• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ನಿಮ್ಮ ಶ್ರಮ ನಿಮ್ಮ ಗುರಿಗೆ ದಾರಿದೀಪವಾಗಬೇಕು : ಶಾಸಕ ಎಂಆರ್ ಮಂಜುನಾಥ್

      Voice of janata

      February 19, 2024
      0
      ನಿಮ್ಮ ಶ್ರಮ ನಿಮ್ಮ ಗುರಿಗೆ ದಾರಿದೀಪವಾಗಬೇಕು : ಶಾಸಕ ಎಂಆರ್ ಮಂಜುನಾಥ್
      0
      SHARES
      556
      VIEWS
      Share on FacebookShare on TwitterShare on whatsappShare on telegramShare on Mail

      ನಿಮ್ಮ ಶ್ರಮ ನಿಮ್ಮ ಗುರಿಗೆ ದಾರಿದೀಪವಾಗಬೇಕು : ಶಾಸಕ ಎಂಆರ್ ಮಂಜುನಾಥ್

      ಹನೂರು : ವಾರ್ಷಿಕ ಪರೀಕ್ಷೆಗಳಿಗೆ ಇನ್ನು ಕೆಲವೇ ದಿನಗಳು ಉಳಿದಿದ್ದು ವಿದ್ಯಾರ್ಥಿಗಳು ಈಗಿನಿಂದಲೇ ವಿಷಯವಾರು ವಿಷಯಕ್ಕೆ ಆದ್ಯತೆಯನ್ನು ನೀಡಿದರೆ ಉತ್ತಮ ಫಲಿತಾಂಶ ಪಡೆಯ ಬಹುದು ಎಂದು ಶಾಸಕ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು.
      ಹನೂರು ಪಟ್ಟಣದ ವಿವೇಕಾನಂದ ಪ್ರೌಢಶಾಲೆಯ ಆವರಣದಲ್ಲಿ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಭರವಸೆ ತುಂಬುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ಎಂ ಆರ್ ಮಂಜುನಾಥ್ ಹಾಗೂ ಜಿಲ್ಲಾಧಿಕಾರಿಗಳಾದ
      ಶಿಲ್ಪನಾಗ್ ರವರು ಉದ್ಘಾಟಿಸಿದರು.

      ಶಾಸಕ ಎಂ ಆರ್ ಮಂಜುನಾಥ್ ಮಾತಾಡಿ ವಿದ್ಯಾರ್ಥಿಗಳನ್ನು ನೋಡುವುದೇ ಒಂದು ಖುಷಿಯ ವಿಚಾರವಾಗಿದೆ. ನಿಮ್ಮ ಶ್ರಮ ನಿಮ್ಮ ಗುರಿಗೆ ದಾರಿದೀಪವಾಗಬೇಕು. ಸಮಯವನ್ನು ವ್ಯರ್ಥ ಮಾಡದೆ ಸದುಪಯೋಗ ಮಾಡಿಕೊಳ್ಳಿ , ನಿಮ್ಮ ತಂದೆ ತಾಯಿಯ ಪರಿಶ್ರಮವನ್ನು ಅರ್ಥ ಮಾಡಿಕೊಂಡು ಅವರಿಗೆ ಹೆಸರು ತರಬೇಕು ನಾವು ಪಟ್ಟಂತ ಕಷ್ಟವನ್ನು ನಮ್ಮ ಮಕ್ಕಳು ಪಡಬಾರದು ಎಂಬುದು ಅವರ ಆಶಯವಾಗಿರುತ್ತದೆ. ಆದ್ದರಿಂದ ನೀವುಗಳು ಹೆಚ್ಚಿನ ಅಂಕವನ್ನು ತರುವುದು ಅವಶ್ಯಕವಾಗಿದೆ. ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ನಿಮ್ಮ ಜೊತೆ ನಾವಿರುತ್ತೇವೆ ನೀವುಗಳು ಒಂದು ಒಳ್ಳೆಯ ಸ್ಥಳದಲ್ಲಿ ಕೂರಬೇಕು ಎಂಬುವುದು ನಮ್ಮ ಆಶಯವಾಗಿದೆ ಈ ಬಾರಿಯಾ ಫಲಿತಾಂಶದಲ್ಲಿ ನಮ್ಮ ತಾಲೂಕು ಮೊದಲನೇ ಸ್ಥಾನದಲ್ಲಿರಬೇಕು ಎಂದು ತಿಳಿಸಿದರು.

      ಜಿಲ್ಲಾಧಿಕಾರಿ ಶಿಲ್ಪ ನಾಗ್ ರವರು ಮಾತನಾಡಿ ಜ್ಞಾನಾರ್ಜನೆ ಹಾಗೂ ಅಂಕಗಳಿಗೆ ಪ್ರತಿಯೊಬ್ಬರಿಗೆ ಅವಶ್ಯಕತೆ ಇದೆ. ಇಂದಿನ ಕಾಲವು ಬಹಳ ತಂತ್ರಜ್ಞಾನ ಬೆಳೆದಿದೆ. ನಾವು ಯಾವುದೇ ಕೆಲಸಕ್ಕೆ ಹೋದಾಗ ಅಂಕಗಳ ಜೊತೆಯಲ್ಲಿ ಜ್ಞಾನ ಬಹಳ ಮುಖ್ಯ. ನಮ್ಮ ತಂದೆ ಕೂಡ ಬಡತನದಲ್ಲಿ ಬೆಳಿಸಿದ್ದಾರೆ ಅವರ ಕಷ್ಟ ನಮಗೆ ದಾರಿ ದೀಪವಾಗಿದೆ ವಿದ್ಯಾಭ್ಯಾಸ ಎಲ್ಲಾರಿಗೂ ಅವಶ್ಯಕತೆ ಇದೆ ನಿಮಗೆ ಇಂದಿನ ಯುಗದಲ್ಲಿ ಅವಕಾಶಗಳು ಹೆಚ್ಚಿವೆ, ಬೆಂಗಳೂರಿಗೆ ಹೊಲಿಸಿದರೆ ಹಳ್ಳಿಯ ಮಕ್ಕಳು ಬಹಳ ಚೂರಕ್ಕಾಗಿದ್ದಾರೆ ಸ್ವಲ್ಪ ಭಯ ಇದ್ದರೆ ಸಾಕು ದಿನ ನಿತ್ಯಹೆಚ್ಚು ಓದಲು ಪ್ರಾರಂಭಮಾಡಬೇಕು. ಮೊಬೈಲ್ ಗಳನ್ನು ಸಹ ಹೆಚ್ವು ಸಮಯ ಕಳೆಯದಂತೆ ನೋಡಿಕೊಳ್ಳಬೇಕು, ಶಿಸ್ತು ಸಂಯಮ ತಂತ್ರ ಬಹಳ ಮುಖ್ಯ ನಿರಂತರ ಮತ್ತು ಶ್ರಮಕ್ಕೆ ಹೆಚ್ಚು ಒತ್ತು ನೀಡಬೇಕು ಪರೀಕ್ಷೆಯನ್ನು ಎದರಿಸುವ ಸಾಮರ್ಥ್ಯವನ್ನು ಬಳಸಿಕೊಳ್ಳಬೇಕು. ಎಲ್ಲಾರು ತುಂಬ ಓದುವ ಆಸಕ್ತಿ ಬೆಳಸಿಕೊಳ್ಳಿ ಎಂದು ತಿಳಿಸಿದರು.

      ಈ ಕಾರ್ಯಕ್ರಮದಲ್ಲಿ   ಜ್ಞಾನ ಪ್ರಕಾಶ್ ಸ್ವಾಮೀಜಿ , ಉಪನಿರ್ದೇಶಕ ರಾಮಚಂದ್ರ ರಾಜೆ ಅರಸು, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಶಿಕ್ಷಣ ಸಂಯೋಜಕ ಕಿರಣ್ ತಾಲ್ಲೂಕು ದೈಹಿಕ ಶಿಕ್ಷಣ  ಪರಿವೀಕ್ಷಕ ಎಂ.ಮಹಾದೇವ, ಕುಮಾರ್, ತಹಸಿಲ್ದಾರ್ ಮಂಜುಳಾ,  ಗ್ರೇಡ್ 2 ತಹಸಿಲ್ದಾರ್ ಧನಂಜಯ್ ,ಇ.ಓ ಉಮೇಶ್ , ವಿವೇಕಾನಂದ ಶಾಲೆಯ ಮುಖ್ಯಸ್ಥರಾದ ರಾಜೇಂದ್ರ, ಕಂದವೇಲು ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷರಾದ ಅಮುಲ್ ದಾಸ್ ,ಸಿ.ಆರ್.ಪಿ.ಗಳಾದ , ಷಣ್ಮುಗಂ ದೇವರಾಜು ಬಿ. ಅರ್.ಸಿ ದಿನೇಶ್ ,  ಪ್ರೌಢಶಾಲೆಯ ಎಲ್ಲ ಮುಖ್ಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.