• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕಟ್ಟಡ ಕಾರ್ಮಿಕರ ಅರ್ಹ ಪಾಲನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಂ.ಆರ್ ಮಂಜುನಾಥ್.

      Voice of janata

      February 19, 2024
      0
      ಕಟ್ಟಡ ಕಾರ್ಮಿಕರ ಅರ್ಹ ಪಾಲನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಂ.ಆರ್ ಮಂಜುನಾಥ್.
      0
      SHARES
      289
      VIEWS
      Share on FacebookShare on TwitterShare on whatsappShare on telegramShare on Mail

      ಕಟ್ಟಡ ಕಾರ್ಮಿಕರ ಅರ್ಹ ಪಾಲನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಂ.ಆರ್ ಮಂಜುನಾಥ್.

      ಹನೂರು : ಪಶು ಆಸ್ಪತ್ರೆ ಇಲಾಖೆಯ ಸಭಾಂಗಣದಲ್ಲಿ  ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೊಂದಾಯಿತ ಅರ್ಹ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ಗಳನ್ನು ಶಾಸಕರಾದ ಎಂ ಆರ್.ಮಂಜುನಾಥ್ ರವರು ವಿತರಿಸಿದರು .

      ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್  ನೀಡಿದ ನಂತರ ಮಾತನಾಡಿದ ಶಾಸಕರು ಕಾರ್ಮಿಕರ ಮಕ್ಕಳು ಸಹ ಇನ್ನೂಳಿದ  ಮಕ್ಕಳಿಗೆ ಕಡಿಮೆಯಿಲ್ಲದಂತೆ ಬೆಳವಣಿಗೆ ಕಾಣುತ್ತಿರುವುದು ಬಹಳ ಉತ್ತಮ ಇವತ್ತಿನ ದಿನದಲ್ಲಿ ಸ್ಪರ್ಧಾತ್ಮಕಯುಗ ನಿಮಗೆ ಸರ್ಕಾರದಿಂದ ಬರುವ ಎಲ್ಲಾ ಸವಲತ್ತುಗಳನ್ನು ಪಡೆದು ಮುಂದಿನ ದಿನಗಳಲ್ಲಿ ಉನ್ನತ ಮಟ್ಟಕ್ಕೆರಲು ಅನುಕೂಲವಾಗುತ್ತದೆ.  ನಿಮ್ಮ ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಲು ಸಹಕಾರಿಯಾಗಲಿ ಎಂದು ತಿಳಿಸಿದರು .

      ಜಿಲ್ಲಾ ಕಾರ್ಮಿಕ ಅಧಿಕಾರಿ ಸವಿತಾ ರವರು ಮಾತನಾಡಿ
      ಚಾಮರಾಜನಗರ ಜಿಲ್ಲೆಯಲ್ಲಿ 2600 ಅರ್ಜಿ ಬಂದಿದ್ದು . ಸರ್ಕಾರವು ಚಾಮರಾಜನಗರ ಜಿಲ್ಲೆಗೆ 200 ಲ್ಯಾಪ್ ಟಾಪ್ ಗಳನ್ನು ನೀಡಿದ್ದು ಇದನ್ನು ಚಾಮರಾಜನಗರ ಜಿಲ್ಲೆಯ 5 ತಾಲ್ಲೂಕಿಗೆ ಸಮಾನಾಗಿ ಹಂಚಿಲಾಗಿದೆ .ಅದರಲ್ಲಿ  ಹನೂರು ತಾಲ್ಲೂಕಿನಲ್ಲಿ 40 ಮಕ್ಕಳಿಗೆ ನೀಡಿದ್ದು, ಅದರಲ್ಲಿ 20 ಪ್ರಥಮ ಪಿ ಯು ಸಿ ಮಕ್ಕಳಿಗೆ  20 ದ್ವಿತೀಯ ಪಿ ಯುಸಿ  ಅರ್ಹ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ. ಹಾಗೂ ಸರ್ಕಾರವು ಕಟ್ಟಡ ಕಾರ್ಮಿಕ ಮಕ್ಕಳಿಗೆ ಉಪಯೋಗ ವಾಗಲೆಂದು ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ  ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ  ಕಾರ್ಯನಿರ್ವಹಕಾಧಿಕಾರಿಗಳಾದ ಉಮೇಶ, ಹನೂರು ವೃತ್ತ  ಕಾರ್ಮಿಕ ನಿರೀಕ್ಷಕರಾದ ಪ್ರಸಾದ್  , ಮಕ್ಕಳು ಪೋಷಕರು ,ಕಾರ್ಮಿಕರು , ಹಾಗೂ ಇನ್ನಿತರರು ಹಾಜರಿದ್ದರು ‌.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.

      Tags: #Hanuru#MLA M.R. Manjunath distributed laptops to children of eligible beneficiaries of construction workers.#MLA MR manjuanath#Public News#ಕಟ್ಟಡ ಕಾರ್ಮಿಕರ ಅರ್ಹ ಪಾಲನುಭವಿಗಳ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಂ.ಆರ್ ಮಂಜುನಾಥ್.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      March 31, 2026
      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      March 30, 2026
      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      March 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.