• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      Voicofjanata.in

      December 1, 2025
      0
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು
      0
      SHARES
      103
      VIEWS
      Share on FacebookShare on TwitterShare on whatsappShare on telegramShare on Mail

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

       

      ಇಂಡಿ : ಸಾಮೂಹಿಕ ವಿವಾಹಗಳು ಅರ್ಥಿಕ ಹೊರೆಯನ್ನು ಕಡಿಮೆ ಮಾಡುವುದರ ಜತೆಗೆ ಬಡ ಕುಟುಂಬಗಳನ್ನು ಸಂಕಷ್ಟದಿAದ ಪಾರು ಮಾಡುತ್ತವೆ. ನಾಡಿನ ಸಂತ ಶರಣ ಸ್ವಾಮೀಜಿಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು ಪುಣ್ಯವಂತರು ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ದರಾಜ ಪಂಡಿತಾಚಾರ್ಯ ಹೇಳಿದರು.
      ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಶಾಂತೇಶ್ವರ ಜಾತ್ರೆಯ ನಿಮಿತ್ಯ ನಡೆದ ಸಾಮೂಹಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

      ಸಾಮೂಹಿಕ ವಿವಾಹ ಕೈಯಿಂದ ಆಗದವರ ಮದುವೆ, ಬಡವರ ಮದುವೆ ಎಂಬುದು ಶುದ್ಧ ತಪ್ಪು. ಮಧ್ಯಪ್ರದೇಶದ ಮುಖ್ಯಮಂತ್ರಿಯವರು ತಮ್ಮ ಮಗನ ಮದುವೆಯನ್ನು ಉಜ್ಜೆöÊನಿಯಲ್ಲಿ ಕೇವಲ ವಾರಹಿಂದೆ ಅಷ್ಟೇ ನಡೆದ ಸಾಮೂಹಿಕ ವಿವಾಹದಲ್ಲಿ ಮಾಡಿ ಆದರ್ಶ ರಾಗಿದ್ದಾರೆ. . ದುಂದುವೆಚ್ಚಕ್ಕೆ ಕಡಿವಾಣ ಹಾಕಿದ್ದಾರೆ ಎಂದರು.

      ಕುಟುAಬದಲ್ಲಿ ಮದುವೆಗಳು ಒಪ್ಪಂದದ ಪ್ರಕಾರ ನಡೆದರೆ ಎಲ್ಲರಿಗೂ ಒಳ್ಳೆಯದಾಗುತ್ತದೆ. ಶಾಸ್ವತ ಪರಿಹಾರ ಕಂಡುಕೊಳ್ಳಬಹುದು. ಮದುವೆಯಾಗುವವರು ಎಲ್ಲರಿಗೂ ಗೌರವಿಸುವ ಸಂಸ್ಕೃತಿ ಬೆಳೆಸಿಕೊಳ್ಳಬೇಕಾಗಿದೆ. ಹಿಂದು ಧರ್ಮದವರು ಆರತಿಗೆ ಒಂದು ಕಿರ್ತಿಗೆ ಒಂದು ಎನ್ನುವ ಬದಲಾಗಿ ಹೆಚ್ಚು ಮಕ್ಕಳು ಹೆತ್ತು ಧರ್ಮದ ಬಲ ಹೆಚ್ಚಿಸುವ ಜವಾಬ್ದಾರಿ ನವ ಯುವಕರ ಮೇಲಿದೆ ಎಂದರು.
      ಕಾಶಿ ಜಗದ್ಗುರು ಡಾ. ಮಲ್ಲಿಕಾರ್ಜುನ ಶಿವಾಚಾರ್ಯರರು, ಜೈನಾಪುರದ ರೇಣುಕಾ ಶಿವಾಚಾರ್ಯರರು, ನಾಗಣಸೂರದ ಶ್ರೀಕಂಠ ಶಿವಾಚಾರ್ಯರರು, ಶಿರಶ್ಯಾಡದ ಮುರಗೇಂದ್ರ ಶಿವಾಚಾರ್ಯರರು,ವೇದಮೂರ್ತಿ ಮರುಳಯ್ಯ ಶಾಸ್ತಿçÃಗಳು, ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ,ಸಿದ್ದು ಲಾಳಸಂಗಿ, ವೈ.ಜಿ.ಬಿರಾದಾರ ಮಾತನಾಡಿದರು.

      ವೇದಮೂರ್ತಿ ಶಾಂತಯ್ಯ ಹಿರೇಮಠ, ವೇದಮೂರ್ತಿ ಅಜೀತ ಹಿರೇಮಠ, ಮಹಾಂತಯ್ಯ ಹಿರೇಮಠ, ಚಂದ್ರಕಾAತ ಪಂಡಿತ, ಪರಮಾನಂದ ಶ್ರೀಗಳು, ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ನೀಲಕಂಠಗೌಡ ಪಾಟೀಲ, ಜಟ್ಟೆಪ್ಪ ರವಳಿ, ಪ್ರಶಾಂತ ಕಾಳೆ, ಇಲಿಯಾಸ ಬೋರಾಮಣಿ, ಸತ್ತಾರ ಬಾಗವಾನ, ಶ್ರೀಕಾಂತ ಕುಡಿಗನೂರ, ಅನೀಲಗೌಡ ಬಿರಾದಾರ, ಅಶೋಕ ಪಾಟೀಲ, ಅಪ್ಪು ಮಾನೆ, ಅಂತುಲೆ ರಹಮಾನ, ಭೀಮಣ್ಣ ಕವಲಗಿ, ಮಹಿಳಾ ಮಕ್ಕಳ ಕಲ್ಯಾಣ ಅಧಿಕಾರಿ ಗೀತಾ ಗುತ್ತರಗಿಮಠ ಸಂತೋಷ ಗವಳಿ, ಯಲ್ಲಪ್ಪ ಹದರಿ, ಯಮನಾಜಿ ಸಾಳುಂಕೆ, ದೇವೆಂದ್ರ ಕುಂಬಾರ, ಅಶೋಕ ಹದಗಲ್ಲ, ಈರಣ್ಣ ಮೈದರಗಿ,ಮಂಜುನಾಥ ತೆನೆಹಳ್ಳಿ, ಶಿವಯೋಗಪ್ಪ ಚನಗೊಂಡ, ಬಿ.ಸಿ.ಸಾವಕಾರ, ಈರನಗೌಡ ಪಾಟೀಲ,ಮಲ್ಲು ಗುಡ್ಲ, ಸೋಮು ನಿಂಬರಗಿಮಠ , ಸಂಜು ನಾವಿ, ಸದಾಶಿವ ಪ್ಯಾಟಿ, ಇವರನ್ನು ಸನ್ಮಾನಿಸಲಾಯಿತು.
      ಇದಕ್ಕೂ ಮೊದಲು ಕುಂಭ ಹೊತ್ತ ಮಹಿಳೆಯರಿಂದ ಮಹಾವೀರ ವೃತ್ತದಿಂದ ದೇವಸ್ಥಾನದ ವರೆಗೆ ಭವ್ಯ ಮೆರವಣೆಗೆ ನಡೆಯಿತು. ೧೯ ಜೋಡಿಗಳು ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

      ಇಂಡಿ ಪಟ್ಠಣದ ಶ್ರೀ ಶಾಂತೇಶ್ವರ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮ

      Tags: #indi / vijayapur#Mass marriages are great - Srishaila Sri#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಸಾಮೂಹಿಕ ವಿವಾಹಗಳೇ ಶ್ರೇಷ್ಠ - ಶ್ರೀಶೈಲ ಶ್ರೀಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.