• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಶಾಸಕ ಡಾ: ಶಿವರಾಜ್ ಪಾಟೀಲ್ ದುರ್ಬಲ ವ್ಯಕ್ತಿ- ರಾಮನಗೌಡ ಏಗನೂರು:

      March 10, 2022
      0
      ಶಾಸಕ ಡಾ: ಶಿವರಾಜ್ ಪಾಟೀಲ್ ದುರ್ಬಲ ವ್ಯಕ್ತಿ- ರಾಮನಗೌಡ ಏಗನೂರು:
      0
      SHARES
      674
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಡಾ.ಶಿವರಾಜ್ ಪಾಟೀಲ್ ಅವರು ಇಷ್ಟೊಂದು ದುರ್ಬಲತೆ ಉಳ್ಳುವರು, ಅಜ್ಞಾನಿಗಳು ಎಂದು ಭಾವಿಸಿರಲಿಲ್ಲ. ಓರ್ವ ಶಾಸಕ, ಎದುರಾಳಿಗಳಿಗೆ ಇಷ್ಟೆಲ್ಲಾ ಅವಗುಣಗಳನ್ನು ತೋರಿಸಿದ್ದಾನೆ. ಅಸಂವಿಧಾನಿಕ ಭಾಷೆ ಬಳಸಿದ್ದಲ್ಲದೆ, ಮುತ್ತಿಗೆ ಹಾಕಿದ್ದೇವು ಎಂದು ಹೇಳುವ ಮೂಲಕ ಸದನದಲ್ಲಿ ತನ್ನ ಪೆದ್ದುತನ ತೋರಿಸಿರುವುದು ಇಲ್ಲಿನ ಹೋರಾಟಗಾರರಿಗೆ ದಿಕ್ಕುತೋಚದಂತೆ ಮಾಡಿದ್ದಾರೆಂದು ಜೆಡಿಎಸ್ ಮುಖಂಡರಾದ ರಾಮನಗೌಡ ಏಗನೂರು ಅವರು ಆರೋಪಿಸಿದ್ದಾರೆ.

      ನ್ಯಾಯಾಲಯದಲ್ಲಿರುವ ಒಂದು ದಾವೆಯ ವಿರುದ್ಧ ಅಸಂವಿಧಾನಿಕ ಹೇಳಿಕೆ ಅದರಲ್ಲೂ ಸದನದಲ್ಲಿ ನೀಡುತ್ತಾನೆ ಎಂದರೆ ವಿಷಾದ. ನವೋದಯ ಶಿಕ್ಷಣ ಸಂಸ್ಥೆಯ ನಡೆಯನ್ನು ದಾಖಲಾತಿಗಳೊಂದಿಗೆ ಸದನದಲ್ಲಿ ಖಂಡಿಸಬೇಕಿತ್ತು. ಅದು ಬಿಟ್ಟು ಬಾಯಿಗೆ ಬಂದ ಹಾಗೆ ಮಾತನಾಡಿದ್ದು ಖೇದಕರ ಸಂಗತಿ. ನವೋದಯ ಶಿಕ್ಷಣ ಸಂಸ್ಥೆ ನಮ್ಮ ನೆಲದಲ್ಲಿದ್ದಕೊಂಡು ಕಲ್ಯಾಣ ಕರ್ನಾಟಕದ ವಿಶೇಷ ಮೀಸಲಾತಿಯನ್ನು ಸಂವಿಧಾನದ ೩೦ (೧) ಪ್ರಕಾರ ಪಾಪನೆ ಮಾಡಲ್ಲ ಆಗುವುದಿಲ್ಲ ಎಂದು ಹೇಳಿ ನ್ಯಾಯಲಯದಲ್ಲಿ ದಾವೆ ಹೂಡಿದ್ದನ್ನು ಶಾಸಕ ಡಾ.ಶಿವರಾಜ ಪಾಟೀಲ್ ೩೭೧ (ಜೆ) ವಿಶೇಷ ಮೀಸಲಾತಿ ಅನುಷ್ಠಾನಗೊಳಿಸಲೇಬೇಕು ಹೇಗೆ ಎಂದು ಮಾತನಾಡಬೇಕಿತ್ತು.

      ವೈದ್ಯಕೀಯ ಸಚಿವರಿಗೆ ದಾಖಲೆ ನೀಡಿ, ಮುಖ್ಯಮಂತ್ರಿ ಮೂಲಕ ಕೂಡಲೇ ನವೋದಯ ಶಿಕ್ಷಣ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲವೇ, ಆ ಶಿಕ್ಷಣ ಸಂಸ್ಥೆಯನ್ನು ರಾಜ್ಯದಿಂದ ಹೊರಹಾಕಿ ಎಂದು ಆಗ್ರಹಪಡಿಸಬೇಕಿತ್ತು. ಅದು ಬಿಟ್ಟು ಮುತ್ತಿಗೆ ಹಾಕಿ ಸೀಟು ಕೊಡ್ಸಿದೆ ಎಂದು ಸದನದಲ್ಲಿ ಗೂಂಡಗಳು ನಾವು ಎಂದು ಹೇಳಿದಂತೆ ಇದೆ. ಶಿವರಾಜ ಪಾಟೀಲ್‌ರು ಸರಳ ಜ್ಞಾನ ಇಲ್ಲದವರು ಎನ್ನುವುದಕ್ಕೆ ನಮ್ಮ ಅಧಿಕಾರಿಗಳ ತಪ್ಪು ಕೂಡ ಇದೆ ಎಂದು ಹೇಳುತ್ತಾರೆ.
      ಒಂದು ಕಡೆ ಮುತ್ತಿಗೆ ಹಾಕಿದ್ದೇವೆ, ಇನ್ನೊಂದು ಕಡೆ ಅಧಿಕಾರಿಗಳ ತಪ್ಪಿದೆ ಎಂದು ಹೇಳುವಾಗ ಯಾವ ಮಾನದಂಡ ಅನುಸರಿಸಿದ್ದಾರೆ ಇವರು?.

      ಸ್ವತಃ ಆಡಳಿತ ಪಕ್ಷದ ಶಾಸಕ ತನ್ನ ದೌರ್ಬಲ್ಯ ತೋರಿಸಿದಂತೆ ಅಲ್ಲವೇ ಇದು?. ಇತ್ತ ಕಡೆ ದಂಗೆ ಮಾಡಲು ಹೇಳಿ, ಅತ್ತ ಕಡೆ ಗೂಂಡಗಳು ನಾವು ಎಂದು ಹೇಳಿದಂತೆ ಅಲ್ಲವೇ? ಇದು ಎಸ್.ಆರ್.ರೆಡ್ಡಿಗೆ ಅನುಕೂಲಕರ ಅಲ್ಲವೇ?. ಒಂದು ಶಿಕ್ಷಣ ಸಂಸ್ಥೆಯ ವಿರುದ್ಧ ಕಾನೂನು, ಕಟ್ಟಳೆಯ ಚೌಕಟ್ಟಿನಲ್ಲಿ ಮಾತನಾಡದೇ ನ್ಯಾಯಲಯದ ಕಟಕಟೆಯಲ್ಲಿರುವ ದಾವೆಯ ಬಗ್ಗೆ ಅಸಂಬದ್ಧ ಹೇಳಿಕೆ ನೀಡೋದು?, ೩೭೧ (ಜೆ) ತಿದ್ದುಪಡಿಗೆ ಒಳಪಡಿಸುವುದಾದರೆ ಕಾನೂನಾತ್ಮಕ ಸಲಹೆ ನೀಡಬೇಕು. ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವರಿಗೆ, ಮುಖ್ಯಮಂತ್ರಿಗಳ ಮೂಲಕ ನವೋದಯ ಶಿಕ್ಷಣ ಸಂಸ್ಥೆಯ ವಿರುದ್ಧ ತಕ್ಷಣದ ಕ್ರಮಕ್ಕೆ ಆಗ್ರಹಿಸಬೇಕಿತ್ತು. ಆದರೆ, ಓರ್ವ ಅನಾಗರಿಕನ ರೀತಿ ಮಾತನಾಡಿ ರಾಯಚೂರಿನ ಮರ್ಯಾದೆ ತೆಗೆದಿದ್ದಾರೆಂದು ಆರೋಪಿಸಿದ್ದಾರೆ.

      Tags: #ramanagouda#shivaraj patilRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      June 1, 2025
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ

      June 1, 2025
      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      June 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.