• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

      Voiceofjanata.in

      September 17, 2025
      0
      ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು
      0
      SHARES
      19
      VIEWS
      Share on FacebookShare on TwitterShare on whatsappShare on telegramShare on Mail

      ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

      ಮುದ್ದೇಬಿಹಾಳ – ಕುಂಟೋಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ 18.68 ಲಕ್ಷಗಳು  ನಿವ್ವಳ ಲಾಭ.
      ಮುದ್ದೇಬಿಹಾಳ – ಕುಂಟೋಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ 50 ನೇ ವರ್ಷದ  ವಾರ್ಷಿಕ ಸರ್ವ ಸಾಧಾರಣ ಸಭೆ
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಮುದ್ದೇಬಿಹಾಳ ( ಕುಂಟೋಜಿ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಬ್ಯಾಂಕು 1976 ರಲ್ಲಿ ಆರಂಭವಾದ ಸಂಘ 150 ಸದಸ್ಯರು ಹಾಗೂ 25000 ಸಾವಿರ ರೂ ಶೇರು ಬಂಡವಾಳ ಹೊಂದಿತ್ತು ಇಂದು 2295 ಸದಸ್ಯರನ್ನು ಹೊಂದಿ 97.79 ಲಕ್ಷ ಶೇರು ಸಂಗ್ರಹಿಸಿ 98.97 ಠೇವಣಿ ಮತ್ತು 87.48 ನಿಧಿಗಳನ್ನು ಕೂಡಿಸಿ ರೈತರ ಕೃಷಿ ಚಟುವಟಿಕೆಗೆ 789.08 ಲಕ್ಷ ರೂ ಸಾಲ ಒದಗಿಸಿ ಸಂಘ ಈ ವರ್ಷ 18 ಲಕ್ಷ 68 ಸಾವಿರ ನಿವ್ವಳ ಲಾಭ ಮಾಡಿದೆ ಎಂದು ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿರೇಶ ಅಗ್ಗಿಮಠ ಹೇಳಿದರು.
      ಮುದ್ದೇಬಿಹಾಳ – ಕುಂಟೋಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ 50 ನೇ ವರ್ಷದ ವಾರ್ಷಿಕ ಸರ್ವ ಸಾಧಾರಣ ಸಭೆ ಸೋಮುವಾರ ಜರುಗಿತು ಈ ಸಭೆಯಲ್ಲಿ ವಾರ್ಷಿಕ ವರದಿ ವಾಚಿಸಿ  ಮಾತನಾಡಿ ಬ್ಯಾಂಕ  ಶೇರುದಾರರು ಸಾಲವನ್ನು ತೆಗೆದುಕೊಂಡು ಸರಿಯಾದ ಸಮಯಕ್ಕೆ ಸಾಲವನ್ನು ಮರುಪಾವತಿ ಮಾಡಿದರೆ ಸಹಕಾರಿ ಬ್ಯಾಂಕ್ ಬೆಳವಣಿಗೆ ಹೊಂದುತ್ತವೆ ಎಂದರು.
      ವಿಡಿಸಿಸಿ ಬ್ಯಾಂಕ್ ನ ಕ್ಷೇತ್ರಾಧಿಕಾರಿ ಎಸ್ ಸಿ ಸಾಸನೂರ ಮಾತನಾಡಿ ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು ಮತ್ತು ಸದಸ್ಯರುಗಳು ರಾಷ್ಟ್ರೀಯಕೃತ ಬ್ಯಾಂಕ್ ಗಳಲ್ಲಿ ಠೇವಣಿ ಇಡದೆ ಸಂಘದಲ್ಲಿ ಠೇವಣಿ ತೊಡಗಿಸಬೇಕು ಅದಕ್ಕೆ ಆಕರ್ಷಕ ಬಡ್ಡಿ ದರವಿದೆ ಎಂದರು.
      ಪ್ರಾಸಂಗಿಕವಾಗಿ ನಿರ್ದೇಶಕ ಮಲ್ಲನಗೌಡ ಬಿರಾದಾರ ಮಾತನಾಡಿದರು ಸಭೆಯಲ್ಲಿ ತೊಗರಿಕೇಂದ್ರ ಆರಂಭಿಸುವ ಹಾಗೂ ಸಂಘದ ಸದಸ್ಯರಿಗೆ ಡಿವಿಡೆಂಡ್ ನೀಡಬೇಕೆಂದು ಸದಸ್ಯರು ಒತ್ತಾಯಿಸಿದರು.
      ಇದೇ ವೇಳೆ  ಎಸ್ ಎಂ ಪಾಟೀಲ,ಗುರಲಿಂಗಪ್ಪ ಸುಲ್ಲೂಳ್ಳಿ,ನಾಗಲಿಂಗಯ್ಯ ಮಠ,ಎಂ ಎಂ ನಾಟಿಕಾರ, ಬ್ಯಾಂಕ್ ನ ವತಿಯಿಂದ ಗೌರವ ಸನ್ಮಾನ ಮಾಡಲಾಯಿತು.
      ಕಾರ್ಯಕ್ರಮದಲ್ಲಿ  ಅಧ್ಯಕ್ಷ ಶಿವಾನಂದ ಹುಲಗಣ್ಣಿ, ಉಪಾಧ್ಯಕ್ಷ ಈರಪ್ಪ ಬಿರಾದಾರ ನಿರ್ದೇಶಕರಾದ ಶ್ರೀಮತಿ ನಂದಾ ಬಾಗೇವಾಡಿ, ಗಂಗಾಬಾಯಿ ಬಿರಾದಾರ, ಚರಮೂರ್ತಿ ಅಬ್ಯಾಳಮಠ, ಪರಶುರಾಮ ಮಡಿವಾಳರ, ಅಪ್ಪಾಜಯ್ಯಾ ಕೂಡೆಕಲ್ ಮಠ ಎಲ್ಲಾ ನಿರ್ದೇಶಕರು ಹಾಗೂ ಗಣ್ಯರಾದ ಎಸ್ ಎಂ ಪಾಟೀಲ್, ಹೆಚ್ ಟಿ ಬಿರಾದಾರ ಶಿವಲಿಂಗಪ್ಪ ಗಸ್ತಿಗಾರ, ಸಂಗಣ್ಣ ಪಲ್ಲೆದ , ನಾಗಲಿಂಗಯ್ಯ ಮಠ, ಗುರಲಿಂಗಪ್ಪ ಸುಲ್ಲೂಳ್ಳಿ, ಎಂ ಎಂ ನಾಟಿಕಾರ ಅಕೌಂಟೆಂಟ್ ಭಾರತಿ ನಾಟಿಕಾರ, ಬ್ಯಾಂಕಿನ ಸದಸ್ಯರು ಶೇರುದಾರರು.
      ಸೇರಿದಂತೆ ಗಣ್ಯಮಾನ್ಯರು ಭಾಗವಹಿಸಿದ್ದರು.
      ಬಿ ಐ ಬಡಿಗೇರ ನ್ಯಾಯವಾದಿ ನಿರೂಪಿಸಿ ವಂದಿಸಿದರು
      Tags: #indi / vijayapur#Members of the association must pay the loan taken in a timely manner#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.