• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮೊಬೈಲ್‌ನ್ನು ನಿಮ್ಮ ಶೈಕ್ಷಣಿಕ ಅನುಕೂಲಕ್ಕೆ ಬಳಸಿಕೊಳ್ಳಬೇಕು, ದಾಸರಾಗಬಾರದು :ಅಧ್ಯಕ್ಷೆ ನಾಗಲಕ್ಷ್ಮೀ

      Voiceofjanata.in

      May 16, 2025
      0
      ಮೊಬೈಲ್‌ನ್ನು ನಿಮ್ಮ ಶೈಕ್ಷಣಿಕ ಅನುಕೂಲಕ್ಕೆ ಬಳಸಿಕೊಳ್ಳಬೇಕು, ದಾಸರಾಗಬಾರದು :ಅಧ್ಯಕ್ಷೆ  ನಾಗಲಕ್ಷ್ಮೀ
      0
      SHARES
      222
      VIEWS
      Share on FacebookShare on TwitterShare on whatsappShare on telegramShare on Mail

      ಮೊಬೈಲ್‌ನ್ನು ನಿಮ್ಮ ಶೈಕ್ಷಣಿಕ ಅನುಕೂಲಕ್ಕೆ ಬಳಸಿಕೊಳ್ಳಬೇಕು/ಆದರೆ ಅದರ ದಾಸರಾಗಬಾರದು ಎಂದು ಕಿವಿಮಾತು

      ವಿದ್ಯಾರ್ಥಿನಿಯರೊಂದಿಗೆ ಕೆಲ ನಿಮಿಷ ಸಂವಾದ :ನಾಗಲಕ್ಷ್ಮಿ ಚೌಧರಿ

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ :ವಿದ್ಯಾರ್ಥಿನಿಯರು ಓದುವ ವಯಸ್ಸಿನಲ್ಲಿ ಮೊಬೈಲ್ ಗೀಳು ಅಂಟಿಸಿಕೊಳ್ಳಬಾರದು.ಮೊಬೈಲ್ ನಿಮ್ಮ ಮಾತು ಕೇಳಬೇಕೆ ವಿನಃ ಅದರ ಮಾತು ನೀವು ಕೇಳುವಂತಾಗಬಾರದು ಎಂದು  ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಹೇಳಿದರು.
      ತಾಲ್ಲೂಕಿನ ನಾಲತವಾಡಕ್ಕೆ ನಾಗರಬೆಟ್ಟ ಮಾರ್ಗವಾಗಿ ತೆರಳುವ ಸಂದರ್ಭದಲ್ಲಿ ಆಕ್ಸಫರ್ಡ್ ಮಠ್ಸ್ ಶಿಕ್ಷಣ ಸಂಸ್ಥೆ ಯವರಿಂದ  ನೀಡಲಾದ ಗೌರವ ಸನ್ಮಾನ ಸ್ವೀಕರಿಸಿ ಅವರು ವಿದ್ಯಾರ್ಥಿನಿಯರೊಂದಿಗೆ ಕೆಲ ನಿಮಿಷ ಸಂವಾದ ನಡೆಸಿದರು. ಓದುವ ವಯಸ್ಸಿನಲ್ಲಿ ಬೇರೆ ಚಟುಟಿಕೆಗಳತ್ತ ಮನಸ್ಸು ಕೇಂದ್ರೀಕರಿಸಬಾರದು.ನಮ್ಮ ಗುರಿ ಈಡೇರಿಸುವತ್ತ ನಿಗಾ ಇರಬೇಕು.ಮೊಬೈಲ್‌ನ್ನು ನಿಮ್ಮ ಶೈಕ್ಷಣಿಕ ಅನುಕೂಲಕ್ಕೆ ಬಳಸಿಕೊಳ್ಳಬೇಕು.ಆದರೆ ಅದರ ದಾಸರಾಗಬಾರದು ಎಂದು ಕಿವಿಮಾತು ಹೇಳಿದರು.
      ಇದೇ ವೇಳೆ ಸಂಸ್ಥೆಯಿಂದ ಪಿಯುಸಿ ಎರಡನೇ ವರ್ಷದ ವಿದ್ಯಾರ್ಥಿಗಳು ಡಾ.ನಾಗಲಕ್ಷ್ಮೀ ಅವರನ್ನು ಸನ್ಮಾನಿಸಿದರು.
      ಈ  ಸಂದರ್ಭಗಳಲ್ಲಿ ಆಕ್ಸ್‌ಫರ್ಡ್ ಮಠ್ಸ್ ಸಂಸ್ಥೆ ಅಧ್ಯಕ್ಷ ಬಿ.ಜಿ.ಮಠ, ಕಾರ್ಯದರ್ಶಿ ಸಿದ್ದಯ್ಯ ಮಠ, ಆಡಳಿತಾಧಿಕಾರಿ ಪ್ರಜ್ವಲ್ ಮಠ, ಪ್ರಾಚಾರ್ಯ ಇರ್ಫಾನ್ ಬಾಗವಾನ, ಪ್ರೌಢಶಾಲಾ ಮುಖ್ಯಗುರು ಹೀರೂ ನಾಯಕ, ಶಿವಯ್ಯ ಹಿರೇಮಠ,ಸೇರಿದಂತೆ ಉಪಸ್ಥಿತರಿದ್ದರು.
      ಮುದ್ದೇಬಿಹಾಳ: ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯವರು ನಾಲತವಾಡ ಮಾರ್ಗವಾಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ಸಂಸ್ಥೆಯಿಂದ ವಿದ್ಯಾರ್ಥಿನಿಯರು ಸನ್ಮಾನಿಸಿದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      May 31, 2025
      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      May 30, 2025
      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      May 30, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.