• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೇಂದ್ರ ಸರಕಾರದ ವಿರುದ್ಧ ಲಾರಿ ಚಾಲಕರ, ಮಾಲಿಕರ ಬೃಹತ್ ಪ್ರತಿಭಟನೆ..! ಏಕೆ..?

      Voice Of Janata

      January 20, 2024
      0
      ಕೇಂದ್ರ ಸರಕಾರದ ವಿರುದ್ಧ ಲಾರಿ ಚಾಲಕರ, ಮಾಲಿಕರ ಬೃಹತ್ ಪ್ರತಿಭಟನೆ..! ಏಕೆ..?
      0
      SHARES
      200
      VIEWS
      Share on FacebookShare on TwitterShare on whatsappShare on telegramShare on Mail

      ಕಾನೂನು ವಾಪಸ್ ಪಡೆಯಲು ಆಗ್ರಹಿಸಿ, ಲಾರಿ
      ಚಾಲಕರ, ಮಾಲಿಕರ ಬೃಹತ್ ಪ್ರತಿಭಟನೆ..!

      ಇಂಡಿ : ಕೇಂದ್ರ ಸರಕಾರ ಇತ್ತೀಚೆಗೆ ಜಾರಿಗೆ ತಂದಿರುವ
      ಕಾನೂನು ಲಾರಿ ಚಾಲಕರಿಗೆ ಮಾರಕವಾಗಿದೆ. ಅದನ್ನು
      ಈ ಕೂಡಲೇ ವಾಪಸ್ ಪಡೆದುಕೊಳ್ಳಬೇಕೆಂದು
      ಆಗ್ರಹಿಸಿ, ಶುಕ್ರವಾರ ಇಂಡಿ ತಾಲ್ಲೂಕು ಲಾರಿ ಚಾಲಕರ
      ಸಂಘದ ಅಡಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿ
      ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಮನವಿಪತ್ರ ಸಲ್ಲಿಸಿತು.

      ಲಾರಿ ಚಾಲಕರ ಸಂಘದ ಅಧ್ಯಕ್ಷ ಮೈಬೂಬ್
      ಟಾಂಗೇವಾಲೆ ಮಾತನಾಡಿ, ಕೇಂದ್ರ ಸರಕಾರ
      ಭಾರತೀಯ ನ್ಯಾಯ ಸಂಹಿತೆ (ಬಿಎನೆಸ್ 2023)
      ಕಾಯ್ದೆಯನ್ನು ದಿನಾಂಕ 01-04-2024 ರಿಂದ
      ಅನ್ವಯವಾಗುವಂತೆ ಜಾರಿ ಮಾಡಿದ್ದು, ಈ ಹೊಸ
      ಕಾನೂನು ವ್ಯವಸ್ಥೆಯನ್ನು ವಾಹನ ಉದ್ಯಮಕ್ಕೆ
      ಸಂಬಂಧಿಸಿದ ಹಲವು ನಿಯಮಗಳು ತುಂಬಾ
      ಕಠಿಣವಾಗಿದ್ದು, ಅದರಲ್ಲೂ ಸೆಕ್ಷೆನ್ 106 (1) ಮತ್ತು
      ಸೆಕ್ಷೆನ್ 106 (2) ಅಡಿಯಲ್ಲಿ ಯಾವದೇ ವಾಹನ
      ಚಾಲಕರು ಅಪಘಾತವನ್ನು ಮಾಡಿ ಯಾವದೇ
      ನಾಗರಿಕರ ಸಾವಿಗೆ ಕಾರಣವಾದರೆ ಚಾಲಕನಿಗೆ 10
      ವರ್ಷಗಳ ವರೆಗೆ ಕಠಿಣ ಶಿಕ್ಷೆ ಮತ್ತು 7 ಲಕ್ಷಗಳ ವರೆಗೆ ದಂಡವನ್ನು ನ್ಯಾಯಾಲಯ ವಿಧಿಸಬಹುದಾಗಿದೆ.
      ಲಾರಿ ಚಾಲಕರು ತಿಂಗಳಿಗೆ 12 ರಿಂದ 15 ಸಾವಿರ ಸಂಬಳ
      ಪಡೆದುಕೊಂಡು ಕೆಲಸದಲ್ಲಿದ್ದೇವೆ. ಅಪಘಾತ ಸಂಭವಿಸಿದರೆ ದಂಡದ ಹಣ ಎಲ್ಲಿಂದ ಕಟ್ಟಲು ಸಾಧ್ಯ
      ಎಂದು ಪ್ರಶ್ನಿಸಿರುವ ಅವರು ಸರಕಾರ ಈ ಕೂಡಲೇ
      ಈ ಕಾಯ್ದೆಯ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಿ
      ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿದರು.
      ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ
      ದೇಶದಾಧ್ಯಂತ ಲಾರಿ ಚಾಲಕರು ಲಾರಿ ಚಾಲನೆಯ
      ಕೆಲಸ ಬಿಟ್ಟು ಕೂಲಿ ಕೆಲಸಕ್ಕೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು ಇದರ ಗಂಬೀರ ಪರಿಣಾಮ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯ ನೇತೃತ್ವವನ್ನು ಮುಕ್ತಾರ ಟಾಂಗೇವಾಲೆ, ಜಾವೀದ ಹೊನ್ನುಟಗಿ, ಉಮೇಶ ಹೊಸಮನಿ , ಅಂಬಣ್ಣ ಕಾಂಬಳೆ, ಖಾಜೇಸಾಬ ಬಾಗವಾನ, ಕರೀಮ ಮಾಶ್ಯಾಳಕರ, ಮುಸ್ತಾಕ ಗೌಂಡಿ, ಸೈಪನ್ ಬಾಗವಾನ, ಹುಸೇನಿ ಮಕಾಲೆ, ಮಾಂತೇಶ
      ತೋಡಕರ, ಉದಯ ಗುಡಿಮನಿ , ಸಂತೋಷ
      ಕಣ್ಣಿ, ಬಾಳುಸುಲಾಖೆ, ಶಂಕರಪೂಜಾರಿ, ಅಯೂಬ
      ಶೇಖ, ನಾಸಿಕ್ ಬಾಗವಾನ, ಭೀಮಾಶಂಕರ ಬಿರಾದಾರ
      ವಹಿಸಿಕೊಂಡಿದ್ದರು.

      ಇಂಡಿ ಪಟ್ಟಣದಲ್ಲಿ ಶುಕ್ರವಾರ ಲಾರಿ ಚಾಲಕರು
      ಕಾನೂನನ್ನು ಈ ಕೂಡಲೇ ವಾಪಸ್
      ಪಡೆದುಕೊಳ್ಳಬೇಕೆಂದು ಆಗ್ರಹಿಸಿ, ಬೃಹತ್
      ಪ್ರತಿಭಟನೆ ಮಾಡಿ ಎಸಿ ಅವರಿಗೆ ಮನವಿಪತ್ರ
      ಸಲ್ಲಿಸಿದರು.

      Tags: #Central Givt#Massive protest of lorry drivers and owners against the central government..! Why..?#publi home#Voice Of Janata#ಕೇಂದ್ರ ಸರಕಾರದ ವಿರುದ್ಧ ಲಾರಿ ಚಾಲಕರindiProtestಮಾಲಿಕರ ಬೃಹತ್ ಪ್ರತಿಭಟನೆ..! ಏಕೆ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.