• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಶಾಸಕ ಬಸನಗೌಡ  ಪಾಟೀಲ (ಯತ್ನಾಳ) ಹೇಳಿಕೆ ಖಂಡಿಸಿ ಪ್ರತಿಭಟನೆ

      Voiceofjanata.in

      September 19, 2025
      0
      ಶಾಸಕ ಬಸನಗೌಡ  ಪಾಟೀಲ (ಯತ್ನಾಳ) ಹೇಳಿಕೆ ಖಂಡಿಸಿ ಪ್ರತಿಭಟನೆ
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ಶಾಸಕ ಬಸನಗೌಡ  ಪಾಟೀಲ (ಯತ್ನಾಳ) ಹೇಳಿಕೆ ಖಂಡಿಸಿ ಪ್ರತಿಭಟನೆ

       

      ವಿಜಯಪುರ-: ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ. ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ರವರು ಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕೆಂದು ನೀಡಿದ ಹೇಳಿಕೆಯನ್ನು ಖಂಡಿಸಿ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ.ಜಾ. ಘಟಕದ ಅಧ್ಯಕ್ಷ ರಮೇಶ ಗುಬ್ಬೇವಾಡ ಅವರು ಮುಸ್ಲಿಂ ಹೆಣ್ಣುಮಕ್ಕಳು ಅಷ್ಟೇ ಅಲ್ಲ ದಲಿತ ಹೆಣ್ಣುಮಕ್ಕಳು ಕೂಡ ಚಾಮುಂಡೇಶ್ವರಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ ಎನ್ನುವದರ ಮುಖಾಂತರ ದಲಿತ ಮಹಿಳೆಯನ್ನು ಅವಮಾನಿಸಿದ್ದಾರೆ. ಅಲ್ಲದೆ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಮಾತನಾಡುವಾಗ ಹಿಂದುಗಳು ನಾವೆಲ್ಲರೂ ಒಂದು, ದಲಿತರು ಮತ್ತು ಹಿಂದುಳಿದವರು ಎಲ್ಲ ಜಾತಿ ಸಮುದಾಯದವರನ್ನು ಒಂದು ಎಂದು ಹೇಳುವ ತಾವು ದಲಿತರನ್ನು ಅವಮಾನಿಸಿ ಮಾತನಾಡಿರುವದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ದಲಿತರು ಕೂಡ ಹಿಂದುಗಳೇ ಎನ್ನುವದು ತಮ್ಮ ನೆನಪಿನಲ್ಲಿರಲಿ.

      ಇವತ್ತು ಸಿದ್ದರಾಮಯ್ಯನವರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಮುಸ್ಲಿಂ ಮಹಿಳೆ ಸಾಹಿತಿ ಬಾನು ಮುಸ್ತಾಕ ಅವರಿಗೆ ಅವಕಾಶ ನೀಡಿದ್ದನ್ನು ಸ್ವಾಗತಿಸುತ್ತೇವೆ. ಮುಂದಿನ ದಿನಮಾನಗಳಲ್ಲಿ ದಲಿತರಿಗೂ ಕೂಡ ನಾಡಹಬ್ಬ ಮೈಸೂರು ದಸರಾ ಉತ್ಸವ ಉದ್ಘಾಟಿಸಲು ಅವಕಾಶ ದೊರೆಯುತ್ತದೆ ಎಂದು ಹೇಳಿದರು.

      ಮಹಾನಗರ ಪಾಲಿಕೆ ಸದಸ್ಯರಾದ ಆರತಿ ಶಹಾಪೂರ ಮಾತನಾಡಿ ಎಲ್ಲ ಹೆಣ್ಣುಮಕ್ಕಳಿಗೆ ಸಮಾನವಾದ ಹಕ್ಕನ್ನು ನೀಡಿರುವ ಬಾಬಾಸಾಹೇಬ ಅಂಬೇಡ್ಕರ ಅವರ ಸಂವಿಧಾನವನ್ನು ದಿಕ್ಕರಿಸಿ ಯತ್ನಾಳರು ಮಾತನಾಡಿದ್ದಾರೆ. ಅವರ ಮಾತುಗಳು ಹೆಣ್ಣು ಕುಲಕ್ಕೆ ಮಾಡಿರುವ ಅವಮಾನ ಎಂದು ಹೇಳಿದರು.

      ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ. ಘಟಕದ ಅಧ್ಯಕ್ಷ ಪರಶುರಾಮ ಹೊಸಮನಿ ಮಾತನಾಡಿ ನಗರ ಶಾಸಕ ಬಸನಗೌಡ ಆರ್. ಪಾಟೀಲ (ಯತ್ನಾಳ) ಅವರು ಮೈಸೂರು ದಸರಾ ಉತ್ಸವದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕು ಮತ್ತು ಪೂಜೆ ಸಲ್ಲಿಸಬೇಕು ಅಂತಾ ದಲಿತ ವಿರೋಧಿ ಹೇಳಿಕೆ ನೀಡಿ ದಲಿತ ಮಹಿಳೆಯರಿಗೆ ಅವಮಾನಿಸಿದ್ದಾರೆ. ಇವರು ಜಾತಿ ವಿರೋಧಿ ಚಟುವಟಿಕೆ ಮತ್ತು ಜಾತಿ ಜಾತಿಗಳ ನಡುವೆ ಕೋಮು ಗಲಬೆಗೆ ಕುಮ್ಮಕ್ಕು ನೀಡುತ್ತಿದ್ದು, ಇವರ ಮೇಲೆ ಸರಕಾರವು ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕೆಂದು ಆಗ್ರಹಿಸಿದರು.
      ಈ ಸಂದರ್ಭದಲ್ಲಿ ಜಲನಗರ ಬ್ಲಾಕ್ ಪ.ಜಾ. ಕಾಂಗ್ರೆಸ್ ಅಧ್ಯಕ್ಷ ಲಕ್ಷö್ಮಣ ಛಲವಾದಿ, ಭಾರತಿ ಹೊಸಮನಿ, ತಿಪ್ಪಣ್ಣ (ವಕೀಲರು) ಮುಂತಾದವರು ಮಾತನಾಡಿದರು.

      ಪ್ರತಿಭಟನೆಯಲ್ಲಿ ಡಿ.ಸಿ.ಸಿ. ಉಪಾಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಡಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಸತೀಶ ಅಡವಿ, ಸರ್ಫರಾಜ ಮಿರ್ದೆ, ಯುವರಾಜ ಬಜಂತ್ರಿ, ಕೃಷ್ಣಾ ಲಮಾಣಿ, ಫಯಾಜ ಕಲಾದಗಿ, ಅಕ್ರಂ ಮಶಾಳಕರ, ಅಪ್ಪು ಪೂಜಾರಿ, ವಿರೇಶ ಕಲಾಲ, ಸಂತೋಷ ಶಹಾಪುರ, ಅಶ್ಫಾಕ ಮನಗೂಳಿ, ಮಹಾದೇವ ರಾವಜಿ, ಮಹಾದೇವ ಚಲವಾದಿ, ಶಬ್ಬೀರ ಪಾಟೀಲ, ತಾಜೋದ್ದೀನ ಖಲೀಫಾ, ಬಾಬು ಯಾಳವಾರ, ಅರುಣ ಬಜಂತ್ರಿ, ಕಲ್ಲಪ್ಪ ಕಲಶೆಟ್ಟಿ, ಗೌಸ ಮುಜಾವರ, ಮಹಾದೇವ ಲಿಂಗದಳ್ಳಿ, ಮಲ್ಲಿಕಾರ್ಜುನ ಸಿಂಗೆ, ಲಾಲಸಾಬ ಕೊರಬು, ಹಮೀದಾ ಪಟೇಲ, ಅಮಿನ ಸತ್ತಿಕರ, ದಸ್ತಗೀರ ಶಾನವಾಲೆ, ರಮೇಶ ಮುದಕಣ್ಣವರ, ಇಜಾಜ ಮುಕಬಿಲ್, ಸಂಜೀವ ಶಿವಪೂಜಿ, ಶಿವಕುಮಾರ ಪಿ. ವಗ್ಯಾನವರ, ಸಾಗರ ಎಂ. ಹದಗಲ್, ಸತೀಶ ಪಾಟೀಲ, ಸಂಜು ಗುನ್ನಾಪೂರ, ಸದು ಸಿದ್ದಾರ್ಥ, ರಾಜು ಭೂತನಾಳ, ರಾಕೇಶ ಗುನ್ನಾಪೂರ ಮುಂತಾದವರು ಭಾಗವಹಿಸಿದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಶಾಸಕ ಬಸನಗೌಡ  ಪಾಟೀಲ (ಯತ್ನಾಳ) ಹೇಳಿಕೆ ಖಂಡಿಸಿ ಪ್ರತಿಭಟನೆmla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.