• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಾತು ತಪ್ಪಿದ ಬೊಮ್ಮಾಯಿ ಸರಕಾರದ ವಿರುದ್ಧ ಸಿಂದಗಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಬೆಂಬಲ ಸೂಚಿಸಿದ : ಹುಚ್ಚಪ್ಪ ತಳವಾರ

      ಬೆಂಬಲ ಸೂಚಿಸಿದ ಇಂಡಿ ತಾಲೂಕು ತಳವಾರ ಪರಿವಾರ ಮತ್ತು ಪ್ರಗತಿಪರ ಸಂಘಟನೆಗಳು..

      April 15, 2022
      0
      ಮಾತು ತಪ್ಪಿದ ಬೊಮ್ಮಾಯಿ ಸರಕಾರದ ವಿರುದ್ಧ ಸಿಂದಗಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಬೆಂಬಲ ಸೂಚಿಸಿದ : ಹುಚ್ಚಪ್ಪ ತಳವಾರ
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಹಲವು ವರ್ಷಗಳಿಂದ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರಕ್ಕಾಗಿ ಹಿರಿಯರು ಹೋರಾಟ ಮಾಡಿದ್ದಾರೆ. ಅದರ ಫಲುವಾಗಿ ಕೇಂದ್ರ ಸರಕಾರ ರಾಷ್ಟ್ರಪತಿ ಅಂಕಿತಗೊಳಿಸಿ ಎರಡು ವರ್ಷಗಳ ಹಿಂದಯೇ ಪತ್ರದ ಆದೇಶ ಹೊರಡಿಸಿದ್ದಾರೆ. ಆದರೆ ಸರ್ಕಾರ ಮಾತ್ರ ಕಾಲಹರಣ ಮಾಡಿ, ನಮ್ಮ ಸಮುದಾಯಕ್ಕೆ ಭರವಸೆ ನೀಡಿದೆ ವಿನಃ ಪ್ರಮಾಣ ಪತ್ರ ಮರಿಚಿಕೆಯಾಗಿದೆ ಎಂದು ತಾಲ್ಲೂಕು ತಳವಾರ ಪರಿವಾರ ಸಮಾಜದ ಕಾರ್ಯದರ್ಶಿ ಹುಚ್ಚಪ್ಪ ತಳವಾರ ಮತ್ತು ಸಮುದಾಯ ಹಿರಿಯ ವ್ಯಕ್ತಿ ಭೀಮಣ್ಣ ಕೌಲಗಿ ಜಂಟಿ ಸುದ್ದಗೊಷ್ಠಿಯಲ್ಲಿ ಹೇಳಿದರು.

      ಇಂಡಿ ಪಟ್ಟಣದ ತಳವಾರ ಸಮುದಾಯ ಭವನದಲ್ಲಿ ಸುದ್ದಗೊಷ್ಠಿ ಉದ್ದೇಶಿಸಿ ಮಾತಾನಾಡಿದ ಅವರು, ನಮ್ಮ ಸಮುದಾಯದ ಮುಖಂಡ ಮಾಜಿ ಶಾಸಕ ಶರಣಪ್ಪ ಸುಣಗಾರ ಮತ್ತು ಶಿವಾಜಿ ಮೇಟಗಾರ ನೇತೃತ್ವದಲ್ಲಿ ಏಪ್ರಿಲ್ ೧೮ ಕ್ಕೆ ಸರಕಾರದ ವಿರುದ್ಧ ಬೃಹತ್ ಪ್ರಮಾಣದ ಹೋರಾಟ ಸಿಂದಗಿ ಪಟ್ಟಣದಲ್ಲಿ ಕಾಡು ವೇಶ ಧರಸಿ ಜೊತೆಗೆ ಅರಬೆತ್ತಲೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.‌ ಇಂಡಿ ತಾಲ್ಲೂಕಿನಿಂದ ಸುಮಾರು ೫ ಸಾವಿರಕ್ಕೂ ಹೆಚ್ಚಿನ ಸಂಖ್ಯೆ ಭಾಗವಹಿಸುತ್ತೆವೆ. ಎಲ್ಲಿಯವರೆಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಕೊಡುವುದಿಲ್ಲವೋ ಹಾಗೇ ಪ್ರತಿ ತಾಲ್ಲೂಕಿನಲ್ಲಿಯೂ ಬೃಹತ್ ಮಟ್ಟದ ಪ್ರತಿಭಟನೆ ನಡೆಯುತ್ತೆದೆ. ಸಿಂದಗಿ ಪಟ್ಟಣದ ಮುಗಿದ ನಂತರ ಇಂಡಿ ತಾಲ್ಲೂಕಿನಲ್ಲಿ ಆಯೋಜನೆಗೋಳಿಸಲಾ – ಗುತ್ತೆದೆ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಕುಂಬಾರ, ಮರಾಠ, ದಲಿತ ಸಮಾಜ ಮುಖಂಡರು ಸತೀಶ ಕುಂಬಾರ, ಆನಂದ ಪವಾರ ಮತ್ತು ಶಿವಾನಂದ ಮೂರಮನ ಮಾತಾನಾಡಿದ ಅವರು, ಈ ಸಮುದಾಯ ಹಲವು ವರ್ಷಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ.‌ ಯಾವ ಸಮುದಾಯ ಸಮಾಜದಲ್ಲಿ ಹಲವು ವಿಷಯಗಳಿಂದ ಕುಂಟಿತಗೊಂಡಿರುತ್ತೋ ಅಂತಹ ಸಮುದಾಯಕ್ಕೆ ಮೇಲುತ್ತುವ ಕೆಲಸ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಾಡಿದೆ. ಆದರೆ ಇಲ್ಲಿಯವರೆಗೆ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಕೂಡಲೇ ಪ್ರಮಾಣ ಪತ್ರ ಕೊಡಬೇಕು. ಒಂದು ವೇಳೆ ಕೆಟ್ಟ ಚಾಳಿ ಮುಂದುವರೆಸಿದ್ರೆ ನಾವು ನಮ್ಮ ಸಮುದಾಯದಿಂದ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

      Tags: #indi / vijayapur#Karnataka government#sindagi/vijaypaur#st cast certificate#talawar communityPress meetProtest
      voice of janata

      voice of janata

      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.