• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ” Expert Motivational Speech” ಬೇಕಾಗಿದ್ದಾರೆ

    ” Expert Motivational Speech” ಬೇಕಾಗಿದ್ದಾರೆ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ” Expert Motivational Speech” ಬೇಕಾಗಿದ್ದಾರೆ

      ” Expert Motivational Speech” ಬೇಕಾಗಿದ್ದಾರೆ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಾದಿಗ ಸಮಾಜ ಶೈಕ್ಷಣಿಕವಾಗಿ ಮುಂದೆ ಬರಬೇಕು- ಪಾಟೀಲ್

      April 11, 2022
      0
      0
      SHARES
      679
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಇಂದು ಮಿಸಲಾತಿ ಇದ್ದರೂ ಕೂಡ ಮಾದಿಗ ಸಮಾಜ ಸೌಲಭ್ಯಗಳಿಂದ ವಂಚಿತವಾಗುತ್ತಿದೆ. ಇದಕ್ಕೆ ಕಾರಣ ಶಿಕ್ಷಣದ ಕೊರತೆ ಹೀಗಾಗಿ ಮಾದಿಗ ಸಮಾಜದವರು ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ಶಾಸಕ ಎಂ.ವೈ ಪಾಟೀಲ್ ಕರೆ ನೀಡಿದರು.

      ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ ಹಾಲನಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ೧೧೫ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಯಾವುದೇ ಒಬ್ಬ ವ್ಯಕ್ತಿಯನ್ನು ದೇಶದ ಜನರೆಲ್ಲ ಆರಾಧಿಸಬೇಕೆಂದರೆ ಅವರಲ್ಲಿನ ಸಿದ್ದಾಂತಗಳು ಎಲ್ಲರಿಗೂ ಇಷ್ಟವಾಗುವಂತಿರಬೇಕು. ಅಂತವರ ಸಾಲಿನಲ್ಲಿ ಡಾ. ಬಾಬುಜೀ ನಿಲ್ಲುತ್ತಾರೆ. ಹೀಗಾಗಿ ಅವರ ೧೧೫ ನೇ ಜಯಂತಿಯನ್ನು ಎಲ್ಲ ಸಮುದಾಯದ ಜನ ಸೇರಿ ಆಚರಿಸುತ್ತಿದ್ದೇವೆ. ಅವರೊಬ್ಬ ದೂರದೃಷ್ಟಿ ಇರುವ ನಾಯಕರಾಗಿದ್ದರು. ಅವರ ಅಧಿಕಾರವಧಿಯಲ್ಲಿ ಕೈಗೊಂಡ ಕ್ರಮಗಳು ದೇಶದ ದಿಕ್ಕು ಬದಲಿಸಿವೆ ಎಂದ ಅವರು ಜಯಂತಿ ಆಚರಿಸಿದರೆ ಸಾಲದು ಅವರ ತತ್ವಾದರ್ಶಗಳನ್ನು ಮಾದಿಗ ಸಮಾಜ ಮೈಗೂಡಿಸಿಕೊಂಡು ಮುನ್ನೆಲೆಗೆ ಬರಬೇಕು. ನಿಮ್ಮ ಸಮಾಜದ ಏಳಿಗೆಗೆ ಬೇಕಾದ ಸಹಕಾರಕ್ಕೆ ನಾನು ಸದಾ ಸಿದ್ದನಿದ್ದೇನೆ ಎಂದರು.

      ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾದಿಗ ಸಮಾಜ ಬಹಳಷ್ಟು ಸಂಘಟನೆಯಾಗಬೇಕು, ಸಮಾಜದ ಹಿತ ಬಂದಾಗ ವೈಮನಸ್ಸುಗಳನ್ನು ಬದಿಗಿಟ್ಟು ಒಟ್ಟಾಗೋಣ ಇಲ್ಲದಿದ್ದರೆ ಬರುವ ದಿನಗಳಲ್ಲಿ ಇನ್ನಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಸಮಾಜ ಬಾಂಧವರಿಗೆ ಕರೆ ನೀಡಿದರು.

      ಜೆಡಿಎಸ್ ಮುಖಂಡ ಶಿವಕುಮಾರ ನಾಟಿಕಾರ, ಸಮಾಜ ಸೇವಕ ಜೆ.ಎಂ ಕೊರಬು ಮಾತನಾಡಿ ಹಿಂದುಳಿದ, ದಲಿತ ಸಮುದಾಯಗಳನ್ನು ರಾಜಕಾರಣಿಗಳು ತಮ್ಮಿಷ್ಟಕ್ಕೆ ಬಂದಂತೆ ಬಳಸಿ ಬೀಸಾಡುತ್ತಾರೆ. ಹೀಗಾಗಿ ಮಾದಿಗರಾದಿಯಾಗಿ ಹಿಂದುಳಿದ ಸಮಾಜಗಳು ಜಾಗೃತವಾಗಬೇಕು. ಯಾರು ನಿಮ್ಮನ್ನು ಅಪ್ಪಿಕೊಳ್ಳುತ್ತಾರೆ, ಯಾರು ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತಾರೆ ಅವರ ಜೊತೆ ಸಮಾಜ ನಿಲ್ಲಬೇಕು ಎಂದರು.

      ಮಳೇಂದ್ರ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಮಾತನಾಡಿ ಮಾದಿಗ ಸಮಾಜಕ್ಕೆ ಬಹಳ ದೊಡ್ಡ ಇತಿಹಾಸವಿದೆ. ಸಮಾಜ ಬಾಂಧವರು ಶಿಕ್ಷಿತರಾಗಿ, ಸಂಘಟಿತರಾಗಿ ಬಾಬಾ ಸಾಹೇಬರು ಕಲ್ಪಿಸಿದ ಅವಕಾಶಗಳನ್ನು ಸದುಪಯೋಗ ಪಡೆದುಕೊಂಡು ಇತರ ಸಮಾಜಗಳಂತೆ ಏಳಿಗೆ ಕಾಣುವಂತಾಗಲಿ. ಮಾದಿಗ ಸಮಾಜದ ಜೊತೆಗೆ ನಮ್ಮ ಶ್ರೀಮಠ ಸದಾ ಇರಲಿದೆ ಎಂದು ಹೇಳಿದರು.

      ಉಪನ್ಯಾಸಕ ಡಾ. ಮಲ್ಲಿಕಾರ್ಜುನ ಸಾರ್ವಜಕರ, ಸ್ವತಂತ್ರರಾವ್ ಸಿಂಧೆ ಉಪನ್ಯಾಸ ನೀಡಿದರು.

      ಈ ಸಂದರ್ಭದಲ್ಲಿ ಜಯಂತ್ಯೂತ್ಸವ ಸಮಿತಿ ಅಧ್ಯಕ್ಷ ನಿಂಗರಾಜ್ ಕಟ್ಟಿಮನಿ, ಮುಖಂಡರಾದ ಸಂಗಮೇಶ ಕಾರಜೋಳ, ಭೀಮಣ್ಣ ಭಿಲ್ಲವ, ಪಪ್ಪು ಪಟೇಲ್, ದಯಾನಂದ ದೊಡ್ಮನಿ, ಮಕ್ಬೂಲ್ ಪಟೇಲ್, ರಾಜಶೇಖರ ಪಾಟೀಲ್, ಡಾ. ಜಿ. ಗೋಪಾಲರಾವ್, ಶಾಮ ನಾಟಿಕಾರ, ಶ್ರೀಮಂತ ಬಿರಾದಾರ, ಬಸವರಾಜ ಚಾಂದಕವಟೆ, ಮಹಾರಾಯ ಅಗಸಿ, ರಾಜು ಆರೇಕರ, ನಂದಕುಮಾರ ಹರಳಯ್ಯ, ಚಂದು ದೇಸಾಯಿ, ಶರಣು ಕುಂಬಾರ, ಚಂದಪ್ಪ ಕರ್ಜಗಿ, ವಿಜಯಕುಮಾರ ಕೆಂಗಲ, ಶ್ರೀಕಾಂತ ಚಿಂಚೋಳಿ, ಪ್ರವೀಣ ಭಂಡಾರಿ, ಅಶೋಕ ದೊಡ್ಮನಿ, ಶಿವಶಂಕರ ಬಂದರವಾಡ, ಸುನೀಲ್ ಕಟ್ಟಿಮನಿ, ಲಕ್ಷ್ಮಣ ತೇಲ್ಕರ, ಭಾಗಣ್ಣ ಘತ್ತರಗಿ, ತಹಸಿಲ್ದಾರ ಸಂಜೀವಕುಮಾರ ದಾಸರ್ ಸೇರಿದಂತೆ ಅನೇಕರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #jagajieevan ram jayanti#my pati#national function hallafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      January 10, 2026
      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      January 10, 2026
      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      January 10, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.