• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಕೆಟ್ಟಿರುವ ಬಗ್ಗೆ ಸದನದಲ್ಲಿ ಶಾಸಕ ಪಾಟೀಲರಿಂದ ಪ್ರಶ್ನೆ..!

      Voiceofjanata.in

      March 15, 2025
      0
      ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಕೆಟ್ಟಿರುವ ಬಗ್ಗೆ ಸದನದಲ್ಲಿ ಶಾಸಕ ಪಾಟೀಲರಿಂದ ಪ್ರಶ್ನೆ..!
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಕೆಟ್ಟಿರುವ ಬಗ್ಗೆ ಸದನದಲ್ಲಿ ಶಾಸಕ ಪಾಟೀಲರಿಂದ ಪ್ರಶ್ನೆ..!

       

       

      ಇಂಡಿ : ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಲಿಂಗಸೂಗರ-ಶಿರಡೋಣ ಮತ್ತು ಪಂಢರಪುರ-ಗಾಣಗಾಪೂರಕ್ಕೆ ಸರಿಯಾಗಿ ಇಲ್ಲದೆ ಇರುವುದು ಸರಕಾರದ ಗಮನಕ್ಕೆ ಇದಿಯೇ..? ಮಹಾರಾಷ್ಟ್ರ, ಆಂದ್ರ ಪ್ರದೇಶದ ಕರ್ನಾಟಕ ಸೇರಿದಂತೆ ಸಾವಿರಾರು ಭಕ್ತಾಧಿಗಳು ದರ್ಶನಕ್ಕೆ ಬರುವ ಪ್ರವಾಸಿಗರ ಸಂಕಷ್ಟದ ಬಗ್ಗೆ ಶಾಸಕ ಯಶವಂತರಾಗೌಡ ಪಾಟೀಲ ಪರಿಸ್ಥಿತಿ ಏನು ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳ್ಳಿ ಅವರಿಗೆ ಸದನದಲ್ಲಿ ಪ್ರಶ್ನೆ ಮಾಡಿದರು.

      ಇದಕ್ಕೆ ಉತ್ತಿರಿಸಿದ ಸಚಿವರು, ಮಹಾರಾಷ್ಟ್ರದಲ್ಲಿರುವ ಪಂಢರಪೂರ ಮತ್ತು ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನಲ್ಲಿರುವ ಗಾಣಗಾಪೂರ (ದೇವಲಗಾಣಗಾಪೂರ) ಆ ಪ್ರದೇಶದಲ್ಲಿ ಪ್ರಸಿದ್ಧ ಯಾತ್ರಾ ಸ್ಥಳಗಳಾಗಿದ್ದು, ಈ ಎರಡು ಯಾತ್ರಾ ಸ್ಥಳಗಳಿಗೆ ಮಹಾರಾಷ್ಟ್ರ ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯ ಭಕ್ತಾಧಿಗಳು ಬರುತ್ತಾರೆ. ಸದರಿ ಯಾತ್ರಾ ಸ್ಥಳಗಳಿಗೆ ಶಿರಾಡೋಣ ಲಿಂಗಸೂರು ರಾಜ್ಯ ಹೆದ್ದಾರಿ-41 ಒಂದು ಪ್ರಮುಖ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಾಗಿದ್ದು, ಸದರಿ ರಾಜ್ಯ ಹೆದ್ದಾರಿಯು ವಿಜಯಪೂರ ಜಿಲ್ಲೆಯಲ್ಲಿ 0.00 ರಿಂದ 174.00 ಕಿ.ಮೀ. ರವರೆಗೆ ಹಾದುಹೋಗುತ್ತಿದ್ದು, ಅದರ ಉದ್ದ ಕಿ.ಮೀ 174.00 ಉದ್ದವಿರುತ್ತದೆ. ಸದರಿ ರಸ್ತೆಯು ಕರ್ನಾಟಕದ ಚಡಚಣ ತಾಲ್ಲೂಕಿನ ಮಹಾರಾಷ್ಟ್ರದ ಗಡಿಯಿಂದ ಪ್ರಾರಂಭಗೊಂಡು ರಾಯಚೂರು ತಾಲ್ಲೂಕಿನ ಲಿಂಗಸೂರಿನಲ್ಲಿ ಅಂತ್ಯಗೊಳ್ಳುತ್ತದೆ. ಪಂಢರಾಪೂರ ಮತ್ತು ಗಾಣಗಾಪೂರ ಸಂದರ್ಶಿಸುವ ಭಕ್ತಾಧಿಗಳಿಗೆ ಮಹಾರಾಷ್ಟ್ರ ಗಡಿಯಿಂದ ಇಂಡಿ ಪಟ್ಟಣದ ವರೆಗೆ ಸಂಪರ್ಕಿಸುವ ಸಂಪರ್ಕ ರಸ್ತೆಯಾಗಿರುತ್ತದೆ. ಇಂಡಿಯಿಂದ ಔರಾದ ಸದಾಶಿವಗಡ ರಾಜ್ಯ ಹೆದ್ದಾರಿ-34 ಗಾಣಗಾಪೂರದ ವರೆಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿರುತ್ತದೆ.

      ಸದರಿ 174.00 ಕಿ.ಮೀ. ಉದ್ದದಲ್ಲಿ 21.87 ಕಿ.ಮೀ. ರಸ್ತೆಯು ಹಾಳಾಗಿದ್ದು, ಪ್ರಸಕ್ತ ವರ್ಷದ 2024-25 ರ ಅಪೆಂಡಿಕ್ಸ್‌- ಇ ಯೋಜನೆಯಡಿ 2.50ಕಿ.ಮೀ. ಹಾಳಾದ ರಸ್ತೆಯನ್ನು ಅನುಮೋದನೆಯಾಗಿರುತ್ತದೆ. ಅಭಿವೃದ್ಧಿಪಡಿಸಲು ಟೆಂಡ‌ರ್ ಪ್ರಕ್ರಿಯೆ ಪುಗತಿಯಲ್ಲಿರುತ್ತದೆ. ಇನ್ನುಳಿದ 19.37ಕಿ.ಮೀ ರಸ್ತೆಯನ್ನು ಅನುದಾನದ ಲಭ್ಯತೆ ಮೇರೆಗೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಬಾಕಿ ಉಳಿದ 152.13 ಕಿ.ಮೀ. (ఒವ್ಹರ್ ಲ್ಯಾಪ್) ಹಾಗೂ ಸ್ಥಳೀಯ ಸಂಸ್ಥೆಗೆ ಸಂಬಂಧಿಸಿದಂತೆ)‌ ಯೋಗ್ಯವಾಗಿರುತ್ತದೆ. ಉದ್ಯದ ರಸ್ತೆ ಸಂಚಾರಕ್ಕೆ‌‌ಗಾಣಗಾಪೂರ ಯಾತ್ರಾ ಸ್ಥಳ ಸಂಪರ್ಕಿಸುವ ಇನ್ನೊಂದು ರಾಜ್ಯ ಹೆದ್ದಾರಿ-34 ಔರಾದ ಸದಾಶಿವಗಢ ರಸ್ತೆಯು ವಿಜಯಪುರ ಜಿಲ್ಲೆಯಲ್ಲಿ 232.54 ಕಿ.ಮೀ. ರಿಂದ 369.76 ಕಿ.ಮೀ ವರೆಗೆ ಒಟ್ಟು (137.22) ಒಟ್ಟು ಉದ್ದದ ಪೈಕಿ 14.58ಕಿ.ಮೀ. ರಸ್ತೆ ಹಾಳಾಗಿದ್ದು, 2.00 ಕಿ.ಮೀ. ಉದ್ದದ ರಸ್ತೆಯನ್ನು ಸಿ.ಆರ್‌ಎಫ್. ಹಾಗೂ 4.50 ಕಿ.ಮೀ ಉದ್ದದ ರಸ್ತೆಯನ್ನು ಎಸ್.ಎಚ್.ಡಿ.ಪಿ. ಹಂತ-5 ಘಟ್ಟ-1 ಯೋಜನೆಯಡಿ ರಸ್ತೆಯ ಸರಪಳಿ 268.00 ರಿಂದ 269.00 ಕಿಮೀ ಮತ್ತು 272.00 ರಿಂದ 277.00 ಕಿ.ಮೀ ರವರಗೆ ಆಯ್ದ ಭಾಗಗಳಲ್ಲಿ ರೂ.1500.00 ಲಕ್ಷಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿ ಪುಗತಿಯಲ್ಲಿದೆ. 8.58 ಕಿ.ಮೀ ರಸ್ತೆಯನ್ನು ಅನುದಾನದ ಲಭ್ಯತೆಯ ಮೇರೆಗೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಬಾಕಿ ಉಳಿದ 122.64 ಕಿ.ಮೀ. (ఒವ್ಹರ್ ಲ್ಯಾಪ್ ಹಾಗೂ ಸ್ಥಳೀಯ ಸಂಸ್ಥೆಗೆ ಸಂಬಂಧಿಸಿದಂತೆ) ಉದ್ದದ ರಸ್ತೆ ಸಂಚಾರಕ್ಕೆ ಯೋಗ್ಯವಾಗಿರುತ್ತದೆ.

      ಸದರಿ ರಸ್ತೆಯು ತಾತ್ವಿಕವಾಗಿ ಹೆದ್ದಾರಿಯನ್ನಾಗಿ 2016 ರಲ್ಲಿ ರಾಷ್ಟ್ರೀಯ ತಾತ್ವಿಕ ಅನುಮೋದನೆಗೊಂಡಿದ್ದು, ವಿಸ್ತ್ರತ ಯೋಜನಾ ವರದಿಯನ್ನು ತಯಾರಿಸಲು ಸಿ.ವಿ.ಕಾಂಡ್ ಸಂಯೋಜಕರನ್ನು ನೇಮಿಸಲಾಗಿತ್ತು. ಸದರಿ ರಸ್ತೆಯನ್ನು ಮೇಲ್ದರ್ಜೆಗೇರಿಸಲು ಪ್ರಾದೇಶಿಕ ಕಛೇರಿ ಭೂ-ಸಾರಿಗೆ ಮಂತ್ರಾಲಯ, ಬೆಂಗಳೂರು ಇವರಿಗೆ ಕೇಂದ್ರ ಕಛೇರಿ ಪತ್ರ 2021 ರಲ್ಲಿ ಅನುಮೋದನೆಗಾಗಿ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ಪರಿಶೀಲನಾ ಹಂತದಲ್ಲಿದೆ ಎಂದು ತಿಳಿಸಿದರು.

      Tags: #Bangaluru#indi / vijayapur#MLA INDI#Public News#Session#Today News#vidhan soudh#Voice Of Janata#Voice Of Janata Desk News#ಅಧಿವೇಶನ#ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಕೆಟ್ಟಿರುವ ಬಗ್ಗೆ ಸದನದಲ್ಲಿ ಶಾಸಕ ಪಾಟೀಲರಿಂದ ಪ್ರಶ್ನೆ..!#ಬೆಂಗಳೂರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      June 30, 2025
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.