• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಅನೈತಿಕ ಚಟುವಟಿಕೆಗಳ ತಾಣ ಮೊರಾರ್ಜಿ ದೇಸಾಯಿ ಭವನ, ತಾಲೂಕು ಬಿಸಿಎಂ ಕಚೇರಿ ಕಟ್ಟಡ.

      ವಿಶೇಷ ಸ್ಟೋರಿ : ಬಸವರಾಜ ಕುಂಬಾರ

      April 24, 2025
      0
      ಅನೈತಿಕ ಚಟುವಟಿಕೆಗಳ ತಾಣ ಮೊರಾರ್ಜಿ ದೇಸಾಯಿ ಭವನ, ತಾಲೂಕು ಬಿಸಿಎಂ ಕಚೇರಿ ಕಟ್ಟಡ.
      0
      SHARES
      897
      VIEWS
      Share on FacebookShare on TwitterShare on whatsappShare on telegramShare on Mail

      ಅನೈತಿಕ ಚಟುವಟಿಕೆಗಳ ತಾಣ ಮೊರಾರ್ಜಿ ದೇಸಾಯಿ ಭವನ, ತಾಲೂಕು ಬಿಸಿಎಂ ಕಚೇರಿ ಕಟ್ಟಡ.

      ವಿಶೇಷ ವರದಿ ಬಸವರಾಜ ಈ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ಹುಡ್ಕೋ ಪಕ್ಕದ ಶಿರವಾಳ ಲೇಔಟ್‌ನ ಸಿಎ ಸೈಟ್‌ನಲ್ಲಿ ಅರ್ಧಕ್ಕೆ ನಿಂತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಭವನ ಮತ್ತು ಬಿಸಿಎಂ ತಾಲೂಕು ಕಚೇರಿ ಕಟ್ಟಡದಲ್ಲಿ ಅಕ್ರಮ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿದ್ದು ತಡೆಗಟ್ಟಲು ಸಂಬಂಧಿಸಿದ ಅಧಿಕಾರಿಗಳು, ಪೊಲೀಸರು ಕೂಡಲೇ ಕ್ರಮ ಕೈಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
      ೨೦೨೧ರಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ಆಗ ಶಾಸಕರಾಗಿದ್ದ ಎ.ಎಸ್.ಪಾಟೀಲ ನಡಹಳ್ಳಿಯವರು ಸರ್ಕಾರದಿಂದ ಕೋಟಿ ರೂ ಅನುದಾನ  ಮಂಜೂರು ಮಾಡಿಸಿದ್ದರು. ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಯಮಿತ, ಹಿಂದಿನ ಭೂಸೇನಾ ನಿಗಮ) ವತಿಯಿಂದ ಕಟ್ಟಡ ನಿರ್ಮಾಣಗೊಳ್ಳುತ್ತಿತ್ತು. ಆಗ ಬಿಡುಗಡೆಯಾದ ೫೦ ಲಕ್ಷ ರೂ ಅನುದಾನದಲ್ಲಿ ಕೆಳಗೆ ಡಿ ದೇವರಾಜ ಅರಸು ಸಮುದಾಯ ಭವನ, ಮೇಲೆ ಬಿಸಿಎಂ ತಾಲೂಕು ಕಚೇರಿ ಇರುವ ಎರಡಂತಸ್ತಿನ ಕಟ್ಟಡ ಪೂರ್ಣಗೊಳಿಸಿ ಕಿಟಕಿಗಳಿಗೆ ಗ್ರಿಲ್ ಅಳವಡಿಸಲಾಗಿದೆ.
      ಆದರೆ ಬಾಗಿಲು ಅಳವಡಿಕೆ, ಪ್ಲಾಸ್ಟರಿಂಗ್, ಫ್ಲೋರಿಂಗ್ ಸೇರಿ ಅಂತಿಮ ಹಂತದ ಕಾಮಗಾರಿಗಳಿಗೆ ಇನ್ನುಳಿದ ಅನುದಾನ ಬಿಡುಗಡೆಯಾಗದ ಕಾರಣ ೨-೩ ವರ್ಷಗಳಿಂದ ಈ ಕಟ್ಟಡ ಬಿಜಾಪುರದ ಬಾರಾ ಕಮಾನ್‌ನಂತೆ ನಿಂತಿದೆ. ಇಟ್ಟಂಗಿ, ಸಿಮೆಂಟ್ ಗೋಡೆ ಅಲ್ಲಲ್ಲಿ ಹಾಳಾತಗೊಡಗಿದೆ. ಕಟ್ಟಡಕ್ಕೆ ಬಾಗಿಲುಗಳೇ ಇಲ್ಲದ್ದರಿಂದ ಇಡೀ ಕಟ್ಟಡ ಅನೈತಿಕ ಚಟುವಟಿಕೆಗಳಿಗೆ ಕಾನೂನುಬಾಹಿರವಾಗಿ ಬಳಕೆ ಆಗುತ್ತಿರುವುದು ಅಕ್ಕಪಕ್ಕದ ನಿವಾಸಿಗಳ ನಿದ್ದೆಗೆಡಿಸಿದಂತಾಗಿದೆ ಎಂದು ದೂರಿದ್ದಾರೆ.
      ನೆಲ ಅಂತಸ್ತಿನಲ್ಲಿ ಗುಂಪು ಸೇರುವ ಪುಂಡರು ಬೀಯರ್, ವಿಸ್ಕಿ, ರಮ್ ಮುಂತಾದ ಮದ್ಯ ಸೇವನೆ ಮಾಡಿ ಖಾಲಿ ಬಾಟಲುಗಳನ್ನು, ತಿನ್ನುವ ಪದಾರ್ಥಗಳ ತ್ಯಾಜ್ಯವನ್ನು ಅಲ್ಲಿಯೇ ಬಿಸಾಕುತ್ತಾರೆ. ಅಮಲಿನಲ್ಲಿ ಕೆಲವೊಮ್ಮೆ ರಸ್ತೆಯಲ್ಲೇ ಬಾಟಲಿಗಳನ್ನು ಒಡೆಯುತ್ತಾರೆ. ಇದರಿಂದ ಗಾಜಿನ ಚೂರು ಅಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಹಾನಿ ಉಂಟು ಮಾಡಿದ್ದೂ ಇವೆ ಎಂದು ದೂರಿದ್ದಾರೆ.
      ಮೊದಲ ಅಂತಸ್ತಿನಲ್ಲಿ ಕೊಠಡಿಗಳಿದ್ದು ಯಾವುದಕ್ಕೂ ಬಾಗಿಲು ಇಲ್ಲದ್ದರಿಂದ ಅನೈತಿಕ ಚಟುವಟಿಕೆಗಳು ಯಥೇಚ್ಚವಾಗಿ ನಡೆಯುತ್ತಿವೆ. ಕೊಠಡಿಯೊಂದರಲ್ಲಿ ನೆಲದ ಮೇಲೆ ರಟ್ಟಿನ ಹಾಸಿಗೆ ಹಾಸಿರುವುದು, ಪಕ್ಕದಲ್ಲೇ ಪ್ಲಾಸ್ಟಿಕ್ ಮ್ಯಾಟ್ ಇರುವುದು, ಅಲ್ಲಲ್ಲಿ ಬಳಸಿದ ನಿರೋಧಗಳಿರುವುದು, ಎಲ್ಲೆಂದರಲ್ಲಿ ಮಲ ಮೂತ್ರ ಮಾಡಿರುವುದು ಅನೈತಿಕತೆ ಎತ್ತಿ ತೋರಿಸುತ್ತದೆ ಎಂದು ಸಾರ್ವಜನಿಕರು ಕಿಡಿಕಾರಿದರು.
      ಕೆಲ ವಿದ್ಯಾರ್ಥಿಗಳು ಕಾಲೇಜಿಗೆ ಕಾಲೇಜಿಗೆ ಹೋಗದೆ ಇಲ್ಲಿ ಬಂದು ಸಿಗರೇಟ್, ಗಾಂಜಾ ಇನ್ನಿತರ ಮಾದಕ ವಸ್ತು ಸೇವಿಸಿ ಸಂಜೆಯವರೆಗೂ ಸನೆಯಲ್ಲಿ ಕಾಲ ಕಳೆದು ನಸೆ ಇಳಿದ ನಂತರ ಹೋಗುತ್ತಾರೆ. ಅಲ್ಲಿಂದ ಸ್ವಲ್ಪ ದೂರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೇಲ್ ಇದೆ. ಕಟ್ಟಡ ಪಕ್ಕದ ರಸ್ತೆಯಲ್ಲಿ ಹೆಣ್ಣುಮಕ್ಕಳು ತಿರುಗಾಡುತ್ತಾರೆ. ಪುಂಡರ ಹಾವಳಿಯಿಂದ ಅಲ್ಲೆಲ್ಲ ಆತಂಕದ ವಾತಾವರಣ ನಿರ್ಮಾಣಗೊಂಡಿದೆ. ತೊಂದರೆ ಕೊಡದಂತೆ ಬುದ್ದಿ ಹೇಳಲು ಹೋದರೆ ಇದು ನಿಮ್ಮ ಮನೆಯೇ, ನಿಮ್ಮ ಆಸ್ತಿಯೇ, ಸರ್ಕಾರದ ಆಸ್ತಿ. ಏನು ಬೇಕಾದರೂ ಮಾಡುತ್ತೇವೆ. ಕೇಳಲು ನೀವ್ಯಾರು ಎಂದು ಬೆದರಸಿ ಕಳಿಸುತ್ತಾರೆ ಎಂದು ಅಕ್ಕಪಕ್ಕದ ನಿವಾಸಿಗಳು ಅಲವತ್ತುಕೊಂಡಿದ್ದಾರೆ.
      ಕಟ್ಟಡದ ನೆಲ ಅಂತಸ್ತಿನ ಪ್ರವೇಶ ಸ್ಥಳದಲ್ಲಿ ಕಬ್ಬಿಣದ ಗೇಟ್ ಅಳವಡಿಸಿ ಯಾರೂ ಒಳಗೆ ಪ್ರವೇಶಿಸದಂತೆ ಮಾಡಬೇಕು. ಇಲ್ಲವಾದಲ್ಲಿ ಅಕ್ಕಪಕ್ಕದ ನಿವಾಸಿಗಳಾಗಿರುವ ನಾವೇ ಮುಂದೆ ನಿಂತು ಪ್ರವೇಶ ಸ್ಥಳದಲ್ಲಿ ಮುಳ್ಳುಕಂಟಿಗಳನ್ನು ಹಚ್ಚಿ ಯಾರೂ ಓಳಗೆ ಹೋಗದಂತೆ ಬಂದ್ ಮಾಡುತ್ತೇವೆ ಎಂದು ಎಚ್ಚರಿಸಿರುವ ಅಕ್ಕಪಕ್ಕದ ನಿವಾಸಿಗಳು, ಪೊಲೀಸರು ಇಲ್ಲಿ ಮೇಲಿಂದ ಮೇಲೆ ಗಸ್ತು ತಿರುಗಿ ಪುಂಡರಿಗೆ ಬಿಸಿ ಮುಟ್ಟಿಸಿ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
      ಅನುದಾನ ಬಿಡುಗಡೆ ಆಗದ ಕಾರಣ ಕಟ್ಟಡದ ಕೆಲಸ ಅರ್ಧಕ್ಕೆ ನಿಂತಿದೆ. ಅಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕರು ದೂರಿದ್ದಾರೆ. ಪೊಲೀಸ್ ಇಲಾಖೆಗೆ ಪತ್ರ ಬರೆಯುತ್ತೇವೆ. ಅನುದಾನ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ.
      
      
      -ಶಿವಲೀಲಾ ಕೊಣ್ಣೂರ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಮುದ್ದೇಬಿಹಾಳ.
      Tags: #indi / vijayapur#Morarji Desai Bhavan#Public News#State News#Today News#Voice Of Janata#Voiceofjanata.in#ಅನೈತಿಕ ಚಟುವಟಿಕೆಗಳ ತಾಣ ಮೊರಾರ್ಜಿ ದೇಸಾಯಿ ಭವನTaluk BCM Office Buildingತಾಲೂಕು ಬಿಸಿಎಂ ಕಚೇರಿ ಕಟ್ಟಡ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.