇಂದ್ರ ನಿರೂಣಿ, ಜಗದೇವಪ್ಪ ಅಂಜುಟಗಿ, ಬಸವರಾಜ ಕೆಂಗನಾಳ, ಸಿದ್ದಣಗೌಡ ಮಾಲೀಪಾಟೀಲ, ಯಶವಂತ ಮಲ್ಲಬಾದ ಗೋಪಾಲ ಹಳ್ಯಾಳ, ಗುರು ಚಾಂದಕವಟೆ, ಈರಣ್ಣ ಬಡಗೇರ, ಚಿನ್ನು ಮನಿಯಾರ, ಶಿವಶರಣ ಬಡದಾಳ ಸೇರಿದಂತೆ ಅನೇಕರಿದ್ದರು.

      ಜಾಗತಿಕ ಲಿಂಗಾಯತ ಮಹಾಸಬಾದ  ಪ್ರಧಾನ ಕಾರ್ಯದರ್ಶಿ ಮಹೇಶ ಆಲೇಗಾಂವ ಅವರು ಸ್ವಾಗತಿಸಿದರು, ಶಿಕ್ಷಕ ಮುರಗೇಂದ್ರ ಮಸಳಿ ನಿರೂಪಿಸಿದರು, ಶರಣ ಚಿತಂಕ ಶಂಕ್ರೆಪ್ಪ ಮಣ್ಣೂರ ಶರಣು ಸಮರ್ಪಣೆ ಮಾಡಿದರು.

      ಜಾ ಕಾರ್ಯದರ್ಶಿ ಮಹೇಶ ಆಲೇಗಾಂವ ಅವರು ಸ್ವಾಗತಿಸಿದರು, ಶಿಕ್ಷಕ ಮುರಗೇಂದ್ರ ಮಸಳಿ ನಿರೂಪಿಸಿದರು, ಶರಣ ಚಿತಂಕ ಶಂಕ್ರೆಪ್ಪ ಮಣ್ಣೂರ ಶರಣು ಸಮರ್ಪಣೆ ಮಾಡಿದರು.

      Tags: #Afazlapur#award#Lingayat#MM Kalburigi
      voice of janata

      voice of janata

      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.