• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬರಗಾಲದ‌ ಮಲ್ಲ ಭೀಮಶಿ‌ ಕಲಾದಗಿ ನೀಧನ, ಪೋಲಿಸ್ ಗೌರವದೊಂದಿಗೆ ಅಂತ್ಯಕ್ರಿಯೆ..!

      Voice of Janata

      August 6, 2024
      0
      ಬರಗಾಲದ‌ ಮಲ್ಲ ಭೀಮಶಿ‌ ಕಲಾದಗಿ ನೀಧನ, ಪೋಲಿಸ್ ಗೌರವದೊಂದಿಗೆ ಅಂತ್ಯಕ್ರಿಯೆ..!
      0
      SHARES
      458
      VIEWS
      Share on FacebookShare on TwitterShare on whatsappShare on telegramShare on Mail

      ಬರಗಾಲದ‌ ಮಲ್ಲ ಭೀಮಶಿ‌ ಕಲಾದಗಿ ನೀಧನ, ಪೋಲಿಸ್ ಗೌರವದೊಂದಿಗೆ ಅಂತ್ಯಕ್ರಿಯೆ..!

      ವಿಜಯಪುರ : ಹಿರಿಯ ರೈತ ಮುಖಂಡ ಭೀಮಶಿ ಹಣಮಂತ ಕಲಾದಗಿ ನಿಧನ ವಿಷಯವನ್ನು ರಾಜ್ಯ ಸರಕಾರ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ‌ಅದಲ್ಲದೆ ಮೃತರ ಅಂತ್ಯಕ್ರಿಯೆನ್ನು ಪೋಲಿಸ್ ಗೌರವದೊಂದಿಗೆ ನೆರೆವರಿಸಲು ಅಧಿನ ಕಾರ್ಯದರ್ಶಿ ಗೌರೀಶ ಟಿ ಆದೇಶ ಹೊರಡಿಸಿದ್ದಾರೆ.

      ಹಿರಿಯ ರೈತ ಮುಖಂಡ, ಸಿಪಿಎಂ ಮುಖಂಡ, ‘ಬರಿಗಾಲ ಗಾಂಧಿ’ ಎಂದೇ ಪ್ರಸಿದ್ಧವಾಗಿದ್ದ ಭೀಮಶಿ ಕಲಾದಗಿ(86) ಸೋಮವಾರ ರಾತ್ರಿ ನಿಧನರಾದರು.

      ಇವರಿಗೆ ಸುರೇಶ ಕಲಾದಗಿ ಮತ್ತು ಮಾಳಪ್ಪ ಕಲಾದಗಿ ಸೇರಿದಂತೆ ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಮತ್ತು ಪತ್ನಿ ಇದ್ದಾರೆ.

      ಮಂಗಳವಾರ(ಆಗಸ್ಟ್‌ 6) ಮಧ್ಯಾಹ್ನ 2ಕ್ಕೆ ವಿಜಯಪುರದ ಕಾಳಿಕಾ ನಗರದಲ್ಲಿರುವ ಅವರ ಮನೆಯಲ್ಲಿ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು, ಬಳಿಕ ಇಂಡಿ ತಾಲ್ಲೂಕಿನ ನಿಂಬಾಳದ ಅವರ ತೋಟದಲ್ಲಿ ಸಂಜೆ 4ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

      ಭೀಮಶ್ಯಾ ಕಲಾದಗಿ ಹೋರಾಟದ ಹೆಜ್ಜೆಗಳು

      ರೈತ ಹೋರಾಟಗಳು, ಕೂಲಿಕಾರರ ಸಮಸ್ಯೆಗಳು, ಕಾರ್ಮಿಕರ ಬವಣೆಗಳು, ನಾಗರಿಕ ಸಮಸ್ಯೆಗಳು,
      ಭ್ರಷ್ಟಾಚಾರ, ನೌಕರರ ಮೇಲಿನ ದೌರ್ಜನ್ಯ, ದಲಿತರ ಮೇಲಿನ ದಬ್ಬಾಳಿಕೆ, ಭೂ ವಸತಿಹೀನರ ಸಮಸ್ಯೆ, ಕೋಮು ಸೌಹಾರ್ದತೆ ಬೆಸೆಯುವಿಕೆ, ಬ್ರಾಡ್‌ ಗೇಜ್ ರೈಲಿಗಾಗಿ ಹೋರಾಟ, ಪಂಚಾಯಿತಿ ನೌಕರರ ಜಾಡಮಾಲಿಗಳ ಸಮಸ್ಯೆಗಳಿಗಾಗಿ ಹೋರಾಟ, ಪಡಿತರ ಸಮಸ್ಯೆ, ಸಾರಾಯಿ ವಿಮುಕ್ತಿ, ಅನಿಷ್ಟ ಪದ್ಧತಿ, ವೇಶ್ಯಾವಾಟಿಕೆ ನಿಲ್ಲಿಸುವಿಕೆ, ಕೊಲೆ ಪ್ರಕರಣಗಳ ಭೇದ, ವ್ಯಾಪಾರಸ್ಥರಿಗೆ ನೆರವು, ಕುಡಿಯುವ ನೀರಿನ ಸಮಸ್ಯೆ, ಆಹಾರ ಧಾನ್ಯ ವಿತರಣೆ, ಬೀಡಿ ಕಾರ್ಮಿಕರು, ರಿಕ್ಷಾ ಚಾಲಕರ ಮತ್ತು ಹಮಾಲರ ಸಮಸ್ಯೆಗಳು ಮುಂತಾದ ಹೋರಾಟಗಳಲ್ಲಿ ಭೀಮಶಿ ಕಾಕಾ ಅನನ್ಯ ಭಾಪನ್ನು ಒತ್ತಿದ್ದಾರೆ. ವರಸೆ ತೋರಿಸಿದ್ದಾರೆ. ಅಂದಿನ ಗತ್ತು, ಶೈಲಿ, ಜವಾರಿ ಮಾತು, ದೀನ ದಲಿತರ ಮೇಲಿನ ಮಮತೆಯ ಕಾವು ಇನ್ನೂ ಆರಿಲ್ಲ. ಅನ್ಯಾಯಕ್ಕೊಳಗಾದ ಹಲವು ಸ್ಥಳಗಳು ಇವರ ನೆರಳನ್ನು ಕಂಡರೆ ಹೌಹಾರುತ್ತಿದ್ದವು. ಮೂಡಿದ ಹೆಜ್ಜೆಗುರುತುಗಳು ಸಿಡಿಗುಂಡಿಗೂ ಸಿಡಿಯಲಾರವು. ಹೋದರೆ ಸಮಯ ಸಾಲದು. ಬಲ್ಲವನೇ ಹೋರಾಟದ ಮಲ್ಲ ಭೀಮಶಿ ಕಾಕಾನ ಕಥೆ..

      Tags: #BHimashi Kaladagi#Malla Bhimashi Kaladagi Needhan of drought#Public News#Voiceofjanata.in#ಬರಗಾಲದ‌ ಮಲ್ಲ ಭೀಮಶಿ‌ ಕಲಾದಗಿ ನೀಧನcremated with police honors..!ಪೋಲಿಸ್ ಗೌರವದೊಂದಿಗೆ ಅಂತ್ಯಕ್ರಿಯೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.