• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಶ್ರೀ ಸಿದ್ದರಾಮೇಶ್ವರರ ತತ್ವ ಆದರ್ಶ ಗುಣಗಳನ್ನು ಪಾಲಿಸಬೇಕು ಶಾಸಕ ಎಂಆರ್ ಮಂಜುನಾಥ್

      Voice of janata

      February 25, 2024
      0
      ಶ್ರೀ ಸಿದ್ದರಾಮೇಶ್ವರರ ತತ್ವ ಆದರ್ಶ ಗುಣಗಳನ್ನು ಪಾಲಿಸಬೇಕು ಶಾಸಕ ಎಂಆರ್ ಮಂಜುನಾಥ್
      0
      SHARES
      393
      VIEWS
      Share on FacebookShare on TwitterShare on whatsappShare on telegramShare on Mail

      ಶ್ರೀ ಸಿದ್ದರಾಮೇಶ್ವರರ ತತ್ವ ಆದರ್ಶ ಗುಣಗಳನ್ನು ಪಾಲಿಸಬೇಕು ಶಾಸಕ ಎಂಆರ್ ಮಂಜುನಾಥ್

      ಹನೂರು: ಶ್ರೀ ಶಿವಯೋಗಿ ಶ್ರೀ ಶ್ರೀ ಶ್ರೀ ಸಿದ್ದರಾಮೇಶ್ವರ 852 ನೇ ಜಯಂತೋತ್ಸವ ಕಾರ್ಯಕ್ರಮ ಪ್ರಥಮ ಬಾರಿಗೆ ಪಟ್ಟಣದಲ್ಲಿ ಸಂಭ್ರಮ ಸಡಗರದಿಂದ ಜರುಗಿತು.

      ಹನೂರು ಪಟ್ಟಣದ ಶ್ರೀ ಕೆಂಪೇಗೌಡ ವೃತ್ತ ಬಳಿ ಶ್ರೀ ಶಿವಯೋಗಿ ಶ್ರೀ ಶ್ರೀ ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಎಂ.ಆರ್.ಮಂಜುನಾಥ್ ಪುಷ್ಪ ನಮನ ಸಲ್ಲಿಸಿ ಮೆರವಣಿಗೆ ರಥಕ್ಕೆ ಚಾಲನೆ ನೀಡಿದರು.

      ಮೆರವಣಿಗೆಯಲ್ಲಿ ಮಹಿಳೆ ಮತ್ತು ಮಕ್ಕಳು ಪೂರ್ಣಕುಂಭದೊಂದಿಗೆ ಹೆಜ್ಜೆ ಹಾಕಿದರು. ವಿವಿಧ ಕಲಾ ತಂಡಗಳು ಮೆರವಣಿಗೆ ಉದ್ದಕ್ಕೂ ತಮ್ಮ ಕಲಾ ಪ್ರಕಾರಗಳನ್ನು ಪ್ರಸ್ತುತಪಡಿಸಿದರು. ಸಮುದಾಯದ ಯುವಕರು, ಮಕ್ಕಳು ವಾದ್ಯ ಮೇಳ ತಮಟೆ ನಗಾರಿ ಸದ್ದಿಗೆ ಕುಣಿದು ಕುಪ್ಪಳಿಸಿದರು. ಭೋವಿ ಸಮುದಾಯದ ವಿವಿಧ ಮುಖಂಡರುಗಳು ಪಕ್ಷತೀತಾವಾಗಿ ಮೆರವಣಿಗೆಯಲ್ಲಿ ಸಾಗಿದರು.

      ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ, 12ನೇ ಶತಮಾನ ಕ್ರಾಂತಿ ಯುಗ. ಜಾತಿ ತಾರತಮ್ಯವನ್ನು ತೊಲಗಿಸಲು ಶ್ರಮಿಸಿದ ಕಾಲ. ಬಸವಣ್ಣ ಅವರ ಅನುಭವ ಮಂಟಪದಲ್ಲಿ ಶ್ರೀ ಸಿದ್ದರಾಮೇಶ್ವರರು ಮುಂಚೂಣಿಗರಾಗಿದ್ದರು. ಅವರು ವಿದ್ಯ ಹಾಗೂ ಕಾಯಕಕ್ಕೆ ಮಹತ್ವ ನೀಡಿದ್ದರು. ಅವರ ತತ್ವ ಆದರ್ಶ ಅನುಕರಣಿಯ. ಮಕ್ಕಳನ್ನು ಹೆಚ್ಚು ಹೆಚ್ಚು ವಿದ್ಯವಂತರನ್ನಾಗಿ ಮಾಡಿ, ಜೊತೆಗೆ ಕುಲ ಕಸುಬನ್ನು ಎತ್ತಿ ಹಿಡಿಯುವಂತಾಗಾಬೇಕು. ಬೋವಿ ಸಮಾಜ ನಿಮ್ಮ ಸಂಘಟನೆಯಿಂದ ಸಮಾಜಕ್ಕೆ ದೊರಕುವ ಹಕ್ಕುಗಳನ್ನು ಪಡೆಯಲು ಸಜ್ಜಾಗಬೇಕು. ಆಧುನಿಕ ವೈಜ್ಞಾನಿಕ ಉಪಕರಣಗಳು ಇಲ್ಲದ ಕಾಲದಲ್ಲಿ ಜನತೆಗೆ ದಿನ ನಿತ್ಯ ಬಳಕೆಯ ವಸ್ತುಗಳ ಜೊತೆಗೆ ಇಂದಿಗೂ ಹಂಪಿ ದೇವಾಲಯದಂತ ದೇವಾಲಯಗಳ ನಿರ್ಮಾಣದಲ್ಲಿ ಮಹತ್ವ ಪಾತ್ರ ವಹಿಸಿದೆ. ಕುಲ ಕಸುಬು ಪಡೆಯಲು ಹೋರಾಟ ಅಗತ್ಯ. ಇದಕ್ಕೆ ನನ್ನ ಸಹಕಾರ ಇದೆ. ಸ್ವಾಮಿಜಿಗಳನ್ನು ಮುಂದಿನ ದಿನಗಳಲ್ಲಿ ಕರೆತಂದು ಈ ಬಗ್ಗೆ ರೂಪುರೇಷ ತಯಾರಿಸಬೇಕು. ರಾಜ್ಯ ಸರ್ಕಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆಯ ವಿಚಾರ. ಹಲವು ಮುಖಂಡರುಗಳು ಸಮಾಜದ ಏಳ್ಗೆಗೆ ಶ್ರಮಿಸುತ್ತಿದ್ದಾರೆ. ಗೂಳೆ ಹೋಗಿರುವ ಕ್ಷೇತ್ರದ ಜನತೆಗೆ ಉದ್ಯೋಗ ಒದಗಿಸಲು ಸಿದ್ಧತೆಗಳನ್ನು ಕೈಗೊಂಡಿದ್ದೇನೆ. ಅದನ್ನು ಹೇಳುವುದಕ್ಕಿಂತ ಮಾಡಿ ತೋರಿಸುತ್ತೇನೆ. ಮುಂದಿನ ವರ್ಷದೊಳಗೆ ಜಿಲ್ಲೆಯ ಏಕೈಕ ಸಮುದಾಯದ ಭವನ ಪೂರ್ಣಗೊಳಿಸಲಾಗುವುದು. ಸಮುದಾಯದ ಜನತೆಗೆ ಮೂಲಭೂತ ಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮುಂದಿನ ಜಯಂತಿ ವೇಳೆಗೆ ನನ್ನಿಂದಾದ ಕೊಡುಗೆ ನೀಡುತ್ತೇನೆ.

      ಕುಂದು ಕೊರತೆಗಳ ಬಗ್ಗೆ ಮನವಿ ಸಲ್ಲಿಕೆ: ಸಮುದಾಯದ ಮುಖಂಡರುಗಳು ವಿವಿಧ ಬೇಡಿಕೆಗಳನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದರು. ಜಾತಿ ಗಣತಿ ಅಂಕಿ ಅಂಶ ತಪ್ಪಾಗಿ ನಮೂದು ಆಗಿದೆ. ಉದ್ಯೋಗವಿಲ್ಲದೇ ಗೂಳೆ ಹೋಗುತ್ತಿದ್ದಾರೆ. ಆ ಹಿನ್ನಲೆಯಲ್ಲಿ ಉದ್ಯೋಗ ಒದಗಿಸಿ, ಒಂದೇ ಒಂದು ಸಮುದಾಯ ಭವನ ಪೂರ್ಣಗೊಳಿಸಬೇಕು, ಸಮುದಾಯದ ಭವನ, ಹಾಸ್ಟೆಲ್ ನಿರ್ಮಾಣ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.

      ರಾಜ್ಯ ಬೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮು ಮಾತನಾಡಿ, ಈ ಕಾಲದಲ್ಲಿ ಭೋವಿ ಕುಲಕಸುಬುಗಳಲ್ಲಿ ಮಾರ್ಪಟ್ಟು ಅಗತ್ಯವಾಗಿದ್ದು ಸೌಲಭ್ಯ ಕೋರಿ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ನಮ್ಮ ಕುಲ ಕಸುಬು ನಮಗೆ ಕೊಡಿ. ಕಲ್ಲು ಹೊಡೆದು ಬದುಕಲು ಅವಕಾಶ ಮಾಡಿಕೊಡಬೇಕು. ನಮ್ಮ ಅಕ್ಕಪಕ್ಕ ಕೋರೆಗಳಲ್ಲಿ ಕಲ್ಲು ತೆಗೆದು ಅದರಿಂದ ಬರುವ ವಿವಿಧ ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡಲು ಕಾನೂನಾತ್ಮಕವಾಗಿ ಅವಕಾಶ ಮಾಡಿಕೊಡಬೇಕು ಎಂಬ ಹೋರಾಟವನ್ನು ಮಾಡಲಾಗುವುದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ದೊಡ್ಡ ದೊಡ್ಡ ಉದ್ಯಮಿಗಳಿಗೆ ನೀಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

      ಈ ಸಂದರ್ಭದಲ್ಲಿ ಮೈಸೂರು ಬೋವಿ ಜನಾಂಗದ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ನಾಗರಾಜು, ಮೈಸೂರ್ ಜಿಲ್ಲಾ ಹಿತ ರಕ್ಷಣಾ ಸಮಿತಿ ಮಲ್ಲಣ್ಣ, ಮುಖ್ಯ ಭಾಷಣಕಾರ ಡಾ.ಚಿನ್ನಭೋವಿ, ಜಿಲ್ಲಾ ಭೋವಿ ಸಮಾಜದ ಗೌರವಧ್ಯಕ್ಷ ಚಂಗವಾಡಿ ಕೆ.ರಾಜು, ಮಾನಸ ಶಿಕ್ಷಣ ಸಂಸ್ಥೆ ದತ್ತೆಶ್ ಕುಮಾರ್, ಛಲವಾದಿ ಮಹಾ ಸಭಾ ತಾಲ್ಲೂಕು ಅಧ್ಯಕ್ಷ ಬಸವರಾಜು, ಬೋವಿ ಸಮುದಾಯದ ಮುಖಂಡರುಗಳಾದ ಮಾದೇವ್ ಹಾಗೂ ವಿವಿಧ ಗ್ರಾಮಗಳ ಸಮುದಾಯದ ಸಾರ್ವಜನಿಕರು ಉಪಸ್ಥಿತರಿದ್ದರು.

       

      ವರದಿ : ಚೇತನ್ ಕುಮಾರ್ ಎಲ್, ತಾಲ್ಲೂಕು ‌ಹನೂರ

      Tags: #Hanuru#Indi Viajayapur#MLA MR Manjunath should follow the principles and ideals of Shri Siddarameshwar#Voice Of Janata#ಶ್ರೀ ಸಿದ್ದರಾಮೇಶ್ವರರ ತತ್ವ ಆದರ್ಶ ಗುಣಗಳನ್ನು ಪಾಲಿಸಬೇಕು ಶಾಸಕ ಎಂಆರ್ ಮಂಜುನಾಥ್indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      March 4, 2026
      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.