• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ನಿಂಬೆಹುಳಿಯಾದ ಮೇಘಾ ಮಾರುಕಟ್ಟೆ ಆರಂಭ..? ಯಾಕೆ ಗೊತ್ತಾ..?

      Voj - Desk

      September 14, 2023
      0
      ನಿಂಬೆಹುಳಿಯಾದ ಮೇಘಾ ಮಾರುಕಟ್ಟೆ ಆರಂಭ..? ಯಾಕೆ ಗೊತ್ತಾ..?
      0
      SHARES
      495
      VIEWS
      Share on FacebookShare on TwitterShare on whatsappShare on telegramShare on Mail

      ನಿಂಬೆಹುಳಿಯಾದ ಮೇಘಾ ಮಾರುಕಟ್ಟೆ ಆರಂಭ..? ಯಾಕೆ ಗೊತ್ತಾ..?

      ಇಂಡಿ : ಮೇಗಾ ಮಾರುಕಟ್ಟೆ ಪ್ರಾರಂಭಿಸುವ ಸಂದರ್ಭದಲ್ಲಿ ಯಾವೊಬ್ಬ ಪುರಸಭೆ ಸದಸ್ಯರನ್ನ ವಿಸ್ವಾಸ ತೆಗೆದುಕೊಳ್ಳದೆ, ಏಕಾಏಕಿಯಾಗಿ ನಿರ್ಧಾರ ತೆಗೆದುಕೊಂಡಿದ್ದು ಎಷ್ಟು ಸರಿ..? ಇನ್ನೂ ಹರಾಜು ಪ್ರಕ್ರಿಯೆಯಲ್ಲಿ ಯಾವೊಬ್ಬ ಸದಸ್ಯರ ವಿಸ್ವಾಸ ತೆಗೆದುಕೊಂಡಿಲ್ಲ. ನಿಮ್ಮ ಜೊತೆ ಆಡಳಿತದಲ್ಲಿ ಪಾಲ್ಗೊಳವ ಸದಸ್ಯರನ್ನ ಕೈ ಬಿಟ್ಟಿದ್ದು ಯಾವ ಉದ್ದೇಶ, ಯಾವ ದುರದ್ದೇಶವೆಂದು ಅರ್ಥವಾಗುತ್ತಿಲ್ಲ. ಎಸಿ ಎಸ್ಟಿ ಸಮುದಾಯ ಹಾಗೂ ಅಂಗವಿಕಲರಿಗೆ, ಮಾಜಿ ಸೈನಕರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ ಆಕ್ರೋಶ ವ್ಯಕ್ತಪಡಿಸಿದರು.

      ಗುರುವಾರ ಪಟ್ಟಣದ ಪುರಸಭೆಯ ದ್ವಾರ ಬಾಗಿಲು ಎದುರು ಅಂಗಡಿಕಾರರು ಹಾಗೂ ವಿವಿಧ ಸಂಘ ಸಂಸ್ಥೆಗಳು ಮುಖಂಡರು ಹಾಗೂ ಪುರಸಭೆ ಸದಸ್ಯರು, ಪ್ರತಿಭಟನೆ ಮಾತಾನಾಡಿದರು.

      https://voiceofjanata.in/wp-content/uploads/2023/09/VID_20230914_120500_01.mp4

      ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ದೇವೇಂದ್ರ ಕುಂಬಾರ, ಬುದ್ದುಗೌಡ ಪಾಟೀಲ ಮಾತಾನಾಡಿದ ಅವರು, ಈ ಹಿಂದೆ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಅಂಗಡಿ ಕಳೆದುಕೊಂಡ ಅಂಗಡಿಕಾರರಿಗೆ ಮೇಗಾ ಮಾರುಕಟ್ಟೆಯಲ್ಲಿ ಅನುಕೂಲ ಕಲ್ಪಿಸಲಾಗುವುದು ಎಂದು ಶಾಸಕ‌ರು ಹಾಗೂ ಪುರಸಭೆ ಸದಸ್ಯರು ಭರವಸೆ ನೀಡಿದ್ದಾರೆ. ಆದರೆ ಇಂದು ಏಕಾಏಕಿಯಾಗಿ ಮೇಗಾ ಮಾರುಕಟ್ಟೆ ಮೊದಲ ಮಹಡಿಯ ಅಂಗಡಿಗಳು ಹರಾಜು ಪ್ರಕ್ರಿಯೇಗೆ ಪುರಸಭೆ ಮುಂದಾಗಿದ್ದು, ಅಂಗಡಿಗಳ ಠೇವಣಿ ಹಾಗೂ ಬೇಡಿಕೆ ಹೆಚ್ಚಾಗಿರುವುದರಿಂದ ಬಡ, ಮಧ್ಯಮ ವ್ಯಾಪಾರಸ್ಥರಿಗೆ ಮಳಿಗೆ ಬಾಡಿಗೆ ತೆಗೆದುಕೊಳ್ಳಲು ಅಸಾಧ್ಯವಾದ ಮಾತಾಗಿದೆ ಎಂದು ಹೇಳಿದರು.‌ ಹಾಗಾಗಿ ಸೆ- 18 ರಂದು ನಡೆಯುವ ಹರಾಜು ಪ್ರಕ್ರಿಯೇ ಕೂಡಲೇ ಕೈ ಬಿಟ್ಟು, ಪುರಸಭೆ ಸದಸ್ಯರನ್ನ, ವ್ಯಾಪಾರಸ್ಥರನ್ನ ಹಾಗೂ ಸಾರ್ವಜನಿಕರನ್ನ ವಿಸ್ವಾಸ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳುಬೇಕು ಎಂದು ಪಟ್ಟು ಹಿಡಿದು ಧರಣಿ ಸತ್ಯಾಗ್ರಹ ನಡೆಸಿದರು. ಅದಲ್ಲದೇ ಪಟ್ಟಣದ ರಸ್ತೆ ಅಗಲೀಕರಣದಲ್ಲಿ ಅಂಗಡಿ ಕಳೆದು – ಕೊಂಡುವರಿಗೆ ಮೊದಲು ಪ್ರಾಶಸ್ತ್ಯ ನೀಡಬೇಕು. ಅಂಗವಿಕಲರಿಗೆ ರೀಯಾಯತಿ ದರದಲ್ಲಿ ಹಾಗೂ ಎಸಿ ಎಸ್ಟಿ ಸಮುದಾಯಕ್ಕೆ ಮೀಸಲಿರಿಸಿದ ಅಂಗಡಿಗಳಿಗೆ ಬಾಡಿಗೆ ಅತೀ ಕಡಿಮೆ ಹಾಗೂ ಠೇವಣಿ ಹಿತವಾಗಿರಬೇಕು. ಇನ್ನೂ ಪುರಸಭೆ ಮುಂಭಾಗದಲ್ಲಿ 15 ಮತ್ತು 16 ನೇ ಸಾಲಿನಲ್ಲಿ ತೆರವುಗೊಳಿಸಿದ 32 ಅಂಗಡಿಕಾರರ ಠೇವಣಿ ಸಹ ಪುರಸಭೆಯಲ್ಲಿಯೇ ಉಳಿದಿದ್ದು ಅವರಿಗೂ ಸಹ ಇಂದು ಮಳಿಗೆಗಳು ಒದಗಿಸಬೇಕು. ಒಟ್ಟಾರೆಯಾಗಿ ಪಟ್ಟಣ ಅಭಿವೃದ್ಧಿ ಜೊತೆಗೆ ಬೆಳೆವಣಿಗೆ ಹೊಂದಿದೆ. ಆದರೆ ಪಟ್ಟಣಕ್ಕೆ ಸಂಪರ್ಕಿಸುವ ಹೆದ್ದಾರಿಗಳು ಇಲ್ಲದೆ ಇರುವುದರಿಂದ, ವ್ಯಾಪಾರ ವಹಿವಾಟು ಕಡಿಮೆ ಇರುವುದರಿಂದ ಸದ್ಯ ಅಂಗಡಿಗಳಿಗೆ ವಿಧಿಸಿದ ಠೇವಣಿ ಹಾಗೂ ಬಾಡಿಗೆ ಅತೀ ಕಡಿಮೆ ಮಾಡಬೇಕು ಎಂದು ಪ್ರತಿಭಟನೆ ಮಾಡಿದರು.

      ಇನ್ನೂ ಸ್ಥಳಕ್ಕೆ ಆಗಿಮಿಸಿದ ಕಂದಾಯ ಉಪವಿಭಾಗ ಅಧಿಕಾರಿ ಹಾಗೂ ಪುರಸಭೆಯ ಆಡಳಿತ ಅಧಿಕಾರಿಯಾಗಿರುವ ಆಬೀದ್ ಗದ್ಯಾಳ ಮತ್ತು ಪುರಸಭೆ ಮುಖ್ಯ ಅಧಿಕಾರಿ ಮಾತಾನಾಡಿದ ಅವರು, ಈ ನಿಮ್ಮ ಎಲ್ಲಾ ಬೇಡಿಕೆ ಸಕಾರಾತ್ಮಕ ಸ್ಪಂದಿಸುವ ಕಾರ್ಯ ಮಾಡುತ್ತೆವೆ. ಹರಾಜು ಪ್ರಕ್ರಿಯೆ ಮುಂದೂಡಿ ಮಂಗಳವಾರ ಶಾಸಕರ ಮತ್ತು ಮೇಲಾಧಿಕಾರಿಗಳ ನೇತೃತ್ವದಲ್ಲಿ ಸಾರ್ವಜನಿಕ ಸಭೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಸೈಪನ ಪವಾರ, ಶ್ರೀಧರದ ಕ್ಷೇತ್ರಿ, ಸಂಜು ದಶವಂತ, ರಾಚು ಬಡಿಗೇರ, ಅಪ್ಪು ಪವಾರ, ವಿದ್ಯಾಸಾಗರ ಧನಶೆಟ್ಟಿ, ಅಶೋಕ ಅಕಲಾದಿ, ಪ್ರಶಾಂತ ಗೌಳಿ, ಸುನೀಲಗೌಡ ಬಿರಾದಾರ, ಮಲ್ಲಿಕಾರ್ಜುನ ವಾಲಿಕಾರ, ದತ್ತಾ ಬಂಡೆನವರ, ಪ್ರವೀಣ ಮಠ, ನಾಗೇಶ ದಶವಂತ, ಚಂದ್ರಶೇಖರ ಹೊಸಮನಿ, ಶಿವಾನಂದ ದಶವಂತ, ಸಂತೋಷ ಗವಳಿ, ಎಸ್ ಅರ್ ನಾಯಕೊಡಿ, ಎಸ್ ಎಮ್ ಮಕನಾದಾರ ಉಪಸ್ಥಿತರಿದ್ದರು.

      Tags: #Mega market#Protest indiTmc
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      January 22, 2026
      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      January 22, 2026
      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      January 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.