• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ 

      Voiceofjanata.in

      July 10, 2025
      0
      ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ 
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ಹಿಂದೂ ಮುಸ್ಲಿಂ ಭಾವ್ಯಕತೆಯಿಂದ ಮೊಹರಂ ಆಚರಣೆ

      ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ 

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ತಾಲೂಕಿನ ಹಿರೇಮುರಾಳ ಗ್ರಾಮದಲ್ಲಿ ಪವಾಡ ಪುರುಷ ಮೌಲಾಲಿ ಪೈಗಂಬರ ಶರಣರ ದೇವಸ್ಥಾನ ಅತಿ ವಿಜೃಭಣೆಯಿಂದ ಪ್ರತಿ ವರ್ಷದಂತೆ ಈ ಮೊಹರಂ ಹಬ್ಬದ  ಆಚರಣೆ ನಡೆಯಿತು
      ಈ ಹಬ್ಬದಲ್ಲಿ ಹಿಂದೂ ಮುಸ್ಲಿಂ ಭಾವ್ಯಕತೆಯಿಂದ ಆಚರಣೆ ಮಾಡುತ್ತಾರೆ
      ಮೌಲಾಲಿ ಶರಣರು ಮಹಮ್ಮದ್ ಪೈಗಂಬರ್ ಕುಟುಂಬದಲ್ಲಿ ಬಹಳ ಸುರನಾಗಿದ್ದ ಇದ್ದರು ಎಂಬ ಇತಿಹಾಸ ತಿಳೆದು ಬರುತ್ತೆ ಹಾಗೆ ಹಿರೇಮುರಾಳದ ಕಂಬಾರ ಕುಟುಂಬದಲ್ಲಿ ಊರುಗಳಲ್ಲಿ ಕರಿ ಇದ್ಲಿ ತುಂಬುತಿದ್ದರು ಆಗ ಒಂದು ಗೋಣಿ ಚಿಲದಲ್ಲಿ ಕರಿ ಇದ್ಲಿಯಲ್ಲಿಬಂದಿದೆ ಮೌಲಾಲಿ ಪಂಜೆ ಬಂದಿದೆ ಎಂದು ಹಿರೇಮುರಾಳ ಊರಿನ ಹಿರಿಯರು ಮೊಹರಂ ಹಬ್ಬದಲ್ಲಿ ತಿಳಿಸಿದರು
      ಪ್ರತಿ ವರ್ಷ ಈ ವರ್ಷ ಸವಾರಿಗಳು ಬಂದವು ಆಗಿ ಹಳೇ ಕುದುರಿ ಬಸಪ್ಪ ಕಂಬಾರ ರವರ ಶಿವನ ವಾಣಿಯಂತೆ ನನಗೆ ಮೆಚ್ಚಿದ ಕುದುರಿ ಎಂದು ಮಲ್ಲಿಕಾರ್ಜುನ ವಗ್ಗರ ಲಕ್ಮಿ ಮಲ್ಲಿಕಾರ್ಜುನ ರವರ ದಂಪತಿಗಳ ಕೊನೆಯ ಪುತ್ರಚಿಕ್ಕ ಬಾಲಕ ಶ್ರೀ ಶೈಲ ಮಲ್ಲಿಕಾರ್ಜುನ ವಗ್ಗರ್ ರವರಿಗೆ ಮೌಲಾಲಿ ಪೀರನಿಗೆ ವಲುಮೆ ಆಗಿದೆ ಎಂದು ಹಳೇ ಕುದುರಿ ಶಿವನ ವಾಣಿ ನುಡೆದರು ಆ ಹೊಸ ಕುದುರಿಗೆ ಹಿರಿಯರು ಹಳೇ ಕುದುರಿ ಎಲ್ಲರು ಸೇರಿ ಗಂಧ ಹಚ್ಚಿದರು ಕುದುರಿ ಜೊತೆಗೆ ಸಹಚರರು ದೇವರ ಬಾವಿ ಎಂದು ತಿಳದ ಗಚ್ಚಿನ ಬಾವಿಗೆ ಹೋಗಿ ಬರುತ್ತಾರೆ ಹೊಸ ಕುದುರಿ ಶ್ರೀ ಶ್ರೀಶೈಲ ವಗ್ಗರ್ ರವರಿಗೆ ಹುಡಿ ಕಟ್ಟಿ ಮೌಲಾಲಿ ಪಂಜೆಯನ್ನು ಕೊಡುತ್ತಾರೆ ಆ ಪಂಜೆಯನ್ನು ತಗೆದುಕೊಂಡು ಪ್ರಮುಖ ಬೀದಿಗಳ ಮೂಲಕ ಹರಕೆ ಮನೆಗೆ ಹೋಗಿ ಮತ್ತೆ ದೇವಸ್ಥಾನಕ್ಕೆ ಮರಳಿ ಬರುತ್ತಾರೆ ಹತ್ತು ದಿನಗಳ ಕಾಲ ರಾತ್ರಿ ಹಗಲು ಎನ್ನದೆ ಹೆಜ್ಜೆ ರಿವಾಯಿತ್ ಪದಗಳ ಮೂಲಕ ಬಹಳ ಕುಷಿಯಿಂದ ಆಚಾರಣೆ ಮಾಡುತ್ತಾ ಬರುತ್ತಾರೆ ಹತ್ತನೇ ದಿನಕ್ಕೆ ಊರಿನ ಎಲ್ಲಾ ದೇವರುಗಳು ಅಗಸಿ ಹತ್ತಿರ ಹೋಗಿ ಹಿರಿಯರು ಸಂಪ್ರದಯದಂತೆ ಕೂಡಿಕೊಂಡು ಸಾಯಂಕಲ ದಫನ ಆಗುತ್ತೆ ಎಂದು ಊರಿನ ಹಿರಿಯರು ತಿಳಸಿದರು ಪೈಗಂಭರರು ಪ್ರತಿ ವರ್ಷ ಹುಟ್ಟಿ ಪಂಜೆಗಳ ರೂಪದಲ್ಲಿ ಬಂದು ನಮಗೆ ನಮ್ಮ ಊರಿಗೆ ಆಶೀರ್ವಾದಮಡಿ ಹೋಗುತ್ತಾರೆ ಎಂದು ಊರಿನ ಗ್ರಾಮಸ್ಥರ ನಂಬಿಕೆಯಾಗಿದೆ ಈ ಸಂದರ್ಭ ದಲ್ಲಿ ಹಳೇ ಕುದುರಿಗಳಾದ  ಬಸಪ್ಪ ಕಂಬಾರ ಹಾಗೂ ಸಂಜೀವಪ್ಪ ವಗ್ಗರ್ ರವರು ಹಾಗು ಹಿರೇಮುರಾಳ ಮತ್ತು ಆರೇಮುರಾಳ ಜಂಗಮುರಾಳ ಊರಿನ ಗ್ರಾಮಸ್ಥರು ಮೊಹರಂ ಹಬ್ಬದಲ್ಲಿ ಭಾಗವಯಸಿದ್ದರು.
      Tags: #indi / vijayapur#Mohammed Pimar's festival#Public News#Today News#Voice Of Janata#Voiceofjanata.in#ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      March 15, 2026
      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      March 14, 2026
      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      March 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.