• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      @voiceofjanata.in

      June 9, 2026
      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

       

      ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ನೇಮಕಾತಿ ರದ್ದುಪಡಿಸಬೇಕು, ೨೦೧೭-೧೮ ನೇ ಸಾಲಿನ ರೈತರ ಸಾಲ ಮನ್ನಾ ಮೊತ್ತದಲ್ಲಿ ದುರ್ಬಳಕೆ ಮಾಡಿಕೊಂಡಿರುವ ಕಾರ್ಯ ನಿರ್ವಾಹಕ ಅಧಿಕಾರಿ ಮಳಸಿದ್ದ ಚಪ್ಪಳಗಾಂವ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೃಷಿ ಪತ್ತಿನ ಸಹಕಾರಿ ಸಂಘದ ಎದುರು ಹಿರೇ ಬೇವನೂರ ಗ್ರಾಮದ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.

      ಈ ಸಂದರ್ಭದಲ್ಲಿ ಮುಖಂಡ ವಿಜಯಕುಮಾರ ಬಿರಾದಾರ, ಅಯ್ಯನಗೌಡ ಬಿರಾದಾರ ಮಾತನಾಡಿ, ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸತೀಶ ಮಳಸಿದ್ದ ಚಪ್ಪಳಗಾಂವ ಅವರನ್ನು ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಂಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.

      ನೇಮಕಾತಿ ಮಾಡಿಕೊಳ್ಳುವ ಮುನ್ನ ಎಲ್ಲಾ ಶೇರುದಾರರಿಗೆ ಮತ್ತು ಸಾರ್ವಜನಿಕರಿಗೆ ತಿಳಿಸಬೇಕಾಗಿತ್ತು. ಆದರೆ ಅದು ನಡೆದಿಲ್ಲ. ಆ ಕಾರಣಕ್ಕಾಗಿ ಕೂಡಲೇ ನಮ್ಮ ಮನವಿಗೆ ಸ್ಪಂದಿಸಿ ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಒಂದು ವೇಳೆ ನಿರ್ಲಕ್ಷ್ಯವಹಿಸಿದರೆ ನಿರ್ದೇಶಕ ಮಂಡಳಿ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

      ಎರಡು ದಿನದಲ್ಲಿ ಆಡಳಿತ ಮಂಡಳಿಯವರು ಕಾನೂನು ಬಾಹಿರವಾಗಿ ನೇಮಕ ಮಾಡಿಕೊಂಡ ಸಿಬ್ಬಂದಿಯನ್ನು ತೆಗೆಯಬೇಕು. ಈಗಾಗಲೆ ಸಹಾಯಕ ಉಪನಿಬಂಧಕರಿಗೆ ಈ ಕುರಿತು ತಿಳಿಸಲಾಗಿದೆ. ಸಮಸ್ಯೆ ಇತ್ಯರ್ಥವಾಗದೇ ಹೋದಲ್ಲಿ ಇಂಡಿ ತಾಲೂಕಾಡಳಿತದ ಮುಂದೆ ಧರಣಿ ನಡೆಸಲಾಗುವುದು.
      ಅಯ್ಯನಗೌಡ ಬಿರಾದಾರ, ಹಿರೇಬೇವನೂರ ಗ್ರಾಮಸ್ಥ.
      ಪ್ರತಿಭಟನೆಯಲ್ಲಿ ಪ್ರಕಾಶ ಬಿರಾದಾರ, ಆಕಾಶ ಪಾಟೀಲ, ಸಂಗಪ್ಪ ಭಾಸಗಿ, ಪ್ರಶಾಂತ ಬಿರಾದಾರ, ಶಿವರಾಯ ಬಿರಾದಾರ, ಪ್ರವೀಣ ಉಪ್ಪಿನ, ಅಶೋಕ ಬಿರಾದಾರ, ಮುತ್ತು ಬಿರಾದಾರ ಮಳಸಿದ್ದ ಗಜಾಕೋಶ ಸೇರಿದಂತೆ ಸಂಘದ ಶೇರುದಾರರು ಭಾಗಿಯಾಗಿದ್ದರು.

      ಇಂಡಿ: ೨೦೧೭-೧೮ ನೇ ಸಾಲಿನ ರೈತರ ಸಾಲ ಮನ್ನಾ ಮೊತ್ತದಲ್ಲಿ ದುರ್ಬಳಕೆ ಮಾಡಿಕೊಂಡಿರುವ ಕಾರ್ಯ ನಿರ್ವಾಹಕ ಅಧಿಕಾರಿ ಮಳಸಿದ್ದ ಚಪ್ಪಳಗಾಂವ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೃಷಿ ಪತ್ತಿನ ಸಹಕಾರಿ ಸಂಘದ ಎದುರು ಹಿರೇಬೇವನೂರ ಗ್ರಾಮದ ರೈತರು ಸೋಮವಾರ ಪ್ರತಿಭಟನೆ ನಡೆಸಿ ಸಂಘದ ಅಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಅವರಿಗೆ ಮನವಿ ಅರ್ಪಿಸಿದರು.

       

      Tags: #indi / vijayapur#Misuse of loan waiver funds and illegal recruitment at Hirebevanur Agricultural Cooperative..!#Public News#State News#Today News#Voice Of Janata#Voiceofjanata.in#ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.