• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಮಹಾರಾಷ್ಟ್ರ ಕ್ಯಾತೆ : ಶಾಸಕ ಪಾಟೀಲ

      Voiceofjanata.in

      May 27, 2025
      0
      ಇಂಡಿ ಕ್ಷೇತ್ರದಲ್ಲಿ ಜಿಟಿಟಿಸಿ ಕೋರ್ಸ ಆರಂಭಕ್ಕೆ ಕ್ಷಣಗಣನೆ : ಶಿಕ್ಷಣ ಪ್ರೇಮಿ ಮುಜಗೊಂಡ ಹರ್ಷ 
      0
      SHARES
      405
      VIEWS
      Share on FacebookShare on TwitterShare on whatsappShare on telegramShare on Mail

      ಕೆ.ಡಿ.ಪಿ ಸಭೆಯಲ್ಲಿ ಠರಾವು
      ಆಲಮಟ್ಟಿ ಆಣೆಕಟ್ಟು ಎತ್ತರ ೫೨೪ಮೀ ಗೆ ಏರಿಸಿ- ಯಶವಂತರಾಯಗೌಡ

       

      ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಮಹಾರಾಷ್ಟ್ರ ಕ್ಯಾತೆ : ಶಾಸಕ ಪಾಟೀಲ

       

      ಇಂಡಿ : ಮಹಾರಾಷ್ಟçದವರು ಆಲಮಟ್ಟಿ ಆಣೆಕಟ್ಟು ಎತ್ತರವನ್ನು ೫೨೪ ಮೀ ಗೆ ಏರಿಸಲು ಕ್ಯಾತೆ ತೆಗೆಯುತ್ತಿದ್ದು ಎತ್ತರ ಏರಿಸಲು ಯಾವದೇ ತ್ಯಾಗಕ್ಕೂ ಸಿದ್ದ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.
      ಪಟ್ಟಣದ ಆಡಳಿತ ಸೌಧ ಸಬಾಭವನದಲ್ಲಿ ನಡೆದ ೨೦೨೫-೨೬ ನೇ ಸಾಲಿನ ತ್ರೆöÊಮಾಸಿಕ ಕೆ ಡಿ ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದರು.
      ಈ ಕುರಿತು ವಿಜಯಪುರದಲ್ಲಿ ರಾಜ್ಯ ಮಟ್ಟದ ಸಭೆ ನಡೆಸಲಾಗುವದು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದು ಹೋಗಲಾಗುವದು ಎಂದರು.

      ಟಾಯಿಮ್ ಬಾಂಡ ಮೂಲಕ ಹಣ ಸಂಗ್ರಹಿಸಿ ಇಲ್ಲವೆ ನಮ್ಮ ಸಂಸದರು ಕೇಂದ್ರದ ಮೇಲೆ ಒತ್ತಡ ತರಬೇಕು. ಬಚಾವತ ಐ ತೀರ್ಪಿನ ಪ್ರಕಾರ ಆಣೆಮಟ್ಟಿನ ಎತ್ತರ ೫೨೪ ಮೀ ಮಾಡಬೇಕು ಮತ್ತು ೭೩೪ ಟಿ ಎಂ ಸಿ ನೀರನ್ನು ಬಳಸಿಕೊಳ್ಳಬೇಕಾಗಿದೆ , ಮತ್ತು ಬ್ರಜೇಶ ಮಿಶ್ರಾ ತೀರ್ಪಿನ ನೀರಾವರಿ ಹಂಚಿಕೆಯ ಪ್ರಕಾರ ಬಿ ಸ್ಕೀಮೀನ ಯೋಜನೆಗಳಿಗೆ ಕಾನೂನು ಬದ್ದವಾಗಿ ನೀರು ಪಡೆಯಬೇಕಾದರೆ ಎತ್ತರ ೫೨೪ ಆಗಲೇ ಬೇಕು ಎಂದು ಉಲ್ಲೇಖಿಸಿದೆ.

      ಇಂಡಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ಮೇಲ್ದಂಡೆ ಯೋಜನೆಯ ಗುತ್ತಿ ಬಸವಣ್ಣ, ಚಿಮ್ಮಲಗಿ, ಮುಳವಾಡ ಏತ ನೀರಾವರಿ, ಇಂಡಿ ಬ್ರಾಂಚ್ ಕಾಲುವೆ ಮತ್ತು ರೇವಣ ಸಿದ್ದೇಶ್ವರ ಕಾಲುವೆಯಲ್ಲಿ ನೀರು ಹರಿಯುತ್ತಿಲ್ಲ. ಹೀಗಾಗಿ ಆಲಮಟ್ಟಿ ಆಣೆಕಟ್ಟಿನ ಎತ್ತರ ೫೨೪ ಆಗಬೇಕು ಎಂದರು.

      ಆಲಮಟ್ಟಿ ಆಣೆಕಟ್ಟು ನೀರು ಸಂಗ್ರಹಕ್ಕೂ ಮಹಾರಾಷ್ಟçದಲ್ಲಿ ಪ್ರವಾಹ ಉಂಟಾಗುವದಕ್ಕೂ ಸಂಬಂದವೇ ಇಲ್ಲ ಎನ್ನುವದಕ್ಕೆ ವೈಜ್ಞಾನಿಕ ವರದಿ ಸಲ್ಲಿಕೆಯಾಗಿದೆ ಎಂದರು.
      ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಕಡಿಮೆ ಬಂದಿದ್ದು ಕಳವಳಕಾರಿ ಸಂಗತಿಯಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿ ಗಳು ಚಿಂತನೆ ಮಾಡಿ ಫಲಿತಾಂಶ ಹೆಚ್ಚಳಕ್ಕೆ ಪ್ರಯತ್ನಿಸುವ ಕುರಿತು ಚರ್ಚೆ ನಡೆಯಿತು.

      ತಾಲೂಕಿನಲ್ಲಿ ಮಳೆ ಯಾಗುತ್ತಿರುವ ಕುರಿತು ಮತ್ತು ಬೀಜ ಮತ್ತು ಗೊಬ್ಬರ ರೈತರಿಗೆ ವಿತರಣೆ ಮಾಡುವ ಕುರಿತು ಚರ್ಚಿಸಿದರು.

      ಹೆಸ್ಕಾಂ ಎಇಇ ಎಸ್.ಆರ್. ಮೆಂಡೆದಾರ ಮಾತನಾಡಿ ತಾಲೂಕಿನಲ್ಲಿ ೧೫ ವಿದ್ಯುತ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು ಮತ್ತೆ ನಾಲ್ಕು ವಿದ್ಯುತ ಕೇಂದ್ರಕ್ಕೆ ಹೊಸ ಪ್ರಸ್ತಾವನೆ ಕಳುಹಿಸಿದ್ದು ಮಂಜುರಾತಿ ದೊರೆತಿದೆ ಎಂದರು.

      ಇಂಡಿಯ ರಸ್ತೆಗಳ ರಿಪೇರಿಗೆ ತಮ್ಮ ಅನುದಾನದಲ್ಲಿ ೫ ಕೋಟಿ ರೂ ತಿಳಿಸಿದರು. ಇಂಡಿಯಲ್ಲಿ ತಾಯಿ – ಮಗು ಆಸ್ಪತ್ರೆ ಪ್ರಾರಂಭಿಸುವ ಕುರಿತು ಮತ್ತು ಕುಡಿಯುವ ನೀರಿನ ಪ್ರದೇಶಗಳಿಗೆ ನೀರು ಪೂರೈಸುವ ಕುರಿತು ಚರ್ಚೆ ನಡೆಯಿತು.
      ಹಕ್ಕು ಪತ್ರ ವಿತರಣೆಯಲ್ಲಿ ಕರ್ನಾಟಕದಲ್ಲಿ ರಾಜ್ಯಕ್ಕೆ ಇಂಡಿ ತಾಲೂಕು ಎರಡನೆಯ ಸ್ಥಾನದಲ್ಲಿದೆ ಎಂದ ಅವರು ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿಗಾಗಿ ಶೀಘ್ರ ಕ್ರಮ ಕೈಕೊಳ್ಳಲಾಗುವದು ಎಂದರು.

      ಇAಡಿಯಲ್ಲಿ ಇನ್ನೊಂದು ಬಸ್ ನಿಲ್ದಾಣ ಪ್ರಾರಂಭಿಸುವ ಕುರಿತು ಮತ್ತು ತಾಲೂಕಿನಲ್ಲಿರುವ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲು ಮತ್ತು ಅದಕ್ಕೆ ಬೇಕಾಗುವ ಹಣ ನೀಡುವದಾಗಿ ತಿಳಿಸಿದರು.

      ಕೃಷಿ ಇಲಾಖೆಯ ಚಂದ್ರಕಾಂತ ಪವಾರ, ಮಹಾದೇವಪ್ಪ ಏವೂರ, ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಹೆಸ್ಕಾಂ ನ ಎಸ್.ಎಸ್. ಬಿರಾದಾರ, ಸಂಜಯ ಖಡಗೇಕರ ಮಾತನಾಡಿದರು.

      ವೇದಿಕೆಯ ಮೇಲೆ ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತçದ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ನಂದೀಪ ರಾಠೋಡ,ಡಿ.ಎಸ್.ಪಿ ಜಗದೀಶ, ನಾಮ ನಿರ್ದೇಶಿತ ಸದಸ್ಯರಾದ ಬಿ.ಕೆ.ಪಾಟೀಲ, ಗುರನಗೌಡ ಪಾಟೀಲ,ದೀಪಾಲಿ ಕುಲಕಣ ð,ಜೆ.ಎಂ.ಕರಜಗಿ,ಇಲಿಯಾಸ ಬೋರಾಮಣ , ಪ್ರಶಾಂತ ಕಾಳೆ ಮತ್ತಿತರಿದ್ದರು.

      ಇಂಡಿ ಪಟ್ಟಣದ ಆಡಳಿತ ಸೌಧ ಸಬಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿದರು.

      Tags: #indi / vijayapur#Maharashtra Kathe: MLA Patil to height of Alamatti Dam#Public News#State News#Today News#Voice Of Janata#ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಮಹಾರಾಷ್ಟ್ರ ಕ್ಯಾತೆ : ಶಾಸಕ ಪಾಟೀಲafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.