• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಈದ್ ಹಬ್ಬದ ಸಂದೇಶ: ಪ್ರೀತಿ, ಸಹೋದರತ್ವ ಮತ್ತು ಸಮಾಜದ ಪ್ರಗತಿ

      Voiceofjanata.in

      March 21, 2026
      0
      ಈದ್ ಹಬ್ಬದ ಸಂದೇಶ: ಪ್ರೀತಿ, ಸಹೋದರತ್ವ ಮತ್ತು ಸಮಾಜದ ಪ್ರಗತಿ
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ಈದ್ ಹಬ್ಬದ ಸಂದೇಶ: ಪ್ರೀತಿ, ಸಹೋದರತ್ವ ಮತ್ತು ಸಮಾಜದ ಪ್ರಗತಿ

      ಮುದ್ದೇಬಿಹಾಳ :-  ಪಟ್ಟಣದಲ್ಲಿನ ತಾಳಿಕೋಟೆ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ (ರಮಜಾನ )ಈದ್ ಉಲ್ ಫಿತ್ರ್ ಹಬ್ಬದ ಅಂಗವಾಗಿ ವಿಶೇಷ ನಮಾಜ್‌ ಭಕ್ತಿಭಾವದಿಂದ ನೆರವೇರಿಸಲಾಯಿತು. ಮುದ್ದೇಬಿಹಾಳ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಆಗಮಿಸಿ, ಶಾಂತಿ, ಸೌಹಾರ್ದತೆ ಮತ್ತು ಭಕ್ತಿಯ ವಾತಾವರಣದಲ್ಲಿ ನಮಾಜ್ ಸಲ್ಲಿಸಿದರು. ಬೆಳಗ್ಗಿನ ಜಾವದಿಂದಲೇ ಈದ್ಗಾ ಮೈದಾನದಲ್ಲಿ ಜನರ ಸಂಚಾರ ಹೆಚ್ಚಾಗಿ, ಹಬ್ಬದ ಸಂಭ್ರಮ ಕಂಗೊಳಿಸುತ್ತಿತ್ತು.

      ನಮಾಜ್ ನಂತರ ಜಾಮಿಯಾ ಮಸೀದಿಯ ಇಮಾಮ್ ಹಾಗೂ ಖತೀಬ್ ಮೌಲಾನಾ ಮುಫ್ತಿ ಅಫ್ತಾಬ್ ಆಲಂ ಅವರು ಸಮುದಾಯದ ಪ್ರಗತಿ ಮತ್ತು ಏಕತೆಯ ಕುರಿತು ಮನನೀಯ ಭಾಷಣ ಮಾಡಿದರು. ತಮ್ಮ ಉಪನ್ಯಾಸದಲ್ಲಿ ಅವರು ಸಮಾಜದ ಸುಧಾರಣೆ, ಶಿಕ್ಷಣದ ಅಗತ್ಯತೆ ಹಾಗೂ ಪರಸ್ಪರ ಸೌಹಾರ್ದತೆಯ ಮಹತ್ವವನ್ನು ಒತ್ತಿ ಹೇಳಿದರು.
      ಈದ್ ಹಬ್ಬವು ಕೇವಲ ಹಬ್ಬವಲ್ಲ, ಅದು ಸಹೋದರತ್ವ, ಪ್ರೀತಿ ಮತ್ತು ವೈಷಮ್ಯಗಳನ್ನು ದೂರ ಮಾಡುವ ಮಹತ್ವದ ಸಂದೇಶವನ್ನು ಸಾರುತ್ತದೆ ,  ಇಂದಿನ ದಿನಗಳಲ್ಲಿ ಸಮಾಜ ಒಳಜಗಳಗಳಲ್ಲಿ ಸಿಲುಕಿಕೊಂಡಿರುವುದು ವಿಷಾದನೀಯ ಸಂಗತಿ ಎಂದು ಹೇಳಿದ ಅವರು, ದೊಡ್ಡ ಸಮಸ್ಯೆಗಳನ್ನು ಎದುರಿಸಲು ಮೊದಲು ಕುಟುಂಬ ಮತ್ತು ಸಮುದಾಯದ ಒಳಗಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳುವುದು ಅತ್ಯಾವಶ್ಯಕ ಎಂದು ಕರೆ ನೀಡಿದರು.
      ಶಿಕ್ಷಣದ ಪ್ರಾಮುಖ್ಯತೆಯನ್ನು ವಿವರಿಸಿದ ಮೌಲಾನಾ ಅವರು, ಪೋಷಕರು ತಮ್ಮ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಜೊತೆಗೆ ಪ್ರಪಂಚಿಕ ಶಿಕ್ಷಣವನ್ನೂ ನೀಡಬೇಕೆಂದು ಸಲಹೆ ನೀಡಿದರು. ಸಮಾಜದ ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ಶಿಕ್ಷಣದಲ್ಲಿ ಸಹಾಯ ಮಾಡಲು ಸ್ಥಳೀಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ, ಜಕಾತ್ ಮತ್ತು ಇತರ ನೆರವುಗಳ ಮೂಲಕ ಅವರನ್ನು ಉತ್ತೇಜಿಸಬೇಕು ಎಂದು ಹೇಳಿದರು. ಈ ರೀತಿಯಲ್ಲಿ ವೈದ್ಯರು, ವಕೀಲರು ಮತ್ತು ವಿವಿಧ ಕ್ಷೇತ್ರಗಳಲ್ಲಿ ನಿಪುಣರಾದ ವ್ಯಕ್ತಿಗಳನ್ನು ಬೆಳೆಸಬಹುದು ಎಂದು ಅಭಿಪ್ರಾಯಪಟ್ಟರು.
      ಪ್ರಸ್ತುತ ಪರಿಸ್ಥಿತಿಯನ್ನು ಉಲ್ಲೇಖಿಸಿ, ಶಿಕ್ಷಣದ ಕೊರತೆಯಿಂದ ಸಮುದಾಯದ ಪ್ರತಿನಿಧಿತ್ವ ಕುಂಠಿತವಾಗಿದ್ದು, ನಮ್ಮ ಸಮಸ್ಯೆಗಳನ್ನು ಸಮರ್ಪಕವಾಗಿ ಹೇಳುವವರು ಕಡಿಮೆಯಾಗಿದ್ದಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಸಮಾಜದಲ್ಲಿ ಹೆಚ್ಚು ವಿದ್ಯಾವಂತರಾಗಿದ್ದರೆ, ಜವಾಬ್ದಾರಿಯುತ ನಾಗರಿಕರು ಹೆಚ್ಚಾಗಿ ಇದ್ದರೆ ಪರಿಸ್ಥಿತಿ ಇನ್ನಷ್ಟು ಉತ್ತಮವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.
      ಕೊನೆಯಲ್ಲಿ ಮೌಲಾನಾ ಮುಫ್ತಿ ಅಫ್ತಾಬ್ ಆಲಂ ಅವರು ಪ್ರಾರ್ಥನೆ ಸಲ್ಲಿಸಿ, ಅಲ್ಲಾಹ್ ಸಮುದಾಯದಲ್ಲಿ ಏಕತೆ ಮತ್ತು ಶಾಂತಿಯನ್ನು ನೆಲೆಗೊಳಿಸಲಿ, ಅನ್ಯಾಯದ ಮಾರ್ಗದಲ್ಲಿರುವವರಿಗೆ ಸನ್ಮಾರ್ಗದರ್ಶನ ನೀಡಲಿ ಹಾಗೂ ಒಳ್ಳೆಯ ಕಾರ್ಯಗಳಲ್ಲಿ ತೊಡಗಿರುವವರ ಪ್ರಯತ್ನಗಳನ್ನು ಸ್ವೀಕರಿಸಲಿ ಎಂದು ಹಾರೈಸಿದರು.
      ನಮಾಜ್ ನಂತರ ಪರಸ್ಪರ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು, ಹಿರಿಯರು, ಯುವಕರು ಮತ್ತು ಮಕ್ಕಳು ಎಲ್ಲರೂ ಹಬ್ಬದ ಸಂತೋಷವನ್ನು ಹಂಚಿಕೊಂಡರು. ಸಂಪೂರ್ಣ ಕಾರ್ಯಕ್ರಮವು ಶಾಂತಿಯುತವಾಗಿ, ಸೌಹಾರ್ದತೆಯ ವಾತಾವರಣದಲ್ಲಿ ನೆರವೇರಿತು.
      Tags: #indi / vijayapur#Message of Eid: Love#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಈದ್ ಹಬ್ಬದ ಸಂದೇಶ: ಪ್ರೀತಿbrotherhood and progress of societyಸಹೋದರತ್ವ ಮತ್ತು ಸಮಾಜದ ಪ್ರಗತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.